Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬರವಣಿಗೆಗಳು ಧನಾತ್ಮಕ ಪ್ರಭಾವ...

ಬರವಣಿಗೆಗಳು ಧನಾತ್ಮಕ ಪ್ರಭಾವ ಬೀರುವಂತಾಗಲಿ: ಪಾವ್ಲೋಸ್

ಆಳ್ವಾಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ25 July 2019 11:08 PM IST
share
ಬರವಣಿಗೆಗಳು ಧನಾತ್ಮಕ ಪ್ರಭಾವ ಬೀರುವಂತಾಗಲಿ: ಪಾವ್ಲೋಸ್

ಮೂಡುಬಿದಿರೆ: ಪತ್ರಕರ್ತರಾದವರಿಗೆ ವರದಿಗಾರಿಕೆ ಎನ್ನುವಂತದ್ದು ಕೇವಲ ವಿಷಯವನ್ನು ಪ್ರಸ್ತುತಪಡಿಸುವಿಕೆಯ ಮಾಧ್ಯಮವಾಗದೇ, ಓದುಗಾರರ ಮೇಲೆ ಧನಾತ್ಮಕ ಪ್ರಭಾವವನ್ನು ಬೀರುವಂತಹ  ಸಾಧನವಾಗಬೇಕು ಎಂದು ಮಂಗಳೂರಿನ ಗ್ಲೋಬಲ್ ಟಿ.ವಿಯ ಸಂಸ್ಥಾಪಕ ಹಾಗೂ ನಿರ್ದೇಶಕರಾದ ಎನ್.ವಿ ಪಾವ್ಲೋಸ್ ಹೇಳಿದರು.

ಇವರು ಆಳ್ವಾಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಲಾದ `ಪತ್ರಿಕೋದ್ಯಮ ದಿನಾಚರಣೆ'ಯ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.

ಮಾಹಿತಿ ಸಂಗ್ರಹಣೆಗೆ ಸಂವಹನದ ಅವಶ್ಯಕತೆಯಿದ್ದರೂ, ಸಂವಹನಕ್ಕೆ ಯಾವುದೇ ಭಾಷೆಯ ಅಗತ್ಯವಿಲ್ಲ, ಬದಲಾಗಿ ಹಾವ-ಭಾವಗಳ ಮುಖಾಂತರವೂ ವಿಷಯಗಳನ್ನು ಪ್ರಸ್ತುತಪಡಿಸಬಹುದು. ಇಂದಿನ ಡಿಜಿಟಲ್ ಯುಗದಲ್ಲಿ ಪ್ರತಿಯೊಬ್ಬರು ತಮ್ಮ ಜೀವನವನ್ನು ಸುಖಮಯ ವನ್ನಾಗಿಸಿಕೊಳ್ಳುವ ಆತುರದಲ್ಲಿದ್ದಾರೆ. ಅಡ್ಡದಾರಿಗಳಿಲ್ಲದೆ ಯಶಸ್ಸನ್ನು ಪಡೆಯಲು ಜೀವನದ ಪ್ರತಿ ಹಂತದಲ್ಲೂ ಹೋರಾಟ ನಡೆಸಬೇಕು. ಇಂದಿನ ಜಗತ್ತಿನಲ್ಲಿ ವೈಯಕ್ತಿಕ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಅಗತ್ಯವಿದ್ದು, ಇಂತಹ ವಿಮೋಚನೆಯಿಂದ ಜೀವನದಲ್ಲಿ ಎನಾದರೂ ಸಾಧಿಸಬಹುದು. ಪ್ರಾಯೋಗಿಕ ಜ್ಞಾನದ ಜೊತೆಗೆ, ವಿಷಯಗಳನ್ನು ಅರ್ಥೈಸಿಕೊಂಡು ಕಾರ್ಯನಿರ್ವಹಿಸಿದಾಗ ಯಾವುದೇ ಕ್ಷೇತ್ರದಲ್ಲಿ ಯಶಸ್ಸನ್ನು ನಮ್ಮದಾಗಿಸಕೊಳ್ಳಬಹುದು. ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಬೋಧಿಸುವ ಜೊತೆಗೆ ಪ್ರೇರೇಪಿಸುವ ಅಗತ್ಯವಿದೆ. ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪೋಷಿಸುವ ಕೆಲಸ ಮಾಡಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಔದ್ಯೋಗಿಕ ಕ್ಷೇತ್ರಕ್ಕೆ ಕಾಲಿಡುತ್ತಿರುವ ವಿದ್ಯಾರ್ಥಿಗಳಲ್ಲಿ ತಮ್ಮ ಕ್ಷೇತ್ರದ ಕುರಿತಾದ ಮಾಹಿತಿಯ ಕೊರತೆಯಿದ್ದು, ಇದು ಇಂದಿನ ಶಿಕ್ಷಣ ವ್ಯವಸ್ಥೆಯ ಸ್ಥಿತಿಯನ್ನು ಕುಚೋದ್ಯ ಮಾಡುವಂತಿದೆ.  ಆದ್ದರಿಂದ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯದ ಕುರಿತು ಜ್ಞಾನವನ್ನು ಪಡೆಯುವ ಆಸಕ್ತಿ ಬೆಳೆಸಿಕೊಳ್ಳಬೇಕು ಮಾತ್ರವಲ್ಲ, ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಅವರ ಸಂಪೂರ್ಣ ವ್ಯಕಿತ್ವ ವಿಕಸನದಲ್ಲಿ  ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ತಯಾರಿಸಿದ ಪ್ರಾಯೋಗಿಕ ಪತ್ರಿಕೆಗಳಾದ ಆಳ್ವಾಸ್ ಮಾಧ್ಯಮ, ಆಳ್ವಾಸ್ ವಿಶನ್, ಆಳ್ವಾಸ್ ಮಿರರ್ ಹಾಗೂ ಸುದ್ದಿಮನೆಯನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕುರಿಯನ್, ಆಡಳಿತ ಅಧಿಕಾರಿ ಪ್ರೊ. ಬಾಲಕೃಷ್ಣ ಶೆಟ್ಟಿ, ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ,ಎಸ್ ಉಪಸ್ಥಿತರಿದ್ದರು.  ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ.ಶ್ರೀನಿವಾಸ ಪೆಜತ್ತಾಯ ಕಾರ್ಯಕ್ರಮವನ್ನು ಸ್ವಾಗತಿಸಿ, ಪದವಿ ವಿಭಾಗದ ಮುಖ್ಯಸ್ಥೆಯಾದ  ರೇಷ್ಮಾ  ಉದಯ್‍ಕುಮಾರ್ ವಂದಿಸಿ,  ಪತ್ರಿಕೋದ್ಯಮ ವಿದ್ಯಾರ್ಥಿನಿ ದಿಶಾ ಶೆಟ್ಟಿ ನಿರೂಪಿಸಿದರು.

`ಪತ್ರಿಕೋದ್ಯಮ ಎನ್ನುವುದು ಲಾಭದಯಕ ಹುದ್ದೆಯಲ್ಲವಾದರೂ, ಸಮಾಜದಲ್ಲಿ ಗೌರವ ಹಾಗೂ ಕೀರ್ತಿಯನ್ನು ತಂದುಕೊಡುವಂತಹ ಕ್ಷೇತ್ರ ಬೇರೊಂದಿಲ್ಲ. ಸಮಾಜ ತಿದ್ದುವ ಕಾರ್ಯ ಮಾಡುವ ಪತ್ರಕರ್ತರಿಗೆ ಆತ್ಮಸ್ಥೈರ್ಯ, ಭಾಷೆಯ ಮೇಲಿನ ಹಿಡಿತದ ಜೊತೆಗೆ ಉತ್ತಮ ವ್ಯಕ್ತಿತ್ವ ವನ್ನು ಬೆಳೆಸಿಕೊಳ್ಳಬೇಕು. ಪತ್ರಕರ್ತರಾವರಿಗೆ ತಮ್ಮ ವೃತ್ತಿಯೆಡೆಗೆ ಗರ್ವವಿರಬೇಕೇ ಹೊರತು, ಅಹಃ ಇರಬಾರದು. ಇದು ವೈಯಕ್ತಿಕ ಹಾಗೂ ಪತ್ರಿಕೋದ್ಯಮ ಬೆಳವಣಿಗಗೆ ನೆರವಾಗುತ್ತದೆ'.

-ವೇಣುಗೋಪಾಲ್ , ಅಧ್ಯಕ್ಷರು, ಮೂಡುಬಿದ್ರೆ ಪ್ರೆಸ್ ಕ್ಲಬ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X