Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ:...

ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ24 July 2019 8:51 PM IST
share
ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಜು. 24: ಸೊಳ್ಳೆಗಳ ಉತ್ಪತ್ತಿ ಸ್ಥಾನಗಳನ್ನು ಗುರುತಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಮಲೇರಿಯಾ ಹರಡುವುದನ್ನು ನಿಯಂತ್ರಿಸಿ ಎಂದು ಆರೋಗ್ಯ ಇಲಾಖೆ ಮತ್ತು ನಗರಸಭೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.

ಬುಧವಾರ ಮಲ್ಪೆ ಮೀನುಗಾರಿಕಾ ಬಂದರಿಗೆ ಭೇಟಿ, ಆಸುಪಾಸಿನ ಸ್ಥಳಗಳಲ್ಲಿ ಸಂಚರಿಸಿ ಅವುಗಳನ್ನು ಪರಿಶೀಲಿಸಿದ ಬಳಿಕ ಅವರು ಈ ಸೂಚನೆ ನೀಡಿದರು.

ಮಲ್ಪೆ ಬಂದರಿನಲ್ಲಿ ಲಂಗರು ಹಾಕಿರುವ ಬೋಟುಗಳಲ್ಲಿರುವ ಸಿಂಟೆಕ್ಸ್ ಟ್ಯಾಂಕ್‌ಗಳಲ್ಲಿ ಶೇಖರಣೆಗೊಂಡಿರುವ ನೀರಿನಲ್ಲಿ, ಬೋಟ್‌ನಲ್ಲಿರುವ ಇತರೆ ದಿನಬಳಕೆಯ ವಸ್ತುಗಳಲ್ಲಿ ಮತ್ತು ಬೋಟ್‌ನಲ್ಲಿರುವ ಟೈರ್‌ಗಳಲ್ಲಿ ಶೇಖರಣೆ ಗೊಂಡಿರುವ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ, ಮಲೇರಿಯಾ ಹರಡುವ ಸಾಧ್ಯತೆಗಳಿವೆ ಎಂದವರು ನುಡಿದರು.

ಮಲ್ಪೆಪ್ರದೇಶದಲ್ಲಿ ಮಲೇರಿಯ ತಡೆ ಕುರಿತಂತೆ ಪಾಗಿಂಗ್ ನಡೆಸುವಂತೆ ಮತ್ತು ನೀರಿಗೆ ಕೆಮಿಕಲ್ ಸ್ಪ್ರೈ ಮಾಡುವ ಮೂಲಕ ಮಲೇರಿಯಾ ಹರಡುವ ಸೊಳ್ಳೆಗಳ ಬೆಳವಣಿಗೆಯನ್ನು ನಿಯಂತ್ರಿಸುವ ಕುರಿತಂತೆ ಆರೋಗ್ಯ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ ಹೆಪ್ಸಿಬಾ ರಾಣಿ, ನಾಗರಿಕರು ಮಲೇರಿಯಾ ಜ್ವರದಿಂದ ಬಳಲುತ್ತಿದ್ದಲ್ಲಿ ಕೂಡಲೇ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ, ಪರೀಕ್ಷಿಸಿಕೊಂಡು, ಅಗತ್ಯ ಚಿಕಿತ್ಸೆ ಪಡೆಯುವಂತೆ ಹಾಗೂ ವೈದ್ಯರಿಗೆ ಅಗತ್ಯ ಮಾಹಿತಿ ನೀಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಮಲೇರಿಯಾಧಿಕಾರಿ ಡಾ.ಪ್ರಶಾಂತ್ ಭಟ್, ಕೀಟಶಾಸ್ತ್ರಜ್ಞೆ ಮುಕ್ತಾ, ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್ ಹಾಗೂ ಸ್ಥಳೀಯ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X