ಮಂಗಳೂರು: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಜಿ.ಎ.ಬಾವ ಮಂಗಳೂರು ನಗರದಲ್ಲಿ ಮಂಗಳೂರು ಪ್ರಾಂತ ಬಿಷಪ್ ಅತಿ ವಂದನೀಯ ರೆ.ಡಾ.ಪೀಟರ್ ಪೌಲ್ ಸಲ್ಡಾನ ಅವರನ್ನು ಶನಿವಾರ ಭೇಟಿಯಾಗಿ ಅಭಿನಂದಿಸಿದರು.
ಮಂಗಳೂರು: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಜಿ.ಎ.ಬಾವ ಮಂಗಳೂರು ನಗರದಲ್ಲಿ ಮಂಗಳೂರು ಪ್ರಾಂತ ಬಿಷಪ್ ಅತಿ ವಂದನೀಯ ರೆ.ಡಾ.ಪೀಟರ್ ಪೌಲ್ ಸಲ್ಡಾನ ಅವರನ್ನು ಶನಿವಾರ ಭೇಟಿಯಾಗಿ ಅಭಿನಂದಿಸಿದರು.