Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟಿಶ್ ಹಡಗಿನ ಎಲ್ಲಾ ನಾವಿಕ ಸಿಬ್ಬಂದಿ...

ಬ್ರಿಟಿಶ್ ಹಡಗಿನ ಎಲ್ಲಾ ನಾವಿಕ ಸಿಬ್ಬಂದಿ ಸುರಕ್ಷಿತ: ಇರಾನ್

ವಾರ್ತಾಭಾರತಿವಾರ್ತಾಭಾರತಿ21 July 2019 10:24 PM IST
share
ಬ್ರಿಟಿಶ್ ಹಡಗಿನ ಎಲ್ಲಾ ನಾವಿಕ ಸಿಬ್ಬಂದಿ ಸುರಕ್ಷಿತ: ಇರಾನ್

ಟೆಹ್ರಾನ್,ಜು.21: ಇರಾನ್‌ನ ರೆವೆಲ್ಯೂಶನರಿ ಗಾರ್ಡ್ಸ್ ಸೇನೆಯು ವಶಪಡಿಸಿ ಕೊಂಡಿರುವ ಬ್ರಿಟಿಶ್ ತೈಲ ಟ್ಯಾಂಕರ್ ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿ ಸುರಕ್ಷಿತರಾಗಿದ್ದಾರೆಂದು ಇರಾನ್‌ನ ಹೊರ್ಮೊಝ್ಗಾನ್ ಪ್ರಾಂತದಲ್ಲಿ ಬಂದರು ಹಾಗೂ ನೌಕಾಯಾನ ಸಂಸ್ಥೆಯ ವರಿಷ್ಠ ಅಲ್ಲಾಮೊರಾದ್ ಅಫಿಫಿಪೊರ್ ರವಿವಾರ ತಿಳಿಸಿದ್ದಾರೆ.

ಹಡಗಿನ ಎಲ್ಲಾ 23 ಮಂದಿ ನಾವಿಕ ಸಿಬ್ಬಂದಿ ಬಂದರ್ ಅಬ್ಬಾಸ್ ಬಂದರಿನಲ್ಲಿ ಸುರಕ್ಷಿತರಾಗಿದ್ದಾರೆ ಹಾಗೂ ಆರೋಗ್ಯದಿಂದಿದ್ದಾರೆ ಎಂದು ಅವರು ಹೇಳಿದ್ದಾರೆ.

   ಈ ಮಧ್ಯೆ ತನ್ನ ತೈಲ ಟ್ಯಾಂಕರ್ ಹಡಗನ್ನು ಇರಾನ್ ವಶಪಡಿಸಿಕೊಂಡಿರುವುದನ್ನು ಬ್ರಿಟನ್ ಬಲವಾಗಿ ಖಂಡಿಸಿದ್ದು, ಇದೊಂದು ದ್ವೇಷಯುತವಾದ ಕೃತ್ಯವೆಂದು ಅದು ಆಕ್ರೋಶ ವ್ಯಕ್ತಪಡಿಸಿದೆ. ಹೊರ್ಮುಝ್ ಜಲಸಂಧಿಯಲ್ಲಿ ಅಂತಾರಾಷ್ಟ್ರೀಯ ಸಾಗರ ಯಾನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅದನ್ನು ವಶಪಡಿಸಿಕೊಳ್ಳಲಾಗಿದೆಯೆಂಬ ಇರಾನ್‌ನ ವಾದವನ್ನು ಅದು ತಿರಸ್ಕರಿಸಿದೆ.

ವಶಪಡಿಸಿಕೊಳ್ಳಲಾದ ಬ್ರಿಟಿಶ್ ಟ್ಯಾಂಕರ್ ಹಡಗಿನಲ್ಲಿದ್ದ ಸಿಬ್ಬಂದಿ ಭಾರತ, ಲಾಟ್ವಿಯಾ ಹಾಗೂ ಫಿಲಿಪ್ಪೀನ್ಸ್ ದೇಶಗಳಿಗೆ ಸೇರಿದವರೆಂದು ತಿಳಿದುಬಂದಿದೆ. ವಶಪಡಿಸಿಕೊಳ್ಳಲಾದ ನೌಕೆಯಲ್ಲಿದ್ದ ಸಿಬ್ಬಂದಿಯನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ಕೋರಿ ಟ್ಯಾಂಕರ್ ಹಡಗಿನ ಮಾಲಕರಾದ, ಸ್ವೀಡನ್ ಮೂಲದ ಸ್ಟೆನಾ ಬಲ್ಕ್ ಅವರು ಇರಾನ್‌ಗೆ ಔಪಚಾರಿಕವಾಗಿ ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

    2015ರಲ್ಲಿ ಇರಾನ್ ಜೊತೆ ಏರ್ಪಡಿಸಲಾದ ಬಹುಪಕ್ಷೀಯ ಅಣುಶಕ್ತಿ ಒಪ್ಪಂದದಲ್ಲಿ ಬ್ರಿಟನ್ ಪಾಲುದಾರ ರಾಷ್ಟ್ರವಾಗಿದೆ. ಇದೀಗ ಟ್ಯಾಂಕರ್‌ನ್ನು ವಶಪಡಿಸಿಕೊಂಡಿರುವ ಇರಾನ್‌ನ ಕ್ರಮದಿಂದ ರೊಚ್ಚಿಗೆದ್ದಿರುವ ಅದು ಟೆಹ್ರಾನ್ ವಿರುದ್ಧ ಅಂತಾರಾಷ್ಟ್ರೀಯ ನಿರ್ಬಂಧಗಳನ್ನು ಹೇರಲು ಯೋಚಿಸುತ್ತಿದೆಯೆನ್ನಲಾಗಿದೆ.

  ಜುಲೈ 4ರಂದು ಜಿಬ್ರಾಲ್ಟರ್ ಜಲಸಂಧಿಯಲ್ಲಿ ಸಿರಿಯದ ರ್ನಿಂ ಇರಾನ್‌ನ ಟ್ಯಾಂಕರ್ ಹಡಗು ಗ್ರೇಸ್ 1 ಅನ್ನು ಬ್ರಿಟನ್ ವಶಪಡಿಸಿಕೊಂಡ ಬಳಿಕ, ಪ್ರತೀಕಾರ ತೀರಿಸುವುದಾಗಿ ಟೆಹರಾನ್ ಬೆದರಿಕೆ ಹಾಕಿದ ಕೆಲವೇ ದಿನಗಳ ಬಳಿಕ ಈ ಘಟನೆ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X