Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಾ. ಪಾಯಲ್ ತಡ್ವಿ ಸಾವು ಪ್ರಕರಣ: ಡೆತ್...

ಡಾ. ಪಾಯಲ್ ತಡ್ವಿ ಸಾವು ಪ್ರಕರಣ: ಡೆತ್ ನೋಟ್ ನಲ್ಲಿ ವೈದ್ಯೆ ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ26 July 2019 10:54 PM IST
share
ಡಾ. ಪಾಯಲ್ ತಡ್ವಿ ಸಾವು ಪ್ರಕರಣ: ಡೆತ್ ನೋಟ್ ನಲ್ಲಿ ವೈದ್ಯೆ ಹೇಳಿದ್ದೇನು ?

ಮುಂಬೈ, ಜು.26: ಮುಂಬೈಯ ಬಿವೈಎಲ್ ನಾಯರ್ ಆಸ್ಪತ್ರೆಯಲ್ಲಿ ಮೂವರು ಸಹೋದ್ಯೋಗಿ ವೈದ್ಯರ ಮಾನಸಿಕ ಕಿರುಕುಳ, ನಿಂದನೆ ಮತ್ತು ದುರ್ವರ್ತನೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳು ತ್ತಿರುವುದಾಗಿ ಪಾಯಲ್ ತಡ್ವಿ ಎಂಬ ವೈದ್ಯೆ ಸಾಯುವ ಮುನ್ನ ತನ್ನ ಮನೆಯವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದು, ಈ ಪತ್ರವನ್ನು ಮುಂಬೈ ಪೊಲೀಸರು ಸಾರ್ವಜನಿಕರ ಅವಗಾಹನೆಗೆ ಬಿಡುಗಡೆಗೊಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ 1,200 ಪುಟಗಳ ಆರೋಪಪಟ್ಟಿಯಲ್ಲಿ ಆತ್ಮಹತ್ಯೆ ಕುರಿತು ಬರೆದಿರುವ ಪತ್ರವೂ ಸೇರಿದೆ. ಹೇಮಾ ಅಹುಜಾ, ಭಕ್ತಿ ಮೆಹರೆ ಮತ್ತು ಅಂಕಿತಾ ಖಂಡೇಲ್‌ವಾಲ್ ತನಗೆ ಮತ್ತು ಮತ್ತೋರ್ವ ವಿದ್ಯಾರ್ಥಿನಿ ಸ್ನೇಹ ಶಿಂಧೆಗೆ ಕಿರುಕುಳ ನೀಡಿದ್ದರು. ಈ ಚಿತ್ರಹಿಂಸೆ ನಿರಂತರ ಮುಂದುವರಿದಿದೆ ಎಂದು ಪಾಯಲ್ ಪತ್ರದಲ್ಲಿ ಬರೆದಿದ್ದಾರೆ. ಹಿಂದುಳಿದ ತಡ್ವಿ-ಭೀಲ್ ಸಮುದಾಯಕ್ಕೆ ಸೇರಿರುವ ವೈದ್ಯಕೀಯ ವಿದ್ಯಾರ್ಥಿನಿ ಪಾಯಲ್ ಮೇ 22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಮನೆಯವರಿಗೆ ಬರೆದಿದ್ದ ಪತ್ರದಲ್ಲಿ ಅವರು ‘ಉತ್ತಮ ಶಿಕ್ಷಣ ಪಡೆಯಲು ಅವಕಾಶವಿದೆಯೆಂದು ನಿರೀಕ್ಷಿಸಿ ಈ ಕಾಲೇಜಿಗೆ ಬಂದೆ. ಆದರೆ ಇಲ್ಲಿ ಜನರು ವರ್ಣಭೇದ ಆರಂಭಿಸಿದರು. ಆರಂಭದಲ್ಲಿ ನಾನು ಮತ್ತು ಸ್ನೇಹಲ್ ಸುಮ್ಮನಿದ್ದೆವು. ಆದರೆ ಕಿರುಕುಳ ಹೆಚ್ಚಿದಾಗ ಅನಿವಾರ್ಯವಾಗಿ ಅವರ ವಿರುದ್ಧ ದೂರು ನೀಡಿದೆವು. ಇದರಿಂದ ಪ್ರಯೋಜನವಾಗಲಿಲ್ಲ.

ಆ ಬಳಿಕ ನನ್ನ ವೈಯಕ್ತಿಕ ಬದುಕು, ವೃತ್ತಿಬದುಕು ಎಲ್ಲವೂ ಕಳೆದುಹೋಯಿತು. ನಾಯರ್ ಆಸ್ಪತ್ರೆಯಲ್ಲಿ ತಾವು (ಹೇಮಾ, ಭಕ್ತಿ, ಅಂಕಿತಾ) ಇರುವವರೆಗೆ ನನಗೆ ಏನನ್ನೂ ಕಲಿಯಲು ಬಿಡುವುದಿಲ್ಲ ಎಂದವರು ಬೆದರಿಸಿದ್ದಾರೆ. ಸ್ತ್ರೀರೋಗ ತಜ್ಞೆಯಾಗಿ ಹೆಚ್ಚಿನ ಅನುಭವ ಪಡೆಯಲು ಅವರು ಅವಕಾಶವನ್ನೇ ನೀಡದೆ, ಕಚೇರಿ ಕೆಲಸಕ್ಕೆ ತಮ್ಮನ್ನು ನಿಯೋಜಿಸಿದರು. ಕಳೆದ 3 ತಿಂಗಳಿಂದ ನನಗೆ ರೋಗಿಗಳ ಕೋಣೆಗೆ ಪ್ರವೇಶ ನಿರಾಕರಿಸಲಾಗಿದೆ. ಕಂಪ್ಯೂಟರ್ ಸೆಕ್ಷನ್‌ನಲ್ಲಿ ಕುಳಿತು ಕಂಪ್ಯೂಟರ್ ಎಂಟ್ರಿ ಮಾಡಲು ನನ್ನನ್ನು ನಿಯೋಜಿಸಿದ್ದಾರೆ. ಈ ಪರಿಸ್ಥಿತಿ ಸುಧಾರಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಮೇಡಂಗೆ ಪರಿಸ್ಥಿತಿಯನ್ನು ವಿವರಿಸಲು ಹಲವು ಬಾರಿ ಪ್ರಯತ್ನಿಸಿದೆ, ಆದರೆ ಆಗಲಿಲ್ಲ. ಈಗ ಯಾವ ದಾರಿಯೂ ಉಳಿದಿಲ್ಲ. ಈ ‘ದಿ ಎಂಡ್’ ಹೇಳುವುದಷ್ಟೇ ಉಳಿದಿದೆ ’’ ಎಂದು ಪತ್ರದಲ್ಲಿ ಬರೆಯಲಾಗಿದೆ.

 ಈ ಪತ್ರವನ್ನು ಪಾಯಲ್ ತಡ್ವಿಯ ಮರಣ ಹೇಳಿಕೆ ಎಂದು ಪರಿಗಣಿಸುವ ಸಾಧ್ಯತೆಯಿದೆ. ಪಾಯಲ್ ತಡ್ವಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹೇಮಾ ಅಹುಜಾ, ಭಕ್ತಿ ಮೆಹರೆ ಮತ್ತು ಅಂಕಿತಾ ಖಂಡೇಲ್‌ವಾಲ್‌ರನ್ನು ಬಂಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X