ಜನತೆಗೆ ದ್ರೋಹ ಬಗೆದ ಶಾಸಕರಿಗೆ ಜನತಾ ನ್ಯಾಯಾಲಯದಲ್ಲೂ ಶಿಕ್ಷೆ: ಕಾಂಗ್ರೆಸ್
![ಜನತೆಗೆ ದ್ರೋಹ ಬಗೆದ ಶಾಸಕರಿಗೆ ಜನತಾ ನ್ಯಾಯಾಲಯದಲ್ಲೂ ಶಿಕ್ಷೆ: ಕಾಂಗ್ರೆಸ್ ಜನತೆಗೆ ದ್ರೋಹ ಬಗೆದ ಶಾಸಕರಿಗೆ ಜನತಾ ನ್ಯಾಯಾಲಯದಲ್ಲೂ ಶಿಕ್ಷೆ: ಕಾಂಗ್ರೆಸ್](https://www.varthabharati.in/sites/default/files/images/articles/2019/07/28/202647-1564318669.jpg)
ಬೆಂಗಳೂರು, ಜು.28: ಅತೃಪ್ತ ಶಾಸಕರ ಅನರ್ಹಗೊಳಿಸಿ ಸಭಾಧ್ಯಕ್ಷರು ಕೊಟ್ಟಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ಮೈತ್ರಿ ಸರಕಾರವನ್ನು ಉರುಳಿಸಬೇಕೆಂದೇ ಬಿಜೆಪಿಯೊಂದಿಗೆ ಕೈ ಜೋಡಿಸಿ ತಮ್ಮ ಪಕ್ಷಗಳಿಗೆ, ತಮ್ಮನ್ನು ಆಯ್ಕೆ ಮಾಡಿದ ಜನತೆಗೆ ದ್ರೋಹ ಬಗೆದ ಈ ಶಾಸಕರುಗಳಿಗೆ ಜನತಾ ನ್ಯಾಯಾಲಯ ಕೂಡ ತಕ್ಕ ಶಿಕ್ಷೆಯನ್ನು ವಿಧಿಸಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.
Next Story