Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಉಚಿತ ಹೃದ್ರೋಗ ತಪಾಸಣಾ...

ಭಟ್ಕಳ: ಉಚಿತ ಹೃದ್ರೋಗ ತಪಾಸಣಾ ಶಿಬಿರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 July 2019 10:39 PM IST
share
ಭಟ್ಕಳ:  ಉಚಿತ ಹೃದ್ರೋಗ ತಪಾಸಣಾ ಶಿಬಿರಕ್ಕೆ ಚಾಲನೆ

ಭಟ್ಕಳ: ಇಲ್ಲಿನ ವೆಲ್ಫೇರ್ ಆಸ್ಪತ್ರೆ ಹಾಗೂ ಕೇರಳದ ಖ್ಯಾತ ಮೈತ್ರಾ ಆಸ್ಪತ್ರೆಯ ಸಹಯೋಗದೊಂದಿಗೆ  ಎರಡು ದಿನಗಳ ಕಾಲ ನಡೆಯುವ ಉಚಿತ ಹೃದ್ರೋಗ ತಪಾಸಣಾ ಶಿಬಿರಕ್ಕೆ ಶನಿವಾರ ವೆಲ್ಫೇರ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಉದ್ಯಮಿ ಹಾಗೂ ರಾಬಿತಾ ಸೂಸೈಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಯುನೂಸ್ ಕಾಝಿಯಾ ಮಾತನಾಡಿ, ಕೇರಳದ ಮೈತ್ರಾ ಆಸ್ಪತ್ರೆಯು ಸುಸಜ್ಜಿತ ಹಾಗೂ ಸಕಲ ಸೌಲಭ್ಯಗಳನ್ನು ಹೊಂದುವುದರ ಜತೆಗೆ ಗುಣಮಟ್ಟದಲ್ಲೂ ನಂಬರ್ ಒನ್ ಎನಿಸಿಕೊಂಡಿದೆ. ಭಟ್ಕಳದಲ್ಲಿ ಪ್ರಥಮ ಬಾರಿ ಹೃದ್ರೋಗ ತಪಾಸಣಾ ಶಿಬಿರವನ್ನು ಆಯೋಜಿಸುತ್ತಿರುವುದು ಸಂತೋಷ ತಂದಿದೆ. ಆಸ್ಪತ್ರೆಯ ವ್ಯವಸ್ಥಾಪಕರೊಂದಿಗೆ ಮಾತನಾಡಿ ಭಟ್ಕಳದ ಜನರಿಗಾಗಿ ವಿಶೇಷ ರಿಯಾಯತಿ ಒದಗಿಸುವಂತೆ ಕೋರಿಕೊಳ್ಳುವುದಾಗಿ ತಿಳಿಸಿದರು.

ಗೌರವ ಅತಿಥಿಯಾಗಿದ್ದ ಭಟ್ಕಳ ಪೊಲೀಸ್ ವೃತ್ತದ ಸಿಪಿಐ ಗಣೇಶ ಮಾತನಾಡಿ, ಭಟ್ಕಳದಲ್ಲಿ ಹೃದ್ರೋಗ ತಪಾಸಣೆಗೆ ವ್ಯವಸ್ಥೆ ಮಾಡಿಕೊಟ್ಟ ವೆಲ್ಪೇರ್ ಆಸ್ಪತ್ರೆಯ ಆಡಳಿತ ಮಂಡಳಿಗೆ ಧನ್ಯವಾದ ಅರ್ಪಿಸಿದರು. ಮೈತ್ರಾ ಆಸ್ಪತ್ರೆಯ ಕನ್ಸಲ್‍ಟೆಂಟ್ ಕಾರ್ಡಿಯೋಲೊಜಿಸ್ಟ್ ಡಾ. ಷಾಜುದ್ದೀನ್ ಹೃದ್ರೋಗ ಹಾಗೂ ಅದನ್ನು ತಡೆಗಟ್ಟು ಕ್ರಮದ ಕುರಿತಂತೆ ಬೆಳಕುಚೆಲ್ಲಿದರು. ಮೈತ್ರಾ ಆಸ್ಪತ್ರೆಯ ವ್ಯವಸ್ಥಾಪಕ ಮುರುಳಿ ಥರಾವತ್ ಮಾತನಾಡಿ, ಹೃದ್ರೋಗ ತಪಾಸಣಾ ಶಿಬಿರವನ್ನು ಅತ್ಯುತ್ತಮ ರೀತಿಯಲ್ಲಿ ಆಯೋಜಸಿದ ವೆಲ್ಫೇರ್ ಆಸ್ಪತ್ರೆಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದರು. 

ವೆಲ್ಪೇರ್ ಆಸ್ಪತ್ರೆಯ ನಿರ್ವಾಹಕ ಸೈಯ್ಯದ್  ಅಬುಲ್ ಆಲಾ ಬರ್ಮಾವರ್ ಮಾತನಾಡಿ, ಶಿಬಿರದಲ್ಲಿ ಭಾಗವಹಿಸಲು ಭಟ್ಕಳ ಸೇರಿದಂತೆ ಅಕ್ಕಪಕ್ಕದ ಪ್ರದೇಶಗಳ ಸುಮಾರು 200ಕ್ಕೂ ಹೆಚ್ಚು ಮಂದಿ ಹೆಸರನ್ನು ನೊಂದಾಯಿಸಿಕೊಂಡಿದ್ದಾರೆ. ಈಗ ಹೆಸರನ್ನು ನೊಂದಾಯಿಸುವ ಪ್ರಕಿಯೆಯನ್ನು ಸ್ಥಗಿತಗೊಳಿಸಲಾಗಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೆಲ್ಫೇರ್ ಆಸ್ಪತ್ರೆಯ ಉಪಾಧ್ಯಕ್ಷ ಎಸ್.ಕೆ.ಸೈಯ್ಯದ್ ಸಲಾಹುದ್ದೀನ್ ಮಾತನಾಡಿ, ಭಟ್ಕಳದ ಜನರ ಪ್ರಯೋಜನಕ್ಕಾಗಿ ಮತ್ತು ರೋಗಿಗಳ ಸೌಲಭ್ಯಕ್ಕಾಗಿ ಈ ಆಸ್ಪತ್ರೆಯನ್ನು ಸ್ಥಾಪಿಸಿದ್ದು, ಇದರ ಉದ್ದೇಶ ಹಣಗಳಿಕೆಯಾಗಿರದೆ ಸೇವಾ ಮನೋಭಾವನೆಯನ್ನು ಹೊಂದಿದೆ ಎಂದರು. ಡಾ.ಝಹಿರ್ ಕೋಲಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು. 

ಹಾಫಿಝ್ ಝುಹೇಬ್ ದಾಮೂದಿಯವರ ಕುರಾನ್ ಪಠಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಮುಬಶ್ಶಿರ್ ಹುಸೇನ್ ಹಲ್ಲಾರೆ ಪ್ರಸ್ತಾವಿಕವಾಗಿ ಮಾತನಾಡಿದರು. ಭಟ್ಕಳ ಮುಸ್ಲಿಮ್ ಜಮಾಅತ್ ದುಬೈ ಇದರ ಮಾಜಿ ಪ್ರಧಾನ ಕಾರ್ಯದರ್ಶಿ ಜೈಲಾನಿ ಮೊಹತೆಶಮ್, ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ನಸೀಫ್ ಖಲಿಫಾ, ಸಮಾಜ ಸೇವಕ ಮುಹಮ್ಮದ್ ಯುನೂಸ್ ರುಕ್ನುದ್ದೀನ್, ಮುಹಮ್ಮದ್ ಯಾಹ್ಯಾ ಹಲ್ಲಾರೆ, ಮೌಲ್ವಿ ಸಫ್ವಾನ್ ಮೋಟಿಯಾ ನದ್ವಿ ಮತ್ತಿರರು ಉಪಸ್ಥಿತರಿದ್ದರು. 

ದೇಶದ ಖ್ಯಾತ ಹೃದ್ರೋಗ ತಜ್ಞ ಹಾಗೂ ಮೈತ್ರಾ ಆಸ್ಪತ್ರೆಯ ಡೈರೆಟ್ಕರ್ ಮತ್ತು ಕ್ಲಿನಿಕಲ್ ಮುಖ್ಯಸ್ಥ ಡಾ.ಅಲಿ ಫೈಝಲ್ ಜು.28 ರಂದು ಉಪಸ್ಥಿತರಿದ್ದು ರೋಗಿಗಳ ತಪಾಸಣೆ ಹಾಗೂ ಸೂಕ್ತ ಸಲಹೆಗಳನ್ನು ನೀಡಲಿದ್ದಾರೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X