Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತರಕಾರಿ ಬಳಸುವ ಮುನ್ನ ಇದನ್ನು...

ತರಕಾರಿ ಬಳಸುವ ಮುನ್ನ ಇದನ್ನು ಓದಲೇಬೇಕು..

ವಾರ್ತಾಭಾರತಿವಾರ್ತಾಭಾರತಿ26 July 2019 10:23 AM IST
share
ತರಕಾರಿ ಬಳಸುವ ಮುನ್ನ ಇದನ್ನು ಓದಲೇಬೇಕು..

ಹೊಸದಿಲ್ಲಿ, ಜು.26: ರಾಜಧಾನಿಯಲ್ಲಿ ಮಾರಾಟವಾಗುವ ಬಹುತೇಕ ತರಕಾರಿಗಳು ವಿಷಯುಕ್ತ ಎನ್ನುವ ಆತಂಕಕಾರಿ ಅಂಶ ಬಹಿರಂಗವಾಗಿದೆ. ಯಮುನಾ ನದಿ ದಂಡೆಯಲ್ಲಿ ಬೆಳೆಯುವ ತರಕಾರಿಗಳಲ್ಲಿ ಅಧಿಕ ಪ್ರಮಾಣದ ಸೀಸದ ಅಂಶ ಇದೆ. ಇದನ್ನು ದೀರ್ಘಕಾಲದವರೆಗೆ ಬಳಸುವುದರಿಂದ ಕ್ಯಾನ್ಸರ್ ಸೇರಿದಂತೆ ಹಲವು ರೋಗ ಬರುವ ಸಾಧ್ಯತೆ ಇದ್ದು, ಇದು ಅಂಗಾಂಗಗಳಿಗೂ ಹಾನಿ ಮಾಡಬಲ್ಲದು ಎಂದು ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (ನೀರಿ) ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ.

ಈ ತರಕಾರಿಗಳನ್ನು ರಾಜಧಾನಿಯ ಅಝಾದ್‌ಪುರ, ಗಾಝಿಪುರ ಮತ್ತು ಓಕ್ಲಾದ ಮಂಡಿಗಳಿಗೆ ಸಾಗಿಸಿ, ನಗರದಾದ್ಯಂತ ಸ್ಥಳೀಯ ವ್ಯಾಪಾರಿಗಳು ಮಾರಾಟ ಮಾಡುತ್ತಾರೆ; ವಾರದ ಸಂತೆಗಳಲ್ಲೂ ಇದು ಮಾರಾಟವಾಗುತ್ತಿವೆ. ವ್ಯಾಪಕವಾಗಿ ಪೂರ್ವದಿಲ್ಲಿಯಲ್ಲಿ ಇಂಥ ತರಕಾರಿ ಮಾರಲ್ಪಡುತ್ತದೆ.

ಪೂರ್ವ ದಿಲ್ಲಿಯ ಗೀತಾ ಕಾಲನಿಯಲ್ಲಿ ಸಂಗ್ರಹಿಸಲಾದ ಕೊತ್ತಂಬರಿ ಸೊಪ್ಪಿನಲ್ಲಿ ಅಧಿಕ ಪ್ರಮಾಣದ ಸೀಸ ಕಲ್ಮಶ ಕಂಡುಬಂದಿದೆ. ಕ್ಯಾಬೇಜ್ ಹೊರತುಪಡಿಸಿ ಎಲ್ಲ ತರಕಾರಿಗಳಲ್ಲೂ ಸಾಮಾನ್ಯಮಟ್ಟಕ್ಕಿಂತ ಅಧಿಕ ಪ್ರಮಾಣದ ಸೀಸದ ಅಂಶ ಕಂಡುಬಂದಿದೆ. ಪಾಲಕ್ ಸೊಪ್ಪಿನಲ್ಲಿ ಗರಿಷ್ಠ (ಪ್ರತಿ ಕೆಜಿಗೆ 14.1 ಮಿಲಿಗ್ರಾಂ) ವಿಷಕಾರಿ ಅಂಶ ಕಂಡುಬಂದಿದೆ. ಭಾರತದ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ ನಿಗದಿಪಡಿಸಿರುವಂತೆ ತರಕಾರಿಗಳಲ್ಲಿ ಇರಬಹುದಾದ ಗರಿಷ್ಠ ಸೀಸದ ಪ್ರಮಾಣ ಪ್ರತಿ ಕೆ.ಜಿ.ಗೆ 2.5 ಮಿಲಿಗ್ರಾಂ. ಆದರೆ ದಿಲ್ಲಿಯಲ್ಲಿ ಸಂಗ್ರಹಿಸಿರುವ ಮಾದರಿಗಳಲ್ಲಿ 2.8 ಮಿಲಿಗ್ರಾಂನಿಂದ ಹಿಡಿದು 13.8 ಮಿಲಿಗ್ರಾಮ ವರೆಗೂ ವಿಷಕಾರಿ ಅಂಶಗಳು ಪತ್ತೆಯಾಗಿವೆ.

"ಉಸ್ಮಾನ್‌ಪುರ, ಮಯೂರ್ ವಿಹಾರ ಹಾಗೂ ಗೀತಾ ಕಾಲನಿಯ ವಿವಿಧೆಡೆಗಳಲ್ಲಿ ಚಳಿಗಾಲದ ಏಳು ತರಕಾರಿಗಳ ಮಾದರಿ ಸಂಗ್ರಹಿಸಲಾಗಿದೆ. ಸೀಸ, ಪಾದರಸ, ನಿಕ್ಕೆಲ್ ಮತ್ತು ಕ್ಯಾಡ್ಮಿಯಂ ಪರೀಕ್ಷೆ ನಡೆಸಲಾಗಿದೆ. ಸತುವಿನ ಅಂಶ ಎಲ್ಲ ತರಕಾರಿಗಳಲ್ಲೂ ಅನುಮತಿ ನೀಡಲಾದ ಮಟ್ಟಕ್ಕಿಂತ ಅಧಿಕ ಇದೆ. ಉಳಿದ ಲೋಹಗಳ ಪ್ರಮಾಣ ಸೀಮಿತ ಮಿತಿಯಲ್ಲೇ ಇದೆ" ಎಂದು ನೀರಿ ಮುಖ್ಯಸ್ಥ ಮತ್ತು ಪ್ರಧಾನ ವಿಜ್ಞಾನಿ ಎಸ್.ಕೆ.ಗೋಯಲ್ ಹೇಳಿದ್ದಾರೆ.

2019ರ ಫೆಬ್ರುವರಿಯಲ್ಲಿ ಈ ಅಧ್ಯಯನ ನಡೆಸಲಾಗಿತ್ತು. ಈ ಅಧ್ಯಯನ ವರದಿಯನ್ನು ಕಳೆದ ಮೇ ತಿಂಗಳಲ್ಲಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ ಸಲ್ಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X