Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಆದಾಯ ತೆರಿಗೆ ದಿನಾಚರಣೆ

ಮಂಗಳೂರು: ಆದಾಯ ತೆರಿಗೆ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ24 July 2019 6:53 PM IST
share
ಮಂಗಳೂರು: ಆದಾಯ ತೆರಿಗೆ ದಿನಾಚರಣೆ

ಮಂಗಳೂರು, ಜು.24: ಮಂಗಳೂರು ಆದಾಯ ತೆರಿಗೆ ಇಲಾಖೆ ವತಿಯಿಂದ ನಗರದ ಅತ್ತಾವರದ ಇಂಡಿಯನ್ ಮೆಡಿಕಲ್ ಹೌಸ್‌ನಲ್ಲಿ ಬುಧವಾರ ಆದಾಯ ತೆರಿಗೆ ದಿನಾಚರಣೆ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆದಾಯ ತೆರಿಗೆ ಇಲಾಖೆ ಮಂಗಳೂರು ವಿಭಾಗದ ಪ್ರಧಾನ ಆಯುಕ್ತ ನರೋತ್ತಮ್ ಮಿಶ್ರಾ ಆದಾಯ ತೆರಿಗೆ ಪಾವತಿದಾರರಿಗೆ ಇರುವ ಅನುಮಾನ, ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮಂಗಳೂರು ಕಚೇರಿಯಲ್ಲಿ ಉಚಿತ ಕಾನೂನು ಸಲಹಾ ಘಟಕ ಆರಂಭಿಸಲಾಗಿದೆ. ಪಾವತಿದಾರರು ಇದರ ಉಪಯೋಗ ಪಡೆಯಬಹುದು. ಸರಿಯಾದ ಆದಾಯ ತೆರಿಗೆ ಪಾವತಿಯಿಂದ ದೇಶ ಬಲಿಷ್ಠವಾಗಲು ಸಾಧ್ಯ ಎಂದರು.

2300 ವರ್ಷಗಳ ಹಿಂದಿನ ಕೌಟಿಲ್ಯನ ಅರ್ಥಶಾಸ್ತ್ರ, ಮನುಸ್ಮತಿಯಲ್ಲೂ ಆದಾಯ ತೆರಿಗೆ ಕುರಿತ ಇಲ್ಲೇಖವಿದೆ.ಸ್ವಾತಂತ್ರಪೂರ್ವದ 1860ರ ಜು.24ರಂದು ದೇಶದಲ್ಲಿ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬಂದಿದ್ದು, ಇಂದಿಗೆ 159 ವರ್ಷವಾಗಿದೆ. ಮೊದಲ ವರ್ಷ 11 ಲಕ್ಷ ರೂ. ಸಂಗ್ರಹ ವಾಗಿದ್ದ ಆದಾಯವು ಕಳೆದ ವರ್ಷ 11ಲಕ್ಷ 38 ಸಾವಿರ ಕೋಟಿ ರೂ. ಸಂಗ್ರಹವಾಗಿದೆ. ಮಂಗಳೂರು ವಿಭಾಗದಲ್ಲಿ ಸುಮಾರು 3 ಲಕ್ಷ ಮಂದಿ ಆದಾಯ ತೆರಿಗೆ ಪಾವತಿದಾರರಿದ್ದಾರೆ. ತೆರಿಗೆ ತಪ್ಪಿಸುವುದು ಅಪರಾಧವಾಗಿದ್ದು, ಪಾವತಿದಾರರ ಸಂಖ್ಯೆ ಹೆಚ್ಚಾಗುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ನರೋತ್ತಮ್ ಮಿಶ್ರಾ ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ, ಅಸೂಯೆ ಬಿಟ್ಟು ಇತರರೊಂದಿಗೆ ಪ್ರೀತಿಯಿಂದ ವರ್ತಿಸಿದರೆ ಉತ್ತಮ ದೇಹಾರೋಗ್ಯ ಪಡೆಯಬಹುದು. ಸೇವಿಸುವ ಆಹಾರವೇ ಉತ್ತಮ ಔಷಧವಾಗಿದೆ ಎಂದರಲ್ಲದೆ, ಮಂಗಳೂರು ಆದಾಯ ತೆರಿಗೆ ಇಲಾಖೆ ಉತ್ತಮ ಕೆಲಸ ಮಾಡುತ್ತಿದ್ದು, ಆ ಹೆಸರವನ್ನು ಉಳಿಸಿ ಇನ್ನಷ್ಟು ಉತ್ತಮ ಸೇವೆ ನೀಡಬೇಕು ಎಂದು ಕರೆ ನೀಡಿದರು.

ಮಂಗಳೂರು ಆದಾಯ ತೆರಿಗೆ ಆಯುಕ್ತ ಡಾ.ಎಸ್. ಶಾಕಿರ್ ಹುಸೈನ್, ಹೆಚ್ಚುವರಿ ಆಯುಕ್ತ ಕೆ.ಎ.ಚಂದ್ರ ಕುಮಾರ್, ಜಂಟಿ ಆಯುಕ್ತ ಸೌರಭ್ ದುಬೆ ಉಪಸ್ಥಿತರಿದ್ದರು. ಹೆಚ್ಚುವರಿ ಆಯುಕ್ತ ಎಸ್. ನಂಬಿರಾಜನ್ ಸ್ವಾಗತಿಸಿದರು. ನತಾಲಿಯಾ ಹೆಲೆನ್ ಲೋಬೋ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X