ಬ್ರಹ್ಮಾವರ, ಜು.28: ಹಂದಾಡಿ ಕಲ್ಬೆಟ್ಟು ನಿವಾಸಿ ಅಶೋಕ ಭೈರವಾಡಗೆ (56) ಎಂಬವರು ಜು.24ರಂದು ಬೆಳಗ್ಗೆ ಬ್ರಹ್ಮಾವರ ತಾಲೂಕು ಕಚೇರಿಯಲ್ಲಿ ಭೂಮಾಪನ ಇಲಾಖೆಯ ಭೂಮಾಪಕ ಕೆಲಸಕ್ಕೆಂದು ಹೋದವರು ಈವರೆಗೆ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.