Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿರುಸುಗೊಂಡ ಮುಂಗಾರು: ಬಂಟ್ವಾಳದ...

ಬಿರುಸುಗೊಂಡ ಮುಂಗಾರು: ಬಂಟ್ವಾಳದ ವಿವಿಧೆಡೆ ಮನೆಗಳಿಗೆ ಹಾನಿ-ನಷ್ಟ

ವಾರ್ತಾಭಾರತಿವಾರ್ತಾಭಾರತಿ19 July 2019 8:58 PM IST
share
ಬಿರುಸುಗೊಂಡ ಮುಂಗಾರು: ಬಂಟ್ವಾಳದ ವಿವಿಧೆಡೆ ಮನೆಗಳಿಗೆ ಹಾನಿ-ನಷ್ಟ

ಬಂಟ್ವಾಳ, ಜು. 19: ಆಷಾಢ ಆರಂಭವಾಗುತ್ತಿದ್ದಂತೆಯೇ ಮುಂಗಾರು ಬಿರುಸುಗೊಂಡಿದೆ. ಗುರುವಾರ ರಾತ್ರಿಯಿಂದ ಬಂಟ್ವಾಳ ತಾಲೂಕಿನಾದ್ಯಂತ ಭಾರಿ ಮಳೆಯಾಗಿದೆ. ಶುಕ್ರವಾರ ಎಡೆಬಿಡದೆ ಮಳೆ ಸುರಿದಿದ್ದು, ಪುರಸಭಾ ವ್ಯಾಪ್ತಿಯ ಕೆಲವೆಡೆ ಅವಘಡಗಳು ಸಂಭವಿದ್ದು, ನಷ್ಟ ಉಂಟಾಗಿದೆ. 

ಬಂಟ್ವಾಳ ಜಕ್ರಿಬೆಟ್ಟು ಬೈಪಾಸ್ ರಸ್ತೆ ಬಳಿಯ ಜೆ. ಮುಹಮ್ಮದ್ ಎಂಬವರ ಮನೆಗೆ ಪಕ್ಕದ ಆವರಣ ಗೋಡೆಯೊಂದು ಬಿದ್ದು ಮನೆ ಭಾಗಶಃ ಹಾನೀಗೀಡಾಗಿದೆ. ಮೇಲ್ಭಾಗದ ಖಾಲಿ ನೀವೇಶನಕ್ಕೆ ಮಣ್ಣು ತುಂಬಲಾಗಿದ್ದು, ಅದು ಮಳೆಗೆ ಮೆದುಗೊಡು ಆವರಣಗೊಂಡೆ ಸಹಿತ ಮನೆ ಮೇಲೆ ಬಿದ್ದಿರುವುದರಿಂದ ಗೋಡೆ ಬಿರುಕು ಬಿಟ್ಟಿದೆ. ಮುಂಜಾನೆ 7 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಮನೆಮಂದಿ ಆತಂಕಗೊಂಡಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಪಕ್ಕದ ಮನೆಗೆ ಸ್ಥಳಾಂತರಗೊಂಡಿದ್ದಾರೆ.

ಘಟನೆಯಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಸ್ಥಳಕ್ಕೆ ಪುರಸಭಾ ಚುನಾಯಿತ ಜನಪ್ರತಿನಿಧಿಗಳಾದ ಗಂಗಾಧರ ಪೂಜಾರಿ, ಜನಾರ್ದನ ಚೆಂಡ್ತಿಮಾರ್ ಭೇಟಿ ನೀಡಿದರು. ಪುರಸಭಾ ಕಿರಿಯ ಎಂಜಿನಿಯರ್ ಡೊಮೆನಿಕ್ ಡಿಮೆಲ್ಲೋ ಪರಿಶೀಲನೆ ನಡೆಸಿದರು. 

ಜಕ್ರಿಬೆಟ್ಟು ನೇತ್ರಾವತಿ ನದಿ ಬಳಿಯ ಪಿಯೂಸ್ ಮ್ಯಾಕ್ಸೆಲ್ ಸಿಕ್ವೇರಾ ಎಂಬವರ ಮನೆ ಹಿಂಭಾಗದ ಆವರಣಗೋಡೆ ಕುಸಿದು ಬಿದ್ದು ನಷ್ಟ ಉಂಟಾಗಿದೆ. ಅವರ ಮನೆಯ ಹಿಂಭಾಗದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯೊಂದು ನಡೆಯುತ್ತಿದ್ದು, ಇತ್ತೀಚೆಗಷ್ಟೇ ಆವರಣ ಗೋಡೆ ನಿರ್ಮಿಸಿದ್ದರು ಎನ್ನಲಾಗಿದೆ.

ಬಂಟ್ವಾಳದ ಕೊಟ್ರಮಣ ಗಂಡಿ ಎಂಬಲ್ಲಿ ಬೃಹತ್ ದೇವದಾರ ಮರವೊಂದು ಬುಡ ಸಮೇತ ಪುರಸಭೆಯ ಪ್ರಯಾಣಿಕರ ತಂಗುದಾಣ ಹಾಗೂ ಶೌಚಾಲಯದ ಮೇಲೆ ಉರುಳಿ ಬಿದ್ದಿದೆ. ಸಜೀಪನಡು ಗ್ರಾಮದ ಶಶಿಕಲಾ ಎಂಬವರ ಮನೆಗೆ ಗುಡ್ಡ ಜರಿದು ಹಾನಿಯಾಗಿದೆ. ಬಿಮೂಡ ಗ್ರಾಮದ ಕೊಡಂಗೆ ಎಂಬಲ್ಲಿಯ ಸುಜಾತ ಸುವರ್ಣ  ಹಾಗೂ ವಾಲ್ಟರ್ ಕಾಸ್ತಲಿನೋ ಎಂಬವರ ಮನೆಯ ಆವರಣ ಗೋಡೆ ಕುಸಿದಿದೆ. ಕುರ್ಸುಗುಡ್ಡೆ ಎಂಬಲ್ಲಿ ಚಂದಪ್ಪ ಎಂಬವರ ಮನೆಯ ಹತ್ತಿರದ ಗುಡ್ಡೆ ಮನೆಯ ಅಂಗಳಕ್ಕೆ ಬಿದ್ದಿದೆ. ಇಡ್ಕಿದು ಗ್ರಾಮದ ಕೊಪ್ಪಳ ಎಂಬಲ್ಲಿ ರುಕ್ಮ ಗೌಡ ಎಂಬವರ ಪಕ್ಕಾ ಮನೆ ಹಾಗೂ 2 ತೆಂಗಿನ ಮರಗಳ ಮೇಲೆ ಬೃಹದಾಕಾರದ ಮಾವಿನ ಮರವೊಂದು ಬಿದ್ದು ತೆಂಗಿನ ಮರಗಳು ಮುರಿದು ಬಿದ್ದಿದೆ. ಇದರಿಂದ ಮನೆಯು ಭಾಗಶಃ ಹಾನಿಯಾಗಿ, ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X