Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರದೇಶ ಅಬಕಾರಿ ಇಲಾಖೆಯಲ್ಲಿ 24,805...

ಉ.ಪ್ರದೇಶ ಅಬಕಾರಿ ಇಲಾಖೆಯಲ್ಲಿ 24,805 ಕೋಟಿ ರೂ. ಅವ್ಯವಹಾರ ಬೆಳಕಿಗೆ

ವಾರ್ತಾಭಾರತಿವಾರ್ತಾಭಾರತಿ21 July 2019 7:35 PM IST
share
ಉ.ಪ್ರದೇಶ ಅಬಕಾರಿ ಇಲಾಖೆಯಲ್ಲಿ 24,805 ಕೋಟಿ ರೂ. ಅವ್ಯವಹಾರ ಬೆಳಕಿಗೆ

ಲಕ್ನೊ, ಜು.21: ಉತ್ತರಪ್ರದೇಶದ ಅಬಕಾರಿ ಇಲಾಖೆಯಲ್ಲಿ 2008ರಿಂದ 2018ರ ಅವಧಿಯಲ್ಲಿ 24,805 ಕೋಟಿ ರೂ. ಮೊತ್ತದ ಅವ್ಯವಹಾರ ನಡೆದಿರುವುದನ್ನು ನಿಯಂತ್ರಕ ಮತ್ತು ಮಹಾಲೆಕ್ಕಪಾಲರು(ಸಿಎಜಿ) ಪತ್ತೆಹಚ್ಚಿದ್ದಾರೆ.

ಶುಕ್ರವಾರ ಉತ್ತರಪ್ರದೇಶ ವಿಧಾನಸಭೆಯಲ್ಲಿ 2018ರ ಸಾಲಿನಲ್ಲಿ ಅಬಕಾರಿ ಇಲಾಖೆಯ ಲೆಕ್ಕಪತ್ರದ ವಿವರದ ಜೊತೆ ಸಿಎಜಿ ವರದಿಯನ್ನು ಮಂಡಿಸಲಾಗಿದೆ. ವರದಿಯಲ್ಲಿ ತಿಳಿಸಲಾದ ಪ್ರಮುಖ ಅಂಶಗಳಲ್ಲಿ , ನೆರೆಯ ರಾಜ್ಯಗಳಿಂದ ಉ.ಪ್ರದೇಶಕ್ಕೆ ಸಾರಾಯಿ ಅಕ್ರಮ ಸಾಗಣೆಯನ್ನು ತಡೆಯಲು ಮೀರತ್‌ನಲ್ಲಿ 2009-10ರ ಸಾಲಿನಲ್ಲಿ ನಿಯಮಬಾಹಿರವಾಗಿ ಆರಂಭಿಸಲಾಗಿದ್ದ ವಿಶೇಷ ಕೇಂದ್ರಗಳಿಂದ ಏನೂ ಪ್ರಯೋಜನವಾಗದಿದ್ದರೂ ಅವುಗಳನ್ನು 9 ವರ್ಷ ಮುಂದುವರಿಸಿರುವ ಬಗ್ಗೆ ಬೊಟ್ಟು ಮಾಡಲಾಗಿದೆ. ಚಿಲ್ಲರೆ ಮಾರಾಟ ಮಳಿಗೆಗಳನ್ನು ವಾರ್ಷಿಕವಾಗಿ ಟೆಂಡರ್ ಆಹ್ವಾನಿಸದೆ 9 ವರ್ಷ ನಿರಂತರವಾಗಿ ಲೈಸೆನ್ಸ್ ನವೀಕರಿಸಿರುವುದು, ಅಲ್ಲದೆ ಡಿಸ್ಟಿಲ್ಲರಿಗಳಿಗೆ ಐಎಂಎಫ್‌ಎಲ್ (ಇಂಡಿಯನ್ ಮೇಡ್ ಫಾರಿನ್ ಲಿಕರ್) ಮತ್ತು ಬಿಯರ್ ದರಗಳನ್ನು ಮನಬಂದಂತೆ ನಿಗದಿಗೊಳಿಸಲು ಅವಕಾಶ ನೀಡಲಾಗಿದೆ.

ಇದರಿಂದ ರಾಜ್ಯದ ಬೊಕ್ಕಸಕ್ಕೆ 5,525 ಕೋಟಿ ರೂ. ನಷ್ಟವಾಗಿದೆ. 10 ವರ್ಷಗಳಿಂದ ನಡೆದು ಬರುತ್ತಿದ್ದ ಈ ಅಕ್ರಮವನ್ನು ಅಬಕಾರಿ ಇಲಾಖೆ ಪತ್ತೆಹಚ್ಚದ ಕಾರಣ 2008-18ರ ಅವಧಿಯಲ್ಲಿ 227.98 ಕೋಟಿ ರೂ. ಮೊತ್ತದ ಹೆಚ್ಚುವರಿ ಅಬಕಾರಿ ತೆರಿಗೆ ನಷ್ಟವಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X