Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆತ್ತವರ ಪೈಕಿ ಒಬ್ಬರ ಪೌರತ್ವ...

ಹೆತ್ತವರ ಪೈಕಿ ಒಬ್ಬರ ಪೌರತ್ವ ವಿವಾದದಲ್ಲಿದ್ದರೂ ಎನ್‌ಆರ್‌ಸಿಯಲ್ಲಿ ಮಕ್ಕಳ ಸೇರ್ಪಡೆಯಿಲ್ಲ: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ25 July 2019 8:24 PM IST
share
ಹೆತ್ತವರ ಪೈಕಿ ಒಬ್ಬರ ಪೌರತ್ವ ವಿವಾದದಲ್ಲಿದ್ದರೂ ಎನ್‌ಆರ್‌ಸಿಯಲ್ಲಿ ಮಕ್ಕಳ ಸೇರ್ಪಡೆಯಿಲ್ಲ: ಸುಪ್ರೀಂ

ಹೊಸದಿಲ್ಲಿ,ಜು.25: ಡಿಸೆಂಬರ್ 3,2004 ರಂದು ಅಥವಾ ನಂತರ ಜನಿಸಿದ ಮಕ್ಕಳ ತಂದೆ ಅಥವಾ ತಾಯಿ ಅಸ್ಸಾಮಿನ ಮತದಾರರ ಪಟ್ಟಿಯಲ್ಲಿ ಶಂಕಾಸ್ಪದ ಮತದಾರ ಎಂದು ಗುರುತಿಸಲ್ಪಟ್ಟಿದ್ದರೆ,ನ್ಯಾಯಾಧಿಕರಣದಿಂದ ವಿದೇಶಿ ಪ್ರಜೆ ಎಂದು ಘೋಷಿಸಲ್ಪಟ್ಟಿದ್ದರೆ ಅಥವಾ ವಿದೇಶಿಯರ ನ್ಯಾಯಾಧಿಕರಣದಲ್ಲಿ ತನ್ನ ಪೌರತ್ವಕ್ಕೆ ಸಂಬಂಧಿಸಿದಂತೆ ತಗಾದೆಯನ್ನು ಹೊಂದಿದ್ದರೆ ಅಂತಹ ಮಕ್ಕಳ ಹೆಸರುಗಳನ್ನು ಅಂತಿಮ ಪರಿಷ್ಕೃತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯಲ್ಲಿ ಸೇರಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ತನ್ನ ಜು.23ರ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

ಎನ್‌ಆರ್‌ಸಿ ಪರಿಷ್ಕರಣೆ ಮತ್ತು ಅಸ್ಸಾಂ ಒಪ್ಪಂದಕ್ಕೆ ಸಂಬಂಧಿಸಿದ ಇತರ ಹಲವಾರು ವಿಷಯಗಳು ಹಾಗೂ ಎನ್‌ಆರ್‌ಸಿ ಪರಿಷ್ಕರಣೆಗೆ 1971,ಮಾ.24ರ ಅರ್ಹತಾ ದಿನಾಂಕ ಕುರಿತು ಪ್ರಕರಣದ ವಿಚಾರಣೆಯನ್ನು ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾ. ನಾರಿಮನ್ ಅವರ ಪೀಠವು,ಅಂತಿಮ ಎನ್‌ಆರ್‌ಸಿಯ ಪ್ರಕಟಣೆಗೆ ಅಂತಿಮ ಗಡುವನ್ನೂ ಜು.31ರಿಂದ ಆ.31ಕ್ಕೆ ವಿಸ್ತರಿಸಿ ಆದೇಶಿಸಿದೆ.

ಅರ್ಜಿದಾರರು ಕೋರಿರುವ ಸ್ಪಷ್ಟನೆಯನ್ನು ಪ್ರಸ್ತಾಪಿಸಿದ ಪೀಠವು,1055ರ ಪೌರತ್ವ ಕಾಯ್ದೆಯ 3(1)ಬಿ ಮತ್ತು ಸಿ ಕಲಮ್‌ಗಳಲ್ಲಿಯ ನಿಬಂಧನೆಗಳಿಗೆ ಅನುಗುಣವಾಗಿ ತನ್ನ 2018,ಜು.2ರ ಆದೇಶವು ತಾನು 2004,ಡಿ.3ರ ದಿನಾಂಕವನ್ನು ನಿಗದಿಗೊಳಿಸಲು ಕಾರಣವಾಗಿದೆ ಎಂದು ತಿಳಿಸಿದೆ.

ಇಂತಹ ಪ್ರಕರಣಗಳಲ್ಲಿ 2004,ಡಿ.3ರ ಬದಲು 1971,ಮಾ.24ನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಲು ಪೌರತ್ವ ಕಾಯ್ದೆಯ ಕಲಂ 3ರ ತಿದ್ದುಪಡಿಗೆ ಪ್ರಬಜನ್ ವಿರೋಧಿ ಮಂಚ್(ಪಿವಿಎಂ)ನಂತಹ ಅಸ್ಸಾಮಿನಲ್ಲಿಯ ವಲಸೆ ವಿರೋಧಿ ಸಂಘಟನೆಗಳು ಆಗ್ರಹಿಸುತ್ತಿವೆ. 2004ರ ದಿನಾಂಕವು ಬಾಂಗ್ಲಾದೇಶಿ ವಲಸಿಗರನ್ನು ಕಾನೂನುಬದ್ಧಗೊಳಿಸು ತ್ತದೆ ಮತ್ತು 2040ರ ವೇಳೆಗೆ ರಾಜ್ಯದಲ್ಲಿ ಮೂಲನಿವಾಸಿಗಳನ್ನು ಅಲ್ಪಸಂಖ್ಯಾತರನ್ನಾಗಿ ಮಾಡುತ್ತದೆ ಎನ್ನುವುದು ಪಿವಿಎಂ ವಾದವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X