ಕಾಪು, ಜು.28: ವೈಯಕ್ತಿಕ ವಿಚಾರದಲ್ಲಿ ಮನನೊಂದ ಕಾಪು ಭಟ್ರತೋಟ ನಿವಾಸಿ ಸುರೇಶ್ ರಾವ್ (65) ಎಂಬವರು ಎರಡು ದಿನಗಳ ಹಿಂದೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವು ಜು.27ರಂದು ಸಂಜೆ ವೇಳೆ ಪತ್ತೆಯಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು, ಜು.28: ವೈಯಕ್ತಿಕ ವಿಚಾರದಲ್ಲಿ ಮನನೊಂದ ಕಾಪು ಭಟ್ರತೋಟ ನಿವಾಸಿ ಸುರೇಶ್ ರಾವ್ (65) ಎಂಬವರು ಎರಡು ದಿನಗಳ ಹಿಂದೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವು ಜು.27ರಂದು ಸಂಜೆ ವೇಳೆ ಪತ್ತೆಯಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.