Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತರು ಚೆನ್ನಾಗಿರುವುದನ್ನು ನೋಡಲು...

ದಲಿತರು ಚೆನ್ನಾಗಿರುವುದನ್ನು ನೋಡಲು ಬಿಜೆಪಿ ಬಯಸುವುದಿಲ್ಲ: ಸೋದರನ ವಿರುದ್ಧ ಐಟಿ ಕ್ರಮಕ್ಕೆ ಮಾಯಾವತಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ19 July 2019 9:32 PM IST
share
ದಲಿತರು ಚೆನ್ನಾಗಿರುವುದನ್ನು ನೋಡಲು ಬಿಜೆಪಿ ಬಯಸುವುದಿಲ್ಲ: ಸೋದರನ ವಿರುದ್ಧ ಐಟಿ ಕ್ರಮಕ್ಕೆ ಮಾಯಾವತಿ ವಾಗ್ದಾಳಿ

ಲಕ್ನೋ,ಜು.19: ಆಡಳಿತ ಬಿಜೆಪಿ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಬಿಎಸ್‌ಪಿ ನಾಯಕಿ ಮಾಯಾವತಿ ಅವರು,ಚುನಾವಣೆ ಸಂದರ್ಭದಲ್ಲಿ ಪಕ್ಷವು ಸ್ವೀಕರಿಸಿದ್ದ ದೇಣಿಗೆಗಳನ್ನು ಬಹಿರಂಗಗೊಳಿಸುವಂತೆ ಅದಕ್ಕೆ ಸವಾಲೊಡ್ಡಿದರು. ಹಿಂದುಳಿದ ಜಾತಿಗಳಿಗೆ ಸೇರಿದ ಜನರು ಚೆನ್ನಾಗಿರುವುದನ್ನು ನೋಡಲು ಬಿಜೆಪಿ ಮತ್ತು ಆರೆಸ್ಸೆಸ್ ಬಯಸುವುದಿಲ್ಲ ಎಂದು ಅವರು ಆರೋಪಿಸಿದರು. ಮಾಯಾವತಿಯರ ಸೋದರನಿಗೆ ಸೇರಿದ 400 ಕೋ.ರೂ.ಮೌಲ್ಯದ ನಿವೇಶನವನ್ನು ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದರು.

ಚುನಾವಣೆಗಳ ಸಂದರ್ಭದಲ್ಲಿ ಬಿಜೆಪಿ ತನ್ನ ಬ್ಯಾಂಕ್‌ ಖಾತೆಗಳಲ್ಲಿ 2,000 ಕೋ.ರೂ.ಗಳನ್ನು ಸ್ವೀಕರಿಸಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆ ಹಣವನ್ನು ನೀಡಿದ್ದು ಯಾರು ಎನ್ನುವುದು ಸ್ಪಷ್ಟವಿಲ್ಲ ಮತ್ತು ಅದರ ಮೂಲವನ್ನು ತಿಳಿಯಲು ಪ್ರತಿಯೊಬ್ಬರೂ ಬಯಸಿದ್ದಾರೆ. ಅದು ಬೇನಾಮಿಯಾಗಿದೆ ಎಂದ ಮಾಯಾವತಿ,ಈ ಹಣದ ಮೂಲಕ ಬಡವರು ಮತ್ತು ಶೋಷಿತರ ಮತಗಳನ್ನು ಖರೀದಿಸಲಾಗಿತ್ತು ಎಂದು ಆರೋಪಿಸಿದರು.

ಶೋಷಿತ ವರ್ಗಗಳ ಜನರ ಪ್ರಗತಿಯನ್ನು,ವಿಶೇಷವಾಗಿ ಉದ್ಯಮಗಳಲ್ಲಿ ಅವರ ಏಳಿಗೆಯನ್ನು ಬಿಜೆಪಿ ಸಹಿಸುವುದಿಲ್ಲ ಮತ್ತು ಅವರ ವಿರುದ್ಧ ಅಧಿಕಾರ ಹಾಗೂ ಸರಕಾರಿ ಯಂತ್ರವನ್ನು ಬಳಸುತ್ತದೆ ಎಂದರು.

ಮಾಯಾವತಿಯವರ ಸೋದರ ಆನಂದ ಕುಮಾರ ಮತ್ತು ಅವರ ಪತ್ನಿ ವಿಚಿತ್ರಲತಾ ಅವರು ಅಕ್ರಮವಾಗಿ ಹೊಂದಿದ್ದರೆನ್ನಲಾದ    ಯ್ಡೂದಲ್ಲಿನ ಏಳು ಎಕರೆ ಭೂಮಿಯನ್ನು ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ. ಇವರಿಬ್ಬರೂ ಆಸ್ತಿಯ ನಕಲಿ ಮಾಲಿಕರಾಗಿದ್ದರು ಎಂದು ಸರಕಾರಿ ಆದೇಶದಲ್ಲಿ ಹೇಳಲಾಗಿದೆ. ಆನಂದ ಕುಮಾರ ಅವರು ಇತ್ತೀಚಿಗಷ್ಟೇ ಬಿಎಸ್‌ಪಿಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

  ಶೋಷಿತ ಜನರ ಧ್ವನಿಯನ್ನಡಗಿಸುವ ಬಿಜೆಪಿಯ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದ ಮಾಯಾವತಿ,ಅವರು (ಬಿಜೆಪಿ) ತಮ್ಮನ್ನು ಸತ್ಯ ಹರಿಶ್ಚಂದ್ರ ಎಂದು ತಿಳಿದುಕೊಂಡಿದ್ದರೆ ಅವರು ತಮ್ಮವರ ರಾಜಕೀಯಕ್ಕೆ ಬರುವ ಮೊದಲಿನ ಮತ್ತು ನಂತರದ ಸಂಪತ್ತಿನ ಬಗ್ಗೆ ತನಿಖೆ ನಡೆಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X