Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಝಂ ಖಾನ್ ಕ್ಷಮೆ ಯಾಚಿಸಿದರೂ ನಾನು...

ಆಝಂ ಖಾನ್ ಕ್ಷಮೆ ಯಾಚಿಸಿದರೂ ನಾನು ಕ್ಷಮಿಸುವುದಿಲ್ಲ: ಡೆಪ್ಯುಟಿ ಸ್ಪೀಕರ್ ರಮಾದೇವಿ

ವಾರ್ತಾಭಾರತಿವಾರ್ತಾಭಾರತಿ27 July 2019 8:00 PM IST
share
ಆಝಂ ಖಾನ್ ಕ್ಷಮೆ ಯಾಚಿಸಿದರೂ ನಾನು ಕ್ಷಮಿಸುವುದಿಲ್ಲ: ಡೆಪ್ಯುಟಿ ಸ್ಪೀಕರ್ ರಮಾದೇವಿ

ಹೊಸದಿಲ್ಲಿ, ಜು.27: ಸಂಸತ್ತಿನಲ್ಲಿ ತನ್ನನ್ನು ಉದ್ದೇಶಿಸಿ ಆಕ್ಷೇಪಾರ್ಹ ಹೇಳಿಕೆಗಾಗಿ ಎಸ್‌ಪಿ ನಾಯಕ ಆಝಂ ಖಾನ್ ಅವರು ಕ್ಷಮೆಯನ್ನು ಯಾಚಿಸಿದರೂ ತಾನು ಮಾತ್ರ ಎಂದಿಗೂ ಅವರನ್ನು ಕ್ಷಮಿಸುವುದಿಲ್ಲ ಎಂದು ಬಿಜೆಪಿ ಸಂಸದೆ ಹಾಗೂ ಲೋಕಸಭೆಯ ಡೆಪ್ಯುಟಿ ಸ್ಪೀಕರ್ ರಮಾದೇವಿ ಅವರು ಹೇಳಿದ್ದಾರೆ. ಗುರುವಾರ ಲೋಕಸಭೆಯಲ್ಲಿ ತ್ರಿವಳಿ ತಲಾಕ್ ಮಸೂದೆಯ ಮೇಲಿನ ಚರ್ಚೆ ಸಂದರ್ಭದಲ್ಲಿ ಖಾನ್ ಅವರ ಆಕ್ಷೇಪಾರ್ಹ ಹೇಳಿಕೆಯನ್ನು ಸದಸ್ಯರು ಪಕ್ಷಭೇದ ಮರೆತು ಖಂಡಿಸಿದ್ದರು.

ಇಂತಹ ಹೇಳಿಕೆಯನ್ನು ನೀಡುವ ಮೂಲಕ ಮತ್ತು ತಕ್ಷಣವೇ ಕ್ಷಮೆಯನ್ನು ಕೋರದಿರುವ ಮೂಲಕ ಖಾನ್ ಅವರು ಎರಡು ಬಾರಿ ಪೀಠವನ್ನು ಅವಮಾನಿಸಿದ್ದಾರೆ ಎಂದು ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ ರಮಾದೇವಿ, ಅವರು ಈ ಹೇಳಿಕೆಯನ್ನು ನೀಡಿದಾಗ ತಾನು ಸ್ಪೀಕರ್ ಪೀಠದಲ್ಲಿದ್ದೆ. ಖಾನ್ ಅವರು ನೇರವಾಗಿ ಸದಸ್ಯರತ್ತ ನೋಡುತ್ತ ಮಾತನಾಡುತ್ತಿದ್ದರು ಮತ್ತು ಪೀಠವನ್ನು ಉದ್ದೇಶಿಸಿ ಮಾತನಾಡುವಂತೆ ತಾನು ಅವರಿಗೆ ಸೂಚಿಸಿದ್ದೆ. ಆದರೆ ಅವರು ಇಲ್ಲಿ ಪುನರುಚ್ಚರಿಸಲು ಸಾಧ್ಯವಿಲ್ಲದ ಮಾತುಗಳನ್ನಾಡಿದ್ದರು ಎಂದರು.

ತಾನು ಅವರಿಗೆ ಕಟುವಾಗಿ ಉತ್ತರಿಸುತ್ತಿದ್ದೆ,ಆದರೆ ಆ ಸಂದರ್ಭದಲ್ಲಿ ತಾನಿದ್ದ ಪೀಠದ ಗೌರವವನ್ನು ಕಾಯ್ದುಕೊಳ್ಳಲು ತಾನು ಮಾತನಾಡಿರಲಿಲ್ಲ ಎಂದ ಅವರು,ಪ್ರತಿಯೊಬ್ಬರೂ ತಾಯಿ,ಸೋದರಿ,ಪುತ್ರಿ ಮತ್ತು ಪತ್ನಿಯನ್ನು ಹೊಂದಿದ್ದಾರೆ. ಖಾನ್ ಹೇಳಿಕೆ ಮಹಿಳೆಯರನ್ನು ಮಾತ್ರ ನೋಯಿಸಿಲ್ಲ,ಅದು ಪುರುಷರಿಗೂ ಕಪ್ಪು ಚುಕ್ಕೆಯಾಗಿದೆ ಎಂದು ಕಿಡಿಕಾರಿದರು.

ಖಾನ್ ವಿರುದ್ಧ ಕ್ರಮದ ಬಗ್ಗೆ ನಿರ್ಧರಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಶುಕ್ರವಾರ ಸಂಸದರ ಸಭೆಯೊಂದನ್ನು ಕರೆದಿದ್ದರು. ಸೋಮವಾರ ಸದನದಲ್ಲಿ ಬೇಷರತ್ ಕ್ಷಮೆ ಯಾಚಿಸುವಂತೆ ಖಾನ್‌ಗೆ ಸೂಚಿಸಲಾಗುವುದು,ಅವರು ವಿಫಲರಾದರೆ ಅವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎನ್ನಲಾಗಿದೆ.

 ಖಾನ್ ತನ್ನ ಅಸಭ್ಯ ಹೇಳಿಕೆಯ ಬಗ್ಗೆ ಅಂದೇ ಕ್ಷಮೆ ಯಾಚಿಸಿದ್ದರೆ ತಾನು ಕ್ಷಮಿಸುತ್ತಿದ್ದೆ. ಖಾನ್ ತನಗೆ ಮಾತ್ರ ಮುಜುಗರ ಉಂಟು ಮಾಡಿದ್ದಲ್ಲ,ಅವರು ಇಡೀ ದೇಶದ ಮಹಿಳೆಯರನ್ನು ಅವಮಾನಿಸಿದ್ದಾರೆ. ಅವರ ವಿರುದ್ಧ ಮುಂಬರುವ ಪೀಳಿಗೆಗಳು ನೆನಪಿಡುವಂತಹ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ತಾನು ಸ್ಪೀಕರ್ ಅವರನ್ನು ಕೋರುತ್ತೇನೆ ಎಂದು ರಮಾದೇವಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X