ಪಕ್ಷೇತರರು ಅರ್ಜಿಯನ್ನು ವಾಪಸ್ ಪಡೆಯುವುದಾದರೆ ನಮ್ಮದೇನು ಅಭ್ಯಂತರವಿಲ್ಲ: ಅಭಿಷೇಕ್ ಮನು ಸಿಂಘ್ವಿ
ಹೊಸದಿಲ್ಲಿ, ಜು.25:ಪಕ್ಷೇತರರು ಅರ್ಜಿಯನ್ನು ವಾಪಸ್ ಪಡೆಯುವುದಾದರೆ ನಮ್ಮ ದೇನು ಅಭ್ಯಂತರವಿಲ್ಲ ಎಂದು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸುಪ್ರೀಂ ಕೋರ್ಟ್ ಗೆ ಇಂದು ತಿಳಿಸಿದ್ದಾರೆ.
ಪಕ್ಷೇತರ ಶಾಸಕರಾದ ಮುಳಬಾಗಿಲಿನ ಎಚ್. ನಾಗೇಶ್ ಮತ್ತು ರಾಣೇಬೆನ್ನೂರು ಶಾಸಕ ಆರ್. ಶಂಕರ್ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದ್ದು,
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಅರ್ಜಿಯನ್ನು ವಿಚಾರಣೆ ನಡೆಸುತ್ತಿದೆ.
Next Story