Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ನೀನು ನೆಕ್ಲೇಸ್ ಏಕೆ ಧರಿಸಿದ್ದಿ?’:...

‘ನೀನು ನೆಕ್ಲೇಸ್ ಏಕೆ ಧರಿಸಿದ್ದಿ?’: ಲೈಂಗಿಕ ಕಿರುಕುಳ ದೂರು ನೀಡಿದ ಬಾಲಕಿಯನ್ನು ನಿಂದಿಸಿದ ಉ.ಪ್ರದೇಶ ಪೊಲೀಸ್

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ25 July 2019 5:36 PM IST
share
‘ನೀನು ನೆಕ್ಲೇಸ್ ಏಕೆ ಧರಿಸಿದ್ದಿ?’: ಲೈಂಗಿಕ ಕಿರುಕುಳ ದೂರು ನೀಡಿದ ಬಾಲಕಿಯನ್ನು ನಿಂದಿಸಿದ ಉ.ಪ್ರದೇಶ ಪೊಲೀಸ್

ಕಾನ್ಪುರ್, ಜು.25: ಲೈಂಗಿಕ ಕಿರುಕುಳದ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ 16 ವರ್ಷದ ಬಾಲಕಿಯ ದೂರು ದಾಖಲಿಸುವ ಬದಲು ಪೊಲೀಸ್ ಹೆಡ್ ಕಾನ್‍ಸ್ಟೇಬಲ್ ಒಬ್ಬರು ಆಕೆಯನ್ನೇ ನಿಂದಿಸಿದ ಘಟನೆಯ ವೀಡಿಯೋವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಕಾನ್ಪುರ್ ನಲ್ಲಿ ಈ ಘಟನೆ ನಡೆದಿದೆ. ವಿಡಿಯೋ ವೈರಲ್ ಆದ ನಂತರ ಹೆಡ್ ಕಾನ್‍ಸ್ಟೇಬಲ್ ನನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಈ ಘಟನೆಯ ವೀಡಿಯೋವನ್ನು ಬಾಲಕಿಯ ಜತೆ ಠಾಣೆಗೆ ತೆರಳಿದ್ದ ಆಕೆಯ ಸೋದರ ಚಿತ್ರೀಕರಿಸಿದ್ದ. ಬಾಲಕಿಯ ಹೆತ್ತವರು ಕೂಡ ಈ ಸಂದರ್ಭ ಹಾಜರಿದ್ದರು. ಬಾಲಕಿಯ ದೂರಿನ ಆಧಾರದಲ್ಲಿ ಎಫ್‍ಐಆರ್ ದಾಖಲಿಸಲು ನಿರಾಕರಿಸಿದ ಹೆಡ್ ಕಾನ್‍ ಸ್ಟೇಬಲ್  ತಾರ್ ಬಾಬು ನಂತರ ಆಕೆಯ ಜತೆ ಆಕ್ಷೇಪಾರ್ಹ ಮಾತುಗಳನ್ನೂ ಆಡಿದ್ದಾರೆ.

“ಏಕೆ ಉಂಗುರ ಧರಿಸಿದ್ದಿ ? ಕೊರಳಲ್ಲಿ ನೆಕ್ಲೇಸ್ ಏಕೆ? ಇಷ್ಟೆಲ್ಲಾ ಏಕೆ ಧರಿಸಿದ್ದಿ ? ಇವುಗಳ ಪ್ರಯೋಜನವೇನು ? ನೀನು ಕಲಿಯುತ್ತಿಲ್ಲ, ನೀನು ಏನಾಗಿದ್ದಿ ಎಂದು ಇದು ತೋರಿಸುತ್ತದೆ'' ಈ ಕಾನ್‍ಸ್ಟೇಬಲ್ ಹೇಳುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ.

ಈ ಸಂದರ್ಭ ಬಾಲಕಿಯ ಹೆತ್ತವರು ಮಧ್ಯ ಪ್ರವೇಶಿಸಲು ಯತ್ನಿಸಿದಾಗ ಅವರನ್ನೂ ಗದರಿಸಿದ ಕಾನ್‍ಸ್ಟೇಬಲ್, “ಹುಡುಗಿ ಏನು ಮಾಡುತ್ತಾಳೆಂದು ನಿಮಗೆ ಕಾಣುವುದಿಲ್ಲವೇ?, ನೀವು ಕೆಲಸಕ್ಕೆ ಹೋಗುತ್ತೀರಿ ಎನ್ನುತ್ತೀರಿ. ಮನೆಗೆ ಹಿಂದಿರುಗುವುದಿಲ್ಲವೇ?'' ಎಂದು ಆತ ಪ್ರಶ್ನಿಸಿದ್ದಾನೆ.

ಈ ಸಂಭಾಷಣೆಯ ವೀಡಿಯೋ ವೈರಲ್ ಆದ ನಂತರವಷ್ಟೇ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು.

“ಲೈಂಗಿಕ ಕಿರುಕುಳ ದೂರನ್ನು ದಾಖಲಿಸಲು ಬಂದವರ ಜತೆ ಅವರು ಹೀಗೆ ವರ್ತಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣದಲ್ಲಿ ಇಳಿಕೆಯಾಗಿಲ್ಲ, ಜತೆಗೆ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದವರ ಈ ರೀತಿಯ ವರ್ತನೆ'' ಎಂದು ವೀಡಿಯೋ ಜತೆ ಪ್ರಿಯಾಂಕ ಟ್ವೀಟ್ ಮಾಡಿದ್ದರು.

ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

छेड़खानी की रिपोर्ट लिखवाने गई लड़की के साथ थाने में इस तरह का व्यवहार हो रहा है।

एक तरफ उत्तर प्रदेश में महिलाओं के खिलाफ अपराध कम नहीं हो रहे, दूसरी तरफ कानून के रखवालों का ये बर्ताव।

महिलाओं को न्याय दिलाने की पहली सीढ़ी है उनकी बात सुनना।

Video credits @benarasiyaa pic.twitter.com/J0FdqBR2Tt

— Priyanka Gandhi Vadra (@priyankagandhi) July 25, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X