Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಹನ್ನೆರಡು ವರ್ಷಗಳ ನಂತರ ಬೆಳ್ಳಿ ಪರದೆಗೆ...

ಹನ್ನೆರಡು ವರ್ಷಗಳ ನಂತರ ಬೆಳ್ಳಿ ಪರದೆಗೆ ಮರಳಿದ ಶಿಲ್ಪಾ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ28 July 2019 5:09 PM IST
share
ಹನ್ನೆರಡು ವರ್ಷಗಳ ನಂತರ ಬೆಳ್ಳಿ ಪರದೆಗೆ ಮರಳಿದ ಶಿಲ್ಪಾ ಶೆಟ್ಟಿ

ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಬಾಲಿವುಡ್ ಸಿನೆಮಾಗಳಲ್ಲಿ ತನ್ನದೇ ಛಾಪು ಬಿಟ್ಟ ನಟಿ. ಬಾಝಿಗರ್, ಮೈ ಖಿಲಾಡಿ ತೂ ಅನಾಡಿ ಯಂತಹ ಸೂಪರ್ ಹಿಟ್ ಸಿನೆಮಾಗಳಲ್ಲಿ ನಟಿಸಿರುವ ಶಿಲ್ಪಾ ವಿವಾಹದ ನಂತರ ಸಿನೆಮಾರಂಗದಿಂದ ದೂರವೇ ಉಳಿದಿದ್ದರು. ಅವರ ಕೊನೆಯ ಸಿನೆಮಾ ಧರ್ಮೇಂದ್ರ, ಸನ್ನಿ ಮತ್ತು ಬಾಬಿ ಡಿಯೋಲ್ ಅಭಿನಯದ ‘ಅಪ್ನೆ’ 2007ರಲ್ಲಿ ತೆರೆಕಂಡಿತ್ತು.

ಸದ್ಯ ಶಿಲ್ಪಾ ಹೆಸರಾಂತ ಚಿತ್ರ ನಿರ್ದೇಶಕ ಅಝೀಝ್ ಮಿರ್ಝಾ ಅವರ ಪುತ್ರ ಹರೂನ್ ಅವರ ನಿರ್ದೇಶನದ ಚೊಚ್ಚಲ ಸಿನೆಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ರಮೇಶ್ ತೌರಾನಿ ನಿರ್ಮಿಸುತ್ತಿರುವ ಈ ಸಿನೆಮಾದಲ್ಲಿ ದಿಲ್ಜಿತ್ ದೊಸಾಂಜ್ ಮತ್ತು ಯಾಮಿ ಗೌತಮ್ ಕೂಡಾ ನಟಿಸುತ್ತಿದ್ದಾರೆ. ಹೆಸರಿಡದ ಈ ಹಾಸ್ಯ ಪ್ರಧಾನ ಚಿತ್ರದಲ್ಲಿ ಶಿಲ್ಪಾ ಓರ್ವ ಲೇಖಕಿಯ ಪಾತ್ರವನ್ನು ನಿಭಾಯಿಸಲಿದ್ದಾರೆ.

ಈ ಚಿತ್ರಕ್ಕೆ ನೀರಜ್‌ವೋರ ಅವರು ಬರೆದ ಕತೆಯಿದೆ. 2017ರಲ್ಲಿ ನಿಧನರಾದ ವೋರ ಅವರು ಹೇರಫೇರಿ ಮತ್ತು ಭೂಲ್ ಭುಲಯ್ಯ ನಂತರ ಅಂತಿಮವಾಗಿ ಬರೆದ ಕತೆಯನ್ನು ಈ ಚಿತ್ರ ಹೊಂದಿದೆ ಎಂದು ನಿರ್ಮಾಪಕ ರಮೇಶ್ ತೌರಾನಿ ತಿಳಿಸಿದ್ದಾರೆ. ಸಿನೆಮಾ ರಂಗದಿಂದ ದೂರವಿದ್ದರೂ ಶಿಲ್ಪಾ ಹಿಂದಿ ವಾಹಿನಿಯೊಂದರಲ್ಲಿ ಡಾನ್ಸ್ ರಿಯಾಲಿಟಿ ಶೋನಲ್ಲಿ ತೀರ್ಪುಗಾರಳಾಗಿ ಎಲ್ಲರ ಗಮನ ಸೆಳೆದಿದ್ದರು. ಸಾಮಾಜಿಕ ಮಾಧ್ಯಮದಲ್ಲೂ ಸಕ್ರಿಯವಾಗಿರುವ ಶಿಲ್ಪಾ ಯೋಗ, ಆಹಾರ ಹಾಗೂ ಆರೋಗ್ಯ ಜೀವನಕ್ಕೆ ಸಂಬಂಧಪಟ್ಟ ಹಲವು ಸಲಹೆಗಳನ್ನು ನೀಡುವ ಮೂಲಕ ಬಹುದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X