Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಂದೇ ವಾರದಲ್ಲಿ ಅಫ್ಘಾನ್ ಯುದ್ಧ...

ಒಂದೇ ವಾರದಲ್ಲಿ ಅಫ್ಘಾನ್ ಯುದ್ಧ ಗೆಲ್ಲಬಹುದು, ಆದರೆ..: ಟ್ರಂಪ್ ಹೇಳಿದ್ದು ಹೀಗೆ

ವಾರ್ತಾಭಾರತಿವಾರ್ತಾಭಾರತಿ23 July 2019 9:48 PM IST
share
ಒಂದೇ ವಾರದಲ್ಲಿ ಅಫ್ಘಾನ್ ಯುದ್ಧ ಗೆಲ್ಲಬಹುದು, ಆದರೆ..: ಟ್ರಂಪ್ ಹೇಳಿದ್ದು ಹೀಗೆ

ವಾಶಿಂಗ್ಟನ್, ಜು. 23: ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನದ ನೆರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಪ್ರಶಂಸಿಸಿದ್ದಾರೆ.

ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಜೊತೆಗೆ ಶ್ವೇತಭವನದ ಓವಲ್ ಕಚೇರಿಯಲ್ಲಿ ಮಾತನಾಡುತ್ತಿದ್ದರು.

''ಬಲ ಪ್ರಯೋಗದ ಮೂಲಕ ಕೇವಲ ಕೆಲವೇ ದಿನಗಳಲ್ಲಿ ನಾನು ಅಫ್ಘಾನಿಸ್ತಾನದ ಸಂಘರ್ಷವನ್ನು ಕೊನೆಗೊಳಿಸಬಲ್ಲೆ ಹಾಗೂ ಅಫ್ಘಾನಿಸ್ತಾನವು ಭೂಮಿಯಿಂದ ಅಳಿಸಿ ಹೋಗುವುದು. ಆದರೆ, ನಾನು ಮಾತುಕತೆಯನ್ನು ಬಯಸುತ್ತೇನೆ'' ಎಂದು ಟ್ರಂಪ್ ಹೇಳಿದರು.

1990ರ ದಶಕದಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದಾಗ ನೆರೆಯ ಪಾಕಿಸ್ತಾನ ಅದರ ಪ್ರಮುಖ ಪ್ರಾಯೋಜಕನಾಗಿತ್ತು.

 2001ರಲ್ಲಿ ಅಮೆರಿಕ ನೇತೃತ್ವದ ಸೇನೆಯು ತಾಲಿಬಾನನ್ನು ಅಧಿಕಾರದಿಂದ ಹೊರಗಟ್ಟಿದ ಬಳಿಕ ಅದು ಭಯೋತ್ಪಾದನೆ ಚಟುವಟಿಕೆಗಳಲ್ಲಿ ನಿರತವಾಗಿದೆ. ತಾಲಿಬಾನ್ ಮೇಲೆ ಪಾಕಿಸ್ತಾನ ಹೊಂದಿರುವ ಪ್ರಭಾವದ ಹಿನ್ನೆಲೆಯಲ್ಲಿ, ಅಫ್ಘಾನಿಸ್ತಾನದಲ್ಲಿನ ಹಿಂಸೆಯನ್ನು ಹೋಗಲಾಡಿಸುವಲ್ಲಿ ಪಾಕಿಸ್ತಾನದ ಮಹತ್ವದ ಪಾತ್ರವನ್ನು ವಹಿಸಬಹುದಾಗಿದೆ.

''ಅಫ್ಘಾನಿಸ್ತಾನದಲ್ಲಿ ನಾವು ಯುದ್ಧ ಬಯಸಿದ್ದರೆ ಹಾಗೂ ಅದನ್ನು ಗೆಲ್ಲಲು ಬಯಸಿದ್ದರೆ, ನಾನು ಆ ಯುದ್ಧವನ್ನು ಒಂದೇ ವಾರದಲ್ಲಿ ಗೆಲ್ಲುತ್ತೇನೆ. ಆದರೆ, ನಾನು ಒಂದು ಕೋಟಿ ಜನರನ್ನು ಕೊಲ್ಲಲು ಬಯಸುವುದಿಲ್ಲ'' ಎಂದು ಟ್ರಂಪ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X