Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ಪುರಸಭೆ ವ್ಯಾಪ್ತಿಯ ತ್ಯಾಜ್ಯ...

ಬಂಟ್ವಾಳ ಪುರಸಭೆ ವ್ಯಾಪ್ತಿಯ ತ್ಯಾಜ್ಯ ಸಂಗ್ರಹಣಾ ಶುಲ್ಕ ಇಳಿಕೆ

ವಾರ್ತಾಭಾರತಿವಾರ್ತಾಭಾರತಿ22 July 2019 10:17 PM IST
share

ಬಂಟ್ವಾಳ, ಜು. 22: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಸೂಚನೆಯಂತೆ ಪುರಸಭೆಯ ತ್ಯಾಜ್ಯ ಸಂಗ್ರಹಣಾ ಶುಲ್ಕವನ್ನು ವಾಣಿಜ್ಯ ಕೈಗಾರಿಕೆ ಮತ್ತು ಮಳಿಗೆಗಳಿಗೆ ಸಂಬಂಧಿಸಿ ಇಳಿಕೆ ಮಾಡಲಾಗಿದೆ ಎಂದು ಪುರಸಭೆ ಪ್ರಕಟನೆ ನೀಡಿದೆ.

ತ್ಯಾಜ್ಯ ಸಂಗ್ರಹಣೆಗೆ ಸಂಬಂಧಿಸಿ ಎ.1ರಿಂದ ಶುಲ್ಕವನ್ನು ವಸೂಲು ಮಾಡಲಾಗುತ್ತಿದ್ದು, ಈ ಸಂಬಂಧ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ತ್ಯಾಜ್ಯ ಸಂಗ್ರಹಣಾ ಶುಲ್ಕ ಅತ್ಯಧಿಕವಾಗಿದೆ. ಇದನ್ನು ಕಡಿಮೆ ಮಾಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ ಮಾಡಿದ್ದರು.

ಈ ಸಂಬಂಧ ಜುಲೈ 2ರಂದು ಪುರಸಭಾ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸಾರ್ವಜನಿಕರಿಗೆ ಹೊರೆಯಾಗುತ್ತಿರುವ ವಾಣಿಜ್ಯ ತ್ಯಾಜ್ಯ ಸಂಗ್ರಹಣಾ ಶುಲ್ಕವನ್ನು ಕಡಿತಗೊಳಿಸಲು ಮಂಗಳೂರು ಸಹಾಯಕ ಆಯುಕ್ತರಿಗೆ ನಿರ್ದೇಶನ ನೀಡಿದ್ದರು. ಅದರಂತೆ ಬಂಟ್ವಾಳ ಪುರಸಭೆ ಜುಲೈ 20ರಂದು ವಾಣಿಜ್ಯ, ಕೈಗಾರಿಕೆ, ಮಳಿಗೆಗಳ ತ್ಯಾಜ್ಯ ಸಂಗ್ರಹಣಾ ಶುಲ್ಕವನ್ನು ಡಿಪಿಆರ್ ದರಗಳಿಂತ ಕಡಿಮೆ ಮಾಡಿ ಪರಿಷ್ಕರಿಸಿದೆ ಎಂದು ತಿಳಿಸಿದೆ.

ಶುಲ್ಕ ಪರಿಷ್ಕರಣೆಗೆ ಸ್ವಾಗತ:

ವಾಣಿಜ್ಯ ಉದ್ದೇಶದ ಕಟ್ಟಡಗಳ ತ್ಯಾಜ್ಯ ಸಂಗ್ರಹಣ ಶುಲ್ಕ ಅತಿಯಾಗಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುವಂತೆ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದ್ದು, ಇದರ ಪರಿಣಾಮವಾಗಿ ವಾಣಿಜ್ಯ ಉದ್ದೇಶದ ಕಟ್ಟಡಗಳ ತ್ಯಾಜ್ಯ ಸಂಗ್ರಹಣ ಶುಲ್ಕವನ್ನು ಇದೀಗ ಪರಿಷ್ಕರಿಸ ಲಾಗಿದೆ. ಅಧಿಕಾರಿಗಳ ಕ್ರಮವನ್ನು ಬಂಟ್ವಾಳ ಕ್ಷೇತ್ರ ಬಿಜೆಪಿಯ ಸ್ವಾಗತಿಸುತ್ತಿದೆ ಎಂದು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಈ ಸಂಬಂಧ ಪ್ರತಿಕ್ರಿಯಿಸಿದ್ದಾರೆ.

ಇಂದು ಪ್ರತಿಭಟನೆ ?:

ಸ್ವಯಂಘೋಷಿತ ಆಸ್ತಿ ತೆರಿಗೆಯ ಜೊತೆಗೆ ಕಸಸಂಗ್ರಹಣೆಯ ಶುಲ್ಕವನ್ನು ವಸೂಲಿ ಮಾಡುವ ಪ್ರಸ್ತಾಪ ಬಗ್ಗೆ ಹಾಗೂ ಪುರಸಭೆಯ ಈ ಜನವಿರೋಧಿ ನೀತಿಯ ವಿರುದ್ಧ ಜು. 23ರಂದು ಬೆಳಿಗ್ಗೆ 10.30ಕ್ಕೆ ಬಂಟ್ವಾಳದ ಸಮಾನಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯು ಪುರಸಭಾ ಆಡಳಿತ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಗೆ ಮುಂದಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X