Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ಇಂಡೋನೇಶ್ಯ ವಿರುದ್ಧ ಸೋಲು

ಭಾರತಕ್ಕೆ ಇಂಡೋನೇಶ್ಯ ವಿರುದ್ಧ ಸೋಲು

ಏಶ್ಯ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ22 July 2019 11:58 PM IST
share
ಭಾರತಕ್ಕೆ  ಇಂಡೋನೇಶ್ಯ ವಿರುದ್ಧ ಸೋಲು

ಬೀಜಿಂಗ್ , ಜು.22: ಏಶ್ಯ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಸೋಮವಾರ ಇಂಡೋನೇಶ್ಯ ವಿರುದ್ಧ ಭಾರತ 0-3 ಅಂತರದಲ್ಲಿ ಸೋತು ಹೊರಬಿದ್ದಿದೆ.

  ಚೀನಾದ ಸುಝೌನಲ್ಲಿ ನಡೆಯುತ್ತಿರುವ ಟೂರ್ನಮೆಂಟ್‌ನಲ್ಲಿ ವರ್ಲ್ಡ್ ನಂ.14 ಆಟಗಾರ ಮೈಸ್ನಮ್ ಮೀರಾಬಾ ಅವರು ಬಾಲಕರ ಸಿಂಗಲ್ಸ್‌ನಲ್ಲಿ ಇಂಡೋನೇಶ್ಯದ ಬಾಬಿ ಸೆಟಿಯಾಬುಡಿ ವಿರುದ್ಧ ತೀವ್ರ ಹೋರಾಟ ನಡೆಸಿದರೂ ಫಲಕಾರಿಯಾಗಲಿಲ್ಲ. ಸೆಟಿಯಾಬುಡಿ ಅವರು ಮಣಿಪುರದ ಮೀರಾಬಾರಿಗೆ 21-17, 15-21, 21-11 ಅಂತರದಲ್ಲಿ ಸೋಲುಣಿಸಿದರು.

59 ನಿಮಿಷದಲ್ಲಿ ಬಾಬಿ ಮತ್ತು ಮೀರಾಬಾ ನಡುವಿನ ಸೆಣಸಾಟ ಕೊನೆಗೊಂಡಿತು. ಮೀರಾಬಾ ಉತ್ತಮ ಫಾರ್ಮ್ ನಲ್ಲಿದ್ದಾರೆ. ಅವರು ಈ ತಿಂಗಳ ಆರಂಭದಲ್ಲಿ ನಡೆದ ವೈಟ್ ನೈಟ್ ರಶ್ಯನ್ ಜೂನಿಯರ್ ಇಂಟರ್‌ನ್ಯಾಶನಲ್‌ನಲ್ಲಿ ಗೆಲ್ಲುವ ಮೂಲಕ ತನ್ನ ಪ್ರಥಮ ಅಂತರ್‌ರಾಷ್ಟ್ರೀಯ ಪಂದ್ಯ ಜಯಿಸಿದ್ದರು. ಏಶ್ಯನ್ ಟೂರ್ನಮೆಂಟ್‌ನಲ್ಲಿ ಕೊರಿಯಾ ಮತ್ತು ಮಕಾವು ವಿರುದ್ಧ ಮೀರಾಬಾ ಜಯ ಗಳಿಸಿದ್ದರು. ಪಂದ್ಯದಲ್ಲಿ ಸೋತರೂ ಅವರು ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.

ಬಾಲಕಿಯರ ಸಿಂಗಲ್ಸ್‌ನಲ್ಲಿ ಮಾಳವಿಕಾ ಬಾನ್ಸೋಡ್ ಅವರು ವರ್ಲ್ಡ್ ನಂ.4 ಕುಸುಮಾ ವಾರ್ದನಿ ವಿರುದ್ಧ 20-22, 7-21 ಅಂತರದಲ್ಲಿ ಶರಣಾದರು.

 ಮಿಕ್ಸೆಡ್ ಡಬಲ್ಸ್‌ನಲ್ಲಿ ತಾನಿಶಾ ಕ್ರಾಸ್ಟೊ ಮತ್ತು ಸತೀಶ್ ಕುಮಾರ್ ಕರುಣಾಕರನ್ ಅವರು ಲಿಯೊ ರೊಲ್ಲಿ ಕಾರ್ನಾಂಡೊ ಮತ್ತು ಇನ್‌ದಾ ಕಾಯ್ಯೊ ಸಾರಿ ಜಾಮಿಲ್ ವಿರುದ್ಧ 15-21, 18-21 ಅಂತರದಲ್ಲಿ ಸೋಲೊಪ್ಪಿಕೊಂಡರು.

 ಭಾರತ ಈ ಮೊದಲು ಮಂಗೋಲಿಯಾ ಮತ್ತು ಮಕಾವು ಚೀನಾ ವಿರುದ್ಧ 5-0 ಅಂತರದಲ್ಲಿ ಜಯ ಗಳಿತ್ತು. ರೌಂಡ್ ರಾಬಿನ್‌ನಲ್ಲಿ ಕೊರಿಯಾ ವಿರುದ್ಧ 1-4 ಅಂತರದಲ್ಲಿ ಸೋಲು ಅನುಭವಿಸಿತ್ತು. ಕೊರಿಯಾ ಮೊದಲ ಸ್ಥಾನ ಮತ್ತು ಭಾರತ ಎರಡನೇ ಸ್ಥಾನದೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದವು.

ವೈಯಕ್ತಿಕ ವಿಭಾಗದ ಸ್ಪರ್ಧೆಗಳು ಬುಧವಾರ ಆರಂಭಗೊಳ್ಳಲಿದೆ. ಮೀರಾಬಾ ಸಿಂಗಲ್ಸ್‌ನಲ್ಲಿ ಸ್ವರ್ಣ ಗೆಲ್ಲುವ ಪ್ರಯತ್ನ ನಡೆಸಲಿದ್ದಾರೆ. ಕಳೆದ ವರ್ಷ ಭಾರತದ ಲಕ್ಷಾ ಸೇನ್ ಚಿನ್ನ ಜಯಿಸುವ ಮೂಲಕ 54 ವರ್ಷದಲ್ಲಿ ಭಾರತದ ಪರ ಮೊದಲ ಸಾಧನೆ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X