Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲಕೋಟ್ ದಾಳಿಯಲ್ಲಿ ಕಟ್ಟಡಗಳನ್ನು...

ಬಾಲಕೋಟ್ ದಾಳಿಯಲ್ಲಿ ಕಟ್ಟಡಗಳನ್ನು ಧ್ವಂಸಗೊಳಿಸುವ ಬಾಂಬ್‌ಗಳನ್ನು ಬಳಸಬೇಕಿತ್ತು:ವಾಯುಪಡೆ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ26 July 2019 9:40 PM IST
share
ಬಾಲಕೋಟ್ ದಾಳಿಯಲ್ಲಿ ಕಟ್ಟಡಗಳನ್ನು ಧ್ವಂಸಗೊಳಿಸುವ ಬಾಂಬ್‌ಗಳನ್ನು ಬಳಸಬೇಕಿತ್ತು:ವಾಯುಪಡೆ ಮುಖ್ಯಸ್ಥ

ಹೊಸದಿಲ್ಲಿ,ಜು.26: ಕಳೆದ ಫೆಬ್ರವರಿಯಲ್ಲಿ ಪಾಕಿಸ್ತಾನದ ಬಾಲಕೋಟ್‌ನಲ್ಲಿಯ ಭಯೋತ್ಪಾದಕ ಶಿಬಿರದ ಮೇಲೆ ವಾಯುದಾಳಿಗಳನ್ನು ನಡೆಸಿದ್ದ ಸಂದರ್ಭದಲ್ಲಿ ಭಾರತೀಯ ಯುದ್ಧವಿಮಾನಗಳು ಇಡೀ ಕಟ್ಟಡವನ್ನು ಧ್ವಂಸಗೊಳಿಸುವ ಬಾಂಬ್‌ಗಳನ್ನು ಹಾಕಬೇಕಿತ್ತು ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್ ಧನೋವಾ ಅವರು ಹೇಳಿದ್ದಾರೆ. ಯುದ್ಧವಿಮಾನಗಳು ಇಸ್ರೇಲ್ ನಿರ್ಮಿತ ಸ್ಪೈಸ್ 2000 ಬಾಂಬ್‌ನ ಪೆನೆಟ್ರೇಟರ್ ವೇರಿಯಂಟ್‌ಗಳ ಮೂಲಕ ಭಯೋತ್ಪಾದಕ ತರಬೇತಿ ಶಿಬಿರದ ಮೆಲೆ ದಾಳಿ ನಡೆಸಿದ್ದವು. ಈ ಮಾದರಿಯ ಬಾಂಬ್‌ಗಳು ಕಟ್ಟಡಗಳನ್ನು ಧ್ವಂಸಗೊಳಿಸುವುದಿಲ್ಲ,ಬದಲಿಗೆ ಕಟ್ಟಡದ ಛಾವಣಿಗೆ ರಂಧ್ರವನ್ನುಂಟು ಮಾಡಿ ಒಳಗೆ ತೂರಿಕೊಂಡ ಬಳಿಕ ಸ್ಫೋಟಿಸಿ ಜನರನ್ನು ಕೊಲ್ಲುತ್ತವೆ.

 ಶುಕ್ರವಾರ ಕಾರ್ಗಿಲ್ ವಿಜಯೋತ್ಸವದ ಸಂದರ್ಭದಲ್ಲಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಧನೋವಾ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಭಾರತೀಯ ಉಪಗ್ರಹಗಳ ಮೂಲಕ ದಾಳಿಯ ಪರಿಣಾಮದ ಚಿತ್ರಗಳು ಲಭ್ಯವಾಗಿದ್ದರೆ ಸಹಾಯಕಾರಿಯಾಗುತ್ತಿತ್ತು ಎಂದ ಅವರು,‘ಆದರೆ ಮೋಡಗಳು ಅಡ್ಡಿಯಾಗಿದ್ದವು. ಇಂತಹುದೆಲ್ಲ ಸಂಭವಿಸುತ್ತಲೇ ಇರುತ್ತವೆ. ಯುದ್ಧಗಳಲ್ಲಿ ನಿಖರವಾಗಿ ಯೋಜನೆಗಳಂತೆಯೇ ಎಲ್ಲವೂ ನಡೆಯುವುದಿಲ್ಲ. ನಮಗೆ ಭಯೋತ್ಪಾದಕರನ್ನು ಕೊಲ್ಲಬೇಕಿತ್ತು,ನಾವು ಕಟ್ಟಡಗಳನ್ನು ಧ್ವಂಸಗೊಳಿಸುವುದನ್ನು ಬಯಸಿರಲಿಲ್ಲ’ ಎಂದರು.

ದಾಳಿಗಳ ಬಳಿಕ ಭಾರತದ ದಾಳಿಯಿಂದ ಯಾವುದೇ ಸಾವುನೋವು ಅಥವಾ ಹಾನಿ ಉಂಟಾಗಿಲ್ಲ ಎಂದು ಹೇಳಿಕೊಂಡಿದ್ದ ಪಾಕಿಸ್ತಾನವು,ಭಾರತೀಯ ಬಾಂಬ್‌ಗಳ ದಾಳಿಗೆ ಗುರಿಯಾಗಿದ್ದವು ಎನ್ನಲಾದ ಬಯಲು ಪ್ರದೇಶಗಳು ಮತ್ತು ಮರಗಳ ಚಿತ್ರಗಳನ್ನು ಬಿಡುಗಡೆ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X