Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಎಸ್‌ವೈ ಪ್ರಮಾಣ ಸ್ವೀಕಾರದ ಬಗ್ಗೆ ಮಾಜಿ...

ಬಿಎಸ್‌ವೈ ಪ್ರಮಾಣ ಸ್ವೀಕಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ26 July 2019 9:22 PM IST
share
ಬಿಎಸ್‌ವೈ ಪ್ರಮಾಣ ಸ್ವೀಕಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ

ಬೆಂಗಳೂರು, ಜು. 26: ‘ಯಡಿಯೂರಪ್ಪನವರಿಗೆ ಬಹುಮತವಿಲ್ಲದೆ ಇದ್ದರೂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲರು ಅವಕಾಶ ನೀಡಿದ್ದು ಹೇಗೆ?’ ಎಂಬ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಹಲವು ಮುಖಂಡರು ಸುದೀರ್ಘ ಚರ್ಚೆ ನಡೆಸಿದರು.

ಶುಕ್ರವಾರ ಸಿದ್ದರಾಮಯ್ಯನವರ ನಿವಾಸ ಕಾವೇರಿಯಲ್ಲಿ ಮಾಜಿ ಸಚಿವರಾದ ಝಮೀರ್ ಅಹ್ಮದ್‌ಖಾನ್, ಯು.ಟಿ.ಖಾದರ್, ರಾಮಲಿಂಗಾರೆಡ್ಡಿ, ಶಿವರಾಜ ತಂಗಡಗಿ, ಶಾಸಕ ಭೀಮಾನಾಯ್ಕಿ ಸೇರಿದಂತೆ ಇನ್ನಿತರರು ಸಮಾಲೋಚನೆ ನಡೆಸಿದರು.

ಯಡಿಯೂರಪ್ಪರಿಗೆ ಸರಕಾರ ರಚನೆಗೆ ಅಗತ್ಯವಿರುವ ಸಂಖ್ಯಾಬಲವಿಲ್ಲ. ಆದರೂ ಅವರು ಹೇಗೆ ಸರಕಾರ ರಚನೆ ಮಾಡುತ್ತಾರೆ. ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲ ವಜುಭಾಯ್ ವಾಲಾ ಅವರು ಹೇಗೆ ಒಪ್ಪಿಗೆ ನೀಡಿದರು ಎಂಬ ಬಗ್ಗೆ ಮುಖಂಡರು ಕಾನೂನು ತಜ್ಞರ ಸಲಹೆ ಪಡೆದಿದ್ದಾರೆಂದು ಗೊತ್ತಾಗಿದೆ.

ವಿಪಕ್ಷದಲ್ಲಿ ಇರ್ತೀವಿ: ರಾಜ್ಯದಲ್ಲಿ ನೂತನ ಸರಕಾರ ರಚನೆಯಾಗುತ್ತಿದ್ದು, ನಾವು ವಿಪಕ್ಷದಲ್ಲಿ ಇರ್ತೀವಿ. ಇದೊಂದು ರೀತಿಯಲ್ಲಿ ಸೈಕಲ್‌ನ ಚಕ್ರವಿದ್ದಂತೆ ನಾವು ಮುಂದೆ ಅಧಿಕಾರಕ್ಕೆ ಬರಲಿದ್ದೇವೆ. ರಾಜ್ಯದಲ್ಲಿ ಸ್ಥಿರ ಸರಕಾರ ಇರಬೇಕಾದರೆ ಉತ್ತಮ ಆಡಳಿತ ನೀಡಬೇಕು ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಅವರು, ರಾಜ್ಯ ರಾಜಕೀಯದ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದು, ನಾಲ್ಕು ಗೋಡೆಗಳ ಮಧ್ಯೆ ನಡೆದ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಎಸ್‌ವೈ ಬಹುಮತದ ಬಗ್ಗೆ ರಾಜ್ಯಪಾಲರು ಗಮನಿಸಲಿದ್ದಾರೆಂದು ಹೇಳಿದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅತೃಪ್ತರನ್ನು ಸೆಳೆಯುವ ವಿಚಾರ ಇದೀಗ ಮುಗಿದ ಅಧ್ಯಾಯ. ನಾವು ಇದೀಗ ಯಾರನ್ನು ಸೆಳೆಯುವ ಪ್ರಯತ್ನ ನಡೆಸಿಲ್ಲ. ಆ ಪ್ರಯತ್ನ ನಡೆದಿದೆ ಎಂಬುದು ಸುಳ್ಳು. ನಾವು ಯಾರನ್ನೂ ಸಂಪರ್ಕ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಒತ್ತಡ ಹೇರಿಲ್ಲ: ಶಾಸಕರ ಅನರ್ಹತೆ ಸಂಬಂಧ ಸ್ಪೀಕರ್ ಅವರ ಮೇಲೆ ನಾವು ಯಾವುದೇ ಒತ್ತಡ ಹೇರಿಲ್ಲ. ಪಕ್ಷಾಂತರ ನಿಷೇಧ ಕಾಯ್ದೆ ಗೌರವ ಉಳಿಸುವ ನಿಟ್ಟಿನಲ್ಲಿ ಸ್ಪೀಕರ್ ಕ್ರಮ ಕೈಗೊಂಡಿದ್ದಾರೆ. ನಾವು ಸ್ಪೀಕರ್ ಮೇಲೆ ಯಾವುದೇ ಒತ್ತಡ ಹೇರಿಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಸ್ಪಷ್ಟಪಡಿಸಿದರು.

ಬಿಜೆಪಿಗೆ ಬಹುಮತವಿಲ್ಲ. ಆದರೂ ಅವರು ತರಾತುರಿಯಲ್ಲಿ ಪ್ರಮಾಣ ವಚನ ಸ್ವೀಕಾರಕ್ಕೆ ಮುಂದಾಗಿದ್ದು, ಈ ಬಗ್ಗೆ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಪಕ್ಷದ ಮುಖಂಡರು ತೀರ್ಮಾನ ಮಾಡಲಿದ್ದಾರೆ. ಮೈತ್ರಿ ಮುಂದುವರಿಕೆ ಬಗ್ಗೆ ವರಿಷ್ಠರು ನಿರ್ಧರಿಸಲಿದ್ದಾರೆಂದು ಖಾದರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X