Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಗಣೇಶ್ ನಟನೆಯ ‘ಗೀತಾ’ ಚಿತ್ರ ದೊಡ್ಡ...

ಗಣೇಶ್ ನಟನೆಯ ‘ಗೀತಾ’ ಚಿತ್ರ ದೊಡ್ಡ ಮೊತ್ತಕ್ಕೆ ಮಾರಾಟ

ವಾರ್ತಾಭಾರತಿವಾರ್ತಾಭಾರತಿ28 July 2019 5:24 PM IST
share
ಗಣೇಶ್ ನಟನೆಯ ‘ಗೀತಾ’ ಚಿತ್ರ ದೊಡ್ಡ ಮೊತ್ತಕ್ಕೆ ಮಾರಾಟ

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಗೀತಾ’ದ ಚಿತ್ರೀಕರಣ ಮುಕ್ತಾಯ ಗೊಂಡಿದೆ. ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಇದು ವಿಜಯ್ ನಾಗೇಂದ್ರ ಅವರ ಚೊಚ್ಚಲ ನಿರ್ದೇಶನದ ಚಿತ್ರ. ರೊಮ್ಯಾಂಟಿಕ್-ಸಾಹಸಮಯ ‘ಗೀತಾ’ ಚಿತ್ರದಲ್ಲಿ ಮೂವರು ನಾಯಕಿಯರು. ಪ್ರಯಾಗ್ ಮಾರ್ಟಿನ್, ಪಾರ್ವತಿ ಅರುಣ್ ಹಾಗೂ ಶಾನ್ವಿ ಶ್ರೀವಾತ್ಸವ. ಚಿತ್ರಕ್ಕೆ ಗೋಲ್ಡನ್ ಫಿಲ್ಮ್ಸ್ ಹಾಗೂ ನಿರ್ಮಾಪಕ ಸೈಯದ್ ಸಲಾಮ್ ಹಣ ಹೂಡಿದ್ದಾರೆ. ಹರಿಕೃಷ್ಣ ಅವರ ಸಂಗೀತ ಹಾಗೂ ಶ್ರೀಶಾ ಕುಡುವಲ್ಲಿ ಅವರ ಛಾಯಾಗ್ರಹಣ ಇದೆ. ಚಿತ್ರದ ಆಡಿಯೊ ಹಾಗೂ ಟೀಸರ್ ಅನ್ನು ಅದ್ದೂರಿ ಯಾಗಿ ಬಿಡುಗಡೆ ಮಾಡಲು ಚಿತ್ರದ ನಿರ್ಮಾಪಕರು ಚಿಂತಿಸುತ್ತಿದ್ದಾರೆ. 

ಈ ಕಾರ್ಯಕ್ರಮ ಆಗಸ್ಟ್ ಮೊದಲ ವಾರದಲ್ಲಿ ನಡೆಯಲಿದೆ. ಕಾರ್ಯಕ್ರಮದ ದಿನಾಂಕ ಶೀಘ್ರ ಪ್ರಕಟವಾಗಲಿದೆ. ಈ ನಡುವೆ, ಚಿತ್ರ ಡಿಜಿಟಲ್ ಫ್ಲಾಟ್‌ಫಾರ್ಮ್ ನಲ್ಲಿ ಉತ್ತಮ ಬೆಲೆಗೆ ಈಗಾಗಲೇ ಮಾರಾಟವಾಗಿದೆ ಎಂದು ಹೇಳಲಾಗುತ್ತಿದೆ. ಚಿತ್ರದ ಹಕ್ಕನ್ನು 2.75 ಕೋಟಿ ರೂಪಾಯಿಗೆ ಅಮೆಝಾನ್ ಪಡೆದುಕೊಂಡಿದೆ ಎಂದು ಮೂಲವೊಂದು ತಿಳಿಸಿದೆ. ಇದು ಡಿಜಿಟಲ್ ಫ್ಲಾಟ್‌ಫಾರ್ಮ್‌ನಲ್ಲಿ ಕನ್ನಡ ಚಿತ್ರವೊಂದರ ಹಕ್ಕು ಮಾರಾಟವಾದ ಅತ್ಯಧಿಕ ಮೊತ್ತ. ‘ಗೀತಾ’ ಚಿತ್ರದೊಂದಿಗೆ ಗಣೇಶ್ ‘ಗಿಮಿಕ್’ನಲ್ಲಿ ಕೂಡ ನಟಿಸುತ್ತಿದ್ದಾರೆ. ನಾಗಣ್ಣ ನಿರ್ದೇಶನದ ಈ ಚಿತ್ರ ಹಾರರ್-ಕಾಮಿಡಿ. ಈ ಚಿತ್ರದ ಹೆಚ್ಚಿನ ಭಾಗವನ್ನು ಶ್ರೀಲಂಕಾದ ಮನೆಯೊಂದರಲ್ಲಿ ಚಿತ್ರೀಕರಿಸಲಾಗಿದೆ. ಕೆಲವು ಭಾಗವನ್ನು ಮೈಸೂರು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ‘ಗಿಮಿಕ್’ ಗಣೇಶ್ ಅವರ ಮೊದಲ ಹಾರರ್-ಕಾಮಿಡಿ ಚಿತ್ರ. ‘ಗಿಮಿಕ್’ ಚಿತ್ರಕ್ಕೆ ದೀಪಕ್ ಸಮಿ ಅವರು ಸಮಿ ಪಿಕ್ಚರ್ಸ್‌ ಅಡಿಯಲ್ಲಿ ಹಣ ಹೂಡುತ್ತಿದ್ದಾರೆ. ನಾಯಕಿ ರೋನ್ಸಿಯಾ ಸಿಂಗ್‌ಗೆ ಕನ್ನಡ ಚಿತ್ರರಂಗದಲ್ಲಿ ಇದು ಚೊಚ್ಚಲ ಚಿತ್ರ. ಚಿತ್ರದಲ್ಲಿ ರವಿಶಂಕರ್ ಗೌಡ, ಸಾಧು ಕೋಕಿಲಾ, ಶೋಭರಾಜ್ ಹಾಗೂ ಸುಂದರ್ ರಾಜ್ ಪೋಷಕ ಪಾತ್ರದಲ್ಲಿ ನಟಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X