Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗೂಗಲ್‌ನಿಂದ 344 ಕೋಟಿ ರೂ. ಪರಿಹಾರ ಕೋರಿ...

ಗೂಗಲ್‌ನಿಂದ 344 ಕೋಟಿ ರೂ. ಪರಿಹಾರ ಕೋರಿ ತುಳಸಿ ಗ್ಯಾಬರ್ಡ್ ಮೊಕದ್ದಮೆ

ವಾರ್ತಾಭಾರತಿವಾರ್ತಾಭಾರತಿ26 July 2019 11:03 PM IST
share
ಗೂಗಲ್‌ನಿಂದ 344 ಕೋಟಿ ರೂ. ಪರಿಹಾರ ಕೋರಿ ತುಳಸಿ ಗ್ಯಾಬರ್ಡ್ ಮೊಕದ್ದಮೆ

ವಾಶಿಂಗ್ಟನ್, ಜು. 26: ಅಮೆರಿಕ ಸಂಸತ್ತಿನ ಪ್ರಥಮ ಹಿಂದೂ ಸದಸ್ಯೆ ಹಾಗೂ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಆಕಾಂಕ್ಷಿ ತುಳಸಿ ಗ್ಯಾಬರ್ಡ್, ತಂತ್ರಜ್ಞಾನ ದೈತ್ಯ ಗೂಗಲ್ ವಿರುದ್ಧ 50 ಮಿಲಿಯ ಡಾಲರ್ (ಸುಮಾರು 344 ಕೋಟಿ ರೂಪಾಯಿ) ಪರಿಹಾರ ಕೋರಿ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ.

2020ರ ಅಧ್ಯಕ್ಷೀಯ ಚುನಾವಣೆಗಾಗಿ ನಾನು ನಡೆಸುತ್ತಿರುವ ಪ್ರಚಾರದ ಬಗ್ಗೆ ಗೂಗಲ್ ‘ತಾರತಮ್ಯ ಧೋರಣೆ’ ಅನುಸರಿಸುತ್ತಿದೆ ಹಾಗೂ ನನ್ನ ವಾಕ್ ಸ್ವಾತಂತ್ರವನ್ನು ಅದು ಹತ್ತಿಕ್ಕುತ್ತಿದೆ ಎಂಬುದಾಗಿ ತುಳಸಿ ಆರೋಪಿಸಿದ್ದಾರೆ.

ಜೂನ್‌ನಲ್ಲಿ ನಡೆದ ಮೊದಲ ಡೆಮಾಕ್ರಟಿಕ್ ಚರ್ಚೆಯ ಬಳಿಕ ಗೂಗಲ್ ನನ್ನ ಪ್ರಚಾರ ಜಾಹೀರಾತು ಖಾತೆಯನ್ನು ಸ್ವಲ್ಪ ಕಾಲ ಅಮಾನತಿನಲ್ಲಿಡುವ ಮೂಲಕ ನನ್ನ ವಾಕ್ ಸ್ವಾತಂತ್ರದ ಮೇಲೆ ದಾಳಿ ನಡೆಸಿದೆ ಎಂಬುದಾಗಿ 38 ವರ್ಷದ ತುಳಸಿ ತನ್ನ ದಾವೆಯಲ್ಲಿ ಆರೋಪಿಸಿದ್ದಾರೆ.

ಅಮೆರಿಕದ ಸೇನೆಯ ಪರವಾಗಿ ಇರಾಕ್‌ನಲ್ಲಿ ಯುದ್ಧ ಮಾಡಿರುವ ತುಳಸಿ ಗುರುವಾರ ಲಾಸ್ ಏಂಜಲಿಸ್‌ನಲ್ಲಿರುವ ಫೆಡರಲ್ ನ್ಯಾಯಾಲಯವೊಂದರಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.

ಅವರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಹವಾಯಿಯ ಎರಡನೇ ಕಾಂಗ್ರೆಸ್ ಜಿಲ್ಲೆಯನ್ನು 2013ರಿಂದ ಪ್ರತಿನಿಧಿಸುತ್ತಿದ್ದಾರೆ.

ಜೂನ್ 27 ಮತ್ತು 28ರಂದು ಆರು ಗಂಟೆಗಳ ಕಾಲ ಪ್ರಚಾರ ಜಾಹೀರಾತು ಖಾತೆಯನ್ನು ಗೂಗಲ್ ತಡೆಹಿಡಿದಿತ್ತು ಹಾಗೂ ಆ ಮೂಲಕ ನಿಧಿ ಸಂಗ್ರಹಿಸುವ ಹಾಗೂ ತುಳಸಿ ಗ್ಯಾಬರ್ಡ್‌ರ ಸಂದೇಶವನ್ನು ಮತದಾರರಿಗೆ ತಲುಪಿಸುವ ನಮ್ಮ ಕೆಲಸದಲ್ಲಿ ಅಡಚಣೆ ಉಂಟು ಮಾಡಿತ್ತು ಎಂಬುದಾಗಿ ಅವರ ಪರವಾ ಪ್ರಚಾರ ನಡೆಸುತ್ತಿರುವ ತುಳಸಿ ನೌ ಇಂಕ್ ಹೇಳಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X