Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯ 4 ಶಾಸಕರು ಕಾಂಗ್ರೆಸ್...

ಬಿಜೆಪಿಯ 4 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ: ಕಂಪ್ಯೂಟರ್ ಬಾಬಾ

ವಾರ್ತಾಭಾರತಿವಾರ್ತಾಭಾರತಿ25 July 2019 9:49 PM IST
share
ಬಿಜೆಪಿಯ 4 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ: ಕಂಪ್ಯೂಟರ್ ಬಾಬಾ

ಭೋಪಾಲ,ಜು.25: ಕರ್ನಾಟಕದಲ್ಲಿ ಬಿಜೆಪಿ ಆಡಳಿತಾರೂಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಸಫಲವಾಗಿರುವ ಮಧ್ಯೆಯೇ ಮಧ್ಯ ಪ್ರದೇಶದಲ್ಲಿ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರು ಕಾಂಗ್ರೆಸ್ ಸೇರಿದ್ದಾರೆ.

ಈ ಕುರಿತು ಮಾತನಾಡಿರುವ ಕಂಪ್ಯೂಟರ್ ಬಾಬಾ, ಬಿಜೆಪಿಯ ಇನ್ನೂ ನಾಲ್ವರು ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದಾರೆ. ಸಮಯ ಬಂದಾಗ ಅವರನ್ನು ಎಲ್ಲರ ಎದುರು ನಿಲ್ಲಿಸುತ್ತೇನೆ. ಮುಖ್ಯಮಂತ್ರಿ ಕಮಲ್‌ನಾಥ್ ಅವರು ತಿಳಿಸಿದಾಗ ನಾನು ಹಾಗೆ ಮಾಡುತ್ತೇನೆ. ಅವರೆಲ್ಲ ನನ್ನ ಸಂಪರ್ಕದಲ್ಲಿದ್ದು ಸರಕಾರ ಸೇರಲು ಕಾತರರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶರದ್ ಕೊಲ್ ಮತ್ತು ನಾರಾಯಣ್ ತ್ರಿಪಾಠಿ ಬುಧವಾರ ಕಮಲ್‌ನಾಥ್ ಸರಕಾರ ಮಂಡಿಸಿದ ನ್ಯಾಯವಾದಿಗಳ ರಕ್ಷಣೆ ಕಾಯ್ದೆ ಮಸೂದೆಯ ಪರ ಮತ ಚಲಾಯಿಸಿದ್ದರು. ಈ ಕಾಯ್ದೆ ಮಧ್ಯ ಪ್ರದೇಶದ ವಕೀಲರ ಬಹಳ ಹಿಂದಿನ ಬೇಡಿಕೆಯಾಗಿದೆ. ಇದರ ಕರಡು ಮಸೂದೆಯನ್ನು 15 ವರ್ಷಗಳ ಹಿಂದೆಯೇ ಸಿದ್ಧಪಡಿಸಲಾಗಿದ್ದರೂ ಶಿವರಾಜ್ ಸಿಂಗ್ ಚೌಹಾಣ್ ಸರಕಾರದ ಹದಿನೈದು ವರ್ಷಗಳ ಅವಧಿಯಲ್ಲಿ ಅದನ್ನು ಮಂಡಿಸಿರಲಿಲ್ಲ. ಕಳೆದ ಡಿಸೆಂಬರ್‌ನಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್ ಈ ಕಾಯ್ದೆಯನ್ನು ಜಾರಿಗೊಳಿಸುವುದಾಗಿ ಚುನಾವಣಾಪೂರ್ವ ಭರವಸೆ ನೀಡಿತ್ತು.

ಕಂಪ್ಯೂಟರ್ ಬಾಬಾ ಎಂದೇ ಕರೆಯಲ್ಪಡುವ ನಾಮ್‌ದೇವ್ ದಾಸ್ ತ್ಯಾಗಿ ಮಧ್ಯ ಪ್ರದೇಶದ ಬಿಜೆಪಿ ಸರಕಾರದಲ್ಲಿ ಸಹಾಯಕ ಸಚಿವ ಸ್ಥಾನವನ್ನು ಹೊಂದಿದ್ದರು. ಆದರೆ ರಾಜ್ಯದಲ್ಲಿ ಸರಕಾರ ಬದಲಾಗುತ್ತಿದ್ದಂತೆ ತನ್ನ ನಿಷ್ಠೆಯನ್ನೂ ಬದಲಿಸಿದ ಬಾಬಾ ಕಾಂಗ್ರೆಸ್ ಸರಕಾರದಲ್ಲಿ 17 ಸದಸ್ಯರ ನರ್ಮದಾ ನದಿ ಟ್ರಸ್ಟ್‌ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X