Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರ್ದೇಶಕ ತನ್ನ ಜಾಣ್ಮೆಯ ಮೂಲಕ ಜನರಿಗೆ...

ನಿರ್ದೇಶಕ ತನ್ನ ಜಾಣ್ಮೆಯ ಮೂಲಕ ಜನರಿಗೆ ಹತ್ತಿರವಾಗಬೇಕು: ರಂಗಕರ್ಮಿ ಪ್ರೊ.ಎಚ್.ಎಸ್.ಉಮೇಶ್

ವಾರ್ತಾಭಾರತಿವಾರ್ತಾಭಾರತಿ21 July 2019 11:49 PM IST
share
ನಿರ್ದೇಶಕ ತನ್ನ ಜಾಣ್ಮೆಯ ಮೂಲಕ ಜನರಿಗೆ ಹತ್ತಿರವಾಗಬೇಕು: ರಂಗಕರ್ಮಿ ಪ್ರೊ.ಎಚ್.ಎಸ್.ಉಮೇಶ್

ಮೈಸೂರು,ಜು.21: ಒಂದು ಗುಂಪಿನಿಂದ ತೆರೆದ ಸ್ಥಿತಿಯಲ್ಲಿ ನಾಟಕ ಕೃತಿಯನ್ನು ಭಾಷೆಯೊಂದಿಗೆ ಅನುಸಂದಾನ ಮಾಡುವುದೇ ನಾಟಕವಾಗಿದ್ದು, ಇದರಲ್ಲಿ ನಿರ್ದೇಶಕನಾದವರು ತನ್ನ ಜಾಣ್ಮೆ ತೋರಿಸುವ ಮೂಲಕ ಜನರಿಗೆ ಹತ್ತಿರವಾಗಿ ತನ್ನ ವಿಚಾರಗಳನ್ನು ಮುಟ್ಟಿಸಬೇಕು ಎಂದು ಹಿರಿಯ ರಂಗಕರ್ಮಿ ಪ್ರೊ.ಎಚ್.ಎಸ್.ಉಮೇಶ್ ಅಭಿಪ್ರಾಯಟ್ಟರು.

ನಗರದ ರಂಗಾಯಣದ ಶ್ರೀರಂಗ ವೇದಿಕೆಯಲ್ಲಿ ರವಿವಾರ ದೇಸಿರಂಗ ಸಾಂಸ್ಕೃತಿಕ ಸಂಸ್ಥೆಯವರು ಏರ್ಪಡಿಸಿದ್ದ ರಂಗ ನಿರ್ದೇಶಕ ಕೃಷ್ಣ ಜನಮನ ಬರೆದಿರುವ ಯಾತ್ರೆ ಮತ್ತು ರಂಗಕಾಯಕ ಪುಸ್ತಕ ಬಿಡುಗಡೆ ಹಾಗೂ ವೃತ್ತಿ, ಹವ್ಯಾಸಿ, ರೆಪರ್ಟರಿ ರಂಗಕಲಾವಿದರ ಸಾಮಾಜಿಕ ಹೊಣೆಗಾರಿಕೆ ಕುರಿತು ವಿಚಾರ ಸಂಕಿರಣ, ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾಟಕಗಳು ಸಾರ್ವಜನಿಕವಾದುದು ಮತ್ತು ಸಾಮೂಹಿಕವಾದುದು. ಒಂದು ಗುಂಪಿನಿಂದ ತೆರೆದ ಸ್ಥಿತಿಯಲ್ಲಿ ನಾಟಕ ಕೃತಿಯನ್ನು ಭಾಷೆಯೊಂದಿಗೆ ಅನುಸಂದಾನ ಮಾಡುವುದೇ ನಾಟಕವಾಗಿದ್ದು, ಇದರಲ್ಲಿ ನಿರ್ದೇಶಕನಾದವರು ತನ್ನ ಜಾಣ್ಮೆ ತೋರಿಸುವ ಮೂಲಕ ಜನರಿಗೆ ಹತ್ತಿರವಾಗಿ ತನ್ನ ವಿಚಾರಗಳನ್ನು ಮುಟ್ಟಿಸಬೇಕು ಎಂದರು.

ನಿರ್ದೇಶಕನಿಗೆ ನಟನ ಮಾನಸಿಕ ಸ್ಥಿತಿಯ ಅರಿವು ಇರಬೇಕು. ಎಲ್ಲ ಸೃಷ್ಟಿಗಳನ್ನು ಬಳಸಿಕೊಂಡು ಅನುಸೃಷ್ಟಿಸುವುದೇ ನಿರ್ದೇಶಕನ ಕೆಲಸವಾಗಿದ್ದು, ಇದರ ಅರಿವು ಇಲ್ಲದವ ನಿರ್ದೇಶಕನಾಗಲಾರ ಎಂದರು.

ನಟ-ನಟಿಯರಿಗೆ ಇರಬೇಕಾದ ಅರ್ಹತೆ ಕುರಿತು ರಂಗಭೂಮಿ ಕಲಾವಿದ ಹುಲುಗಪ್ಪ ಕಟ್ಟೀಮನಿ ಅವರು ಮಾತನಾಡಿ, ನಟನಿಗೆ ನಿರ್ಧಿಷ್ಟವಾದ ಅರ್ಹತೆ ಎಂಬುದಿಲ್ಲ. ನಟ ತನ್ನ ಬದುಕಿನ ಅನುಭವಗಳ ಮೂಲಕ ಕಲಿತದ್ದೇ ನಟನೆಯಾಗಬಹುದು. ಅಥವಾ ಬೇರೆಯರಿಂದ ಎರವಲು ಪಡೆದು ತನ್ನದೇ ಎಂಬಂತೆ ಧಾರೆ ಎರೆಯುವುದೇ ನಟನೆ ಎನ್ನಬಹುದು ಎಂದರು. ಒಬ್ಬ ನಟನಿಗೆ ಯಾವುದೇ ಇಸಂ, ಅಥವಾ ಪೂರ್ವಾಗ್ರಹ ಇರಬಾರದು. ಆತನ ಮನಸ್ಸು ಸಂಪೂರ್ಣ ಖಾಲಿ ಇರಬೇಕು ಆಗ ಮಾತ್ರ ಏನಾದರೂ ತುಂಬಲು ಸಾಧ್ಯ. ನಟನೆ ಎಂಬುದೇ ಒಂದು ಸುಳ್ಳು. ಸುಳ್ಳನ್ನು ಸತ್ಯಮಾಡಿ ತೋರಿಸಿ, ಪ್ರೇಕ್ಷರನ್ನು ನಂಬಿಸುವುದು ನಟನೆ ಎಂದು ವಿವರಿಸಿದರು.

ವಿಚಾರವಾದಿ, ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕೃತಿಗಳನ್ನು ಲೋಕಾರ್ಪಣೆ ಮಾಡಿದರು. ಹಿರಿಯ ರಂಗಕರ್ಮಿ ಡಾ.ಎಚ್.ಕೆ.ರಾಮನಾಥ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ರಂಗಕರ್ಮಿಗಳಾದ ರೂಬಿನ್ ಸಂಜಯ್, ಮೈಮ್ ರಮೇಶ್, ಪ್ರಭುಸ್ವಾಮಿ ಮಳೀಮಠ್, ಕೀರ್ತಿರಾಜ್, ಹರಿ ಪ್ರಸಾದ್, ಸುಜಾತ ಅಕ್ಕಿ, ಜಯಶ್ರೀ ಹೆಗ್ಡೆ, ಉದಯ್ ಕುಮಾರ್, ಧನಂಜಯ್ಯ, ಬಿ.ಎಸ್.ದಿನಮಣಿ, ಚಿದಾನಂದ ಸೊರಬ ವಿಚಾರ ಸಂಕಿರಣದಲ್ಲಿ ಮಂಡನೆಯಾದ ವಿಷಯಗಳಿಗೆ ಪ್ರತಿಕ್ರಿಯೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X