Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಸಿದ್ದರಾಮಯ್ಯ ನಮ್ಮ ನಾಯಕರು’ ಎಂಬ...

‘ಸಿದ್ದರಾಮಯ್ಯ ನಮ್ಮ ನಾಯಕರು’ ಎಂಬ ಅತೃಪ್ತ ಶಾಸಕರ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ25 July 2019 1:14 PM IST
share
‘ಸಿದ್ದರಾಮಯ್ಯ ನಮ್ಮ ನಾಯಕರು’ ಎಂಬ ಅತೃಪ್ತ ಶಾಸಕರ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ…

ಬೆಂಗಳೂರು, ಜು.25: ‘ಸಿದ್ದರಾಮಯ್ಯ ನಮ್ಮ ನಾಯಕರು’ ಎಂದು ಅತೃಪ್ತ ಶಾಸಕರು ಎಂದು ನೀಡಿರುವ ಹೇಳಿಕೆ ತಪ್ಪು ಮುಚ್ಚಿಕೊಳ್ಳುವ ದುರುದ್ದೇಶವನ್ನು ಹೊಂದಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು' ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದಿದ್ದಾರೆ.

‘ಸಿದ್ದರಾಮಯ್ಯನವರು ನಮ್ಮ‌‌ ನಾಯಕರು' ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷಕುಡಿದು,ಕುಡಿದು ನಾನು ವಿಷಕಂಠನ್ನಾಗಿದ್ದೇನೆ. ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ! ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ.
ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷಕುಡಿದು,ಕುಡಿದು ನಾನು ವಿಷಕಂಠನ್ನಾಗಿದ್ದೇನೆ.
ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ!@INCKarnataka

— Siddaramaiah (@siddaramaiah) July 25, 2019

'ಸಿದ್ದರಾಮಯ್ಯನವರು ನಮ್ಮ‌‌ನಾಯಕರು'ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು.
ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ.
ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ.

— Siddaramaiah (@siddaramaiah) July 25, 2019

ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ.
ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷಕುಡಿದು,ಕುಡಿದು ನಾನು ವಿಷಕಂಠನ್ನಾಗಿದ್ದೇನೆ.
ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ!@INCKarnataka

— Siddaramaiah (@siddaramaiah) July 25, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X