Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ:ಇ-ಟೆಂಡರಿಂಗ್ ಪ್ರಕರಣದಲ್ಲಿ...

ಮಧ್ಯಪ್ರದೇಶ:ಇ-ಟೆಂಡರಿಂಗ್ ಪ್ರಕರಣದಲ್ಲಿ ಮಾಜಿ ಸಚಿವರ ಸಹಾಯಕರ ಬಂಧನ

ವಾರ್ತಾಭಾರತಿವಾರ್ತಾಭಾರತಿ27 July 2019 7:55 PM IST
share
ಮಧ್ಯಪ್ರದೇಶ:ಇ-ಟೆಂಡರಿಂಗ್ ಪ್ರಕರಣದಲ್ಲಿ ಮಾಜಿ ಸಚಿವರ ಸಹಾಯಕರ ಬಂಧನ

ಭೋಪಾಲ, ಜು.27: ಹಿರಿಯ ಬಿಜೆಪಿ ನಾಯಕ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಸರಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ನರೋತ್ತಮ ಮಿಶ್ರಾ ಅವರ ಇಬ್ಬರು ಮಾಜಿ ಕಾರ್ಯದರ್ಶಿಗಳಾದ ವೀರೇಂದ್ರ ಪಾಂಡೆ ಮತ್ತು ನಿರ್ಮಲ್ ಅವಸ್ಥಿ ಅವರನ್ನು 80,000 ಕೋ.ರೂ.ಗಳ ಇ-ಟೆಂಡರಿಂಗ್ ಹಗರಣದಲ್ಲಿ ರಾಜ್ಯ ಪೊಲೀಸ್‌ನ ಆರ್ಥಿಕ ಅಪರಾಧಗಳ ಘಟಕವು ಬಂಧಿಸಿದೆ.

ಮಿಶ್ರಾ ಅವರಿಗೆ ನೇರವಾಗಿ ಸಂಬಂಧಿಸಿರುವ ಈ ಪ್ರಕರಣದಲ್ಲಿ ಇವು ಮೊದಲ ಬಂಧನಗಳಾಗಿವೆ.

ಶುಕ್ರವಾರ ಬಂಧನದ ಬಳಿಕ ನ್ಯಾಯಾಲಯವು ಇಬ್ಬರಿಗೂ ಪೊಲೀಸ್ ಕಸ್ಟಡಿಯನ್ನು ವಿಧಿಸಿದ್ದು, ತಡರಾತ್ರಿ ಎದೆನೋವೆಂದು ದೂರಿಕೊಂಡ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಕೀಲರ ರಕ್ಷಣಾ ಕಾಯ್ದೆ ಮಸೂದೆಯ ಮೇಲೆ ರಾಜ್ಯ ವಿಧಾನಸಭೆಯಲ್ಲಿ ಅಡ್ಡ ಮತದಾನ ನಡೆದ ಎರಡು ದಿನಗಳ ಬಳಿಕ ಈ ಬಂಧನಗಳಾಗಿವೆ. ಬುಧವಾರ ಮಸೂದೆಯ ಮೇಲಿನ ಮತದಾನದ ವೇಳೆ ಹಾಲಿ ಬಿಜೆಪಿ ಶಾಸಕರಾಗಿರುವ ಮಾಜಿ ಕಾಂಗ್ರೆಸಿಗರಾದ ಶರದ್ ಕೋಲ್ ಮತ್ತು ನಾರಾಯಣ ತ್ರಿಪಾಠಿ ಅವರು ಕಾಂಗ್ರೆಸ್ ಸರಕಾರವು ಮಂಡಿಸಿದ್ದ ಮಸೂದೆಯ ಪರವಾಗಿ ಮತಗಳನ್ನು ಚಲಾಯಿಸಿದ್ದರು. ಮಧ್ಯಪ್ರದೇಶದ ವಕೀಲರ ದೀರ್ಘಕಾಲದ ಬೇಡಿಕೆಯಾಗಿದ್ದ ಈ ಮಸೂದೆಯು 15 ವರ್ಷಗಳ ಹಿಂದೆಯೇ ಸಿದ್ಧಗೊಳಿಸಲಾಗಿತ್ತಾದರೂ ಚೌಹಾಣ್ ನೇತೃತ್ವದ ಬಿಜೆಪಿ ಸರಕಾರದ ಮೂರು ಅಧಿಕಾರಾವಧಿಗಳಲ್ಲಿಯೂ ಸದನದಲ್ಲಿ ಮಂಡನೆಯಾಗಿರಲಿಲ್ಲ.

ಬಿಜೆಪಿಗೆ ತೀವ್ರ ಆಘಾತವನ್ನುಂಟು ಮಾಡಿದ್ದ ಅಡ್ಡ ಮತದಾನದ ಬಳಿಕ ಮಿಶ್ರಾ ಅವರು,ಕಾಂಗ್ರೆಸ್ ಆಟವನ್ನಾರಂಭಿಸಿದೆ,ಆದರೆ ಬಿಜೆಪಿ ಅದನ್ನು ಮುಗಿಸಲಿದೆ ಎಂದು ಹೇಳಿದ್ದರು. ಮಿಶ್ರಾ ಅವರು ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳ ಶಾಸಕರಿಗೆ ಆಮಿಷಗಳನ್ನೊಡ್ಡುವ ಮೂಲಕ ಕಮಲನಾಥ್ ಸರಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿಂದೆ ಆರೋಪಿಸಿತ್ತು.

ಇ-ಟೆಂಡರಿಂಗ್ ಪ್ರಕರಣವು 2018ರಲ್ಲಿ ಜಲ ಸಂಪನ್ಮೂಲ ಇಲಾಖೆಯು ಕರೆದಿದ್ದ ಇ-ಟೆಂಡರ್‌ನಲ್ಲಿ ಹಸ್ತಕ್ಷೇಪಕ್ಕೆ ಸಂಬಂಧಿಸಿದೆ. ಯೋಜನೆಯೊಂದಕ್ಕಾಗಿ ಇಲಾಖೆಯು 116 ಕೋ.ರೂ.ಗಳ ಇ-ಟೆಂಡರ್‌ವೊಂದನ್ನು ಕರೆದಿದ್ದು, ಇದನ್ನು ಗುಜರಾತಿನ ಕಂಪನಿಯೊಂದು 113 ಕೋ.ರೂ.ಗಳಿಗೆ ಪಡೆದುಕೊಂಡಿತ್ತು. ಸ್ವೀಕೃತಿ ಪತ್ರವನ್ನು ನೀಡುವಾಗ ಮೊತ್ತವನ್ನು 105 ಕೋ.ರೂ.ಗೆ ಇಳಿಸಲಾಗಿತ್ತು ಎಂದು ಆರ್ಥಿಕ ಅಪರಾಧ ಘಟಕದಲ್ಲಿನ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X