Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಮ್ರಾನ್ ಖಾನ್ ‘ಸುಳ್ಳುಗಾರ’,...

ಇಮ್ರಾನ್ ಖಾನ್ ‘ಸುಳ್ಳುಗಾರ’, ಭಯೋತ್ಪಾದಕರ ಸಮರ್ಥಕ: ಪಾಕ್ ಪ್ರತಿಪಕ್ಷಗಳು

ವಾರ್ತಾಭಾರತಿವಾರ್ತಾಭಾರತಿ25 July 2019 10:56 PM IST
share
ಇಮ್ರಾನ್ ಖಾನ್ ‘ಸುಳ್ಳುಗಾರ’, ಭಯೋತ್ಪಾದಕರ ಸಮರ್ಥಕ: ಪಾಕ್ ಪ್ರತಿಪಕ್ಷಗಳು

ಲಾಹೋರ್, ಜು. 25: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಓರ್ವ ‘ಸುಳ್ಳುಗಾರ’ ಹಾಗೂ ಭಯೋತ್ಪಾದಕರ  ಸಮರ್ಥಕ ಎಂದು ಆ ದೇಶದ ಪ್ರತಿಪಕ್ಷಗಳು ಬುಧವಾರ ಹೇಳಿವೆ. ತನ್ನ ಅಮೆರಿಕ ಭೇಟಿಯ ವೇಳೆ ಅವರು ಅಂತರ್‌ರಾಷ್ಟ್ರೀಯ ಸಮುದಾಯವನ್ನು ತಪ್ಪುದಾರಿಗೆಳೆಯಲು ತನ್ನಿಂದ ಸಾಧ್ಯವಿರುವಷ್ಟು ಪ್ರಯತ್ನಗಳನ್ನು ಮಾಡಿದ್ದಾರೆ ಎಂದಿವೆ.

 ಅಮೆರಿಕದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಡೆದ ಸಮಾರಂಭಗಳಲ್ಲಿ ಇಮ್ರಾನ್ ಖಾನ್ ನೀಡಿರುವ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ)ಯ ಪ್ರಧಾನ ಕಾರ್ಯದರ್ಶಿ ನಫೀಸಾ ಶಾ, ಇಮ್ರಾನ್ ಖಾನ್‌ರನ್ನು ಭಯೋತ್ಪಾದನೆ ಕೃತ್ಯಗಳ ಸಂತ್ರಸ್ತರು, ‘ಗಡ್ಡವಿಲ್ಲದ ತಾಲಿಬಾನ್ ಖಾನ್’ ಎಂಬುದಾಗಿ ಪರಿಗಣಿಸುತ್ತಾರೆ ಎಂದು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

‘‘ಇಮ್ರಾನ್ ಖಾನ್ ಭ್ರಷ್ಟ ಮಾತ್ರವಲ್ಲ, ಭಯೋತ್ಪಾದಕರ ಸಮರ್ಥಕ’’ ಎಂಬುದಾಗಿ ಅವರು ಬಣ್ಣಿಸಿದ್ದಾರೆ.

‘‘ಆತ್ಮವಿಶ್ವಾಸದಿಂದ ಹೇಳಿರುವ ಸುಳ್ಳುಗಳಿಗಾಗಿ ಇಮ್ರಾನ್ ಖಾನ್‌ಗೆ ಗೋಬೆಲ್ಸ್ ಪ್ರಶಸ್ತಿ ನೀಡಬೇಕು. ಆತ್ವವಿಶ್ವಾಸದಿಂದ ಸುಳ್ಳು ಹೇಳಲು ಅಭ್ಯಾಸ ಮಾಡಬೇಕಾಗುತ್ತದೆ. ಅವರು ದಶಕಗಳಿಂದ ಇದರ ಅಭ್ಯಾಸ ಮಾಡುತ್ತಾ ಬಂದಿದ್ದಾರೆ’’ ಎಂದಿದ್ದಾರೆ.

ಇಮ್ರಾನ್ ಅಂತರ್‌ರಾಷ್ಟ್ರೀಯ ಸಮುದಾಯವನ್ನು ತಪ್ಪುದಾರಿಗೆಳೆಯಲು ಪ್ರಯತ್ನಿಸಿದ್ದಾರೆ ಎಂದು ಹೇಳಿರುವ ಶಾ, ಕಳೆದ 20 ವರ್ಷಗಳ ಅವಧಿಯಲ್ಲಿ ಪ್ರಜಾಪ್ರಭುತ್ವದ ವಿರುದ್ಧ ನಡೆಸಲಾಗಿರುವ ಪಿತೂರಿಗಳಲ್ಲಿ ಅವರು ದಾಳವಾಗಿದ್ದಾರೆ ಎಂದಿದ್ದಾರೆ.

 ‘‘ಇಮ್ರಾನ್ ಖಾನ್ ಯಾವತ್ತೂ ಪ್ರಜಾಸತ್ತಾತ್ಮಕವಾಗಿರಲಿಲ್ಲ. ಯಾಕೆಂದರೆ, ಅವರು ಪ್ರತಿಪಕ್ಷದಲ್ಲಿದ್ದಾಗ ಸಂಸತ್ ಮೇಲೆ ದಾಳಿ ನಡೆಸಿದ್ದರು. ಈಗ ಅವರು ಸರಕಾರದಲ್ಲಿರುವಾಗಿ ಒಳಗಿನಿಂದ ದಾಳಿ ನಡೆಸುತ್ತಿದ್ದಾರೆ. ಇಮ್ರಾನ್ ಖಾನ್ ತಾಲಿಬಾನ್‌ನಂತೆ ಸಹಿಷ್ಣುತೆ ಕಳೆದುಕೊಂಡಿದ್ದಾರೆ. ಅವರು ತಾಲಿಬಾನ್‌ನಂತೆ ಯಾವುದೇ ಭಿನ್ನಮತದ ಧ್ವನಿಯನ್ನು ಸಹಿಸಲಾರರು. ತನ್ನ ಅಸಾಮರ್ಥ್ಯವನ್ನು ಮರೆಮಾಚಲು ಅವರು ಪ್ರತಿಪಕ್ಷಗಳನ್ನು ಬಲಿಪಶುಮಾಡುತ್ತಿದ್ದಾರೆ’’ ಎಂದು ನಫೀಸಾ ಶಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X