Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್, ಎನ್ ಸಿಪಿಗೆ ಆಘಾತ: ಬಿಜೆಪಿ...

ಕಾಂಗ್ರೆಸ್, ಎನ್ ಸಿಪಿಗೆ ಆಘಾತ: ಬಿಜೆಪಿ ಸೇರಲಿರುವ ನಾಲ್ವರು ಶಾಸಕರು

ವಾರ್ತಾಭಾರತಿವಾರ್ತಾಭಾರತಿ30 July 2019 4:30 PM IST
share
ಕಾಂಗ್ರೆಸ್, ಎನ್ ಸಿಪಿಗೆ ಆಘಾತ: ಬಿಜೆಪಿ ಸೇರಲಿರುವ ನಾಲ್ವರು ಶಾಸಕರು

ಮುಂಬೈ, ಜು.30: ಮಹಾರಾಷ್ಟ್ರದ ವಿಪಕ್ಷಗಳಿಗೆ ದೊಡ್ಡ ಹೊಡೆತ ನೀಡುವ ಬೆಳವಣಿಗೆಯಲ್ಲಿ ಮೂವರು ಎನ್‍ ಸಿಪಿ ಶಾಸಕರು ಹಾಗೂ ಒಬ್ಬ ಕಾಂಗ್ರೆಸ್ ಶಾಸಕ  ಮಂಗಳವಾರ ತಮ್ಮ  ರಾಜೀನಾಮೆ ಪತ್ರಗಳನ್ನು ಸ್ಪೀಕರ್ ಹರಿಭಾವು ಬಗ್ಡೆ ಅವರಿಗೆ ಸಲ್ಲಿಸಿದ್ದಾರೆ.

ರಾಜೀನಾಮೆ ನೀಡಿರುವ ಎನ್‍ಸಿಪಿ ಶಾಸಕರುಗಳಾದ ವೈಭವ್ ಪಿಚಡ್, ಸಂದೀಪ್ ನಾಯ್ಕ್, ಶಿವೇಂದ್ರ ರಾಜೆ ಹಾಗೂ ಕಾಂಗ್ರೆಸ್ ಶಾಸಕ ಕಾಳಿದಾಸ್ ಕೊಲಂಬ್ಕರ್  ನಾಳೆ ಬಿಜೆಪಿ ಸೇರಲಿದ್ದಾರೆ.

ಕಳೆದ ವಾರವಷ್ಟೇ ಎನ್‍ಸಿಪಿಯ ಮುಂಬೈ ಘಟಕದ ಅಧ್ಯಕ್ಷ ಸಚಿನ್ ಆಹಿರ್ ಪಕ್ಷ ತೊರೆದು ಶಿವಸೇನೆ ಸೇರಿದ್ದರು. ಎನ್‍ಸಿಪಿಯ ಮಹಿಳಾ ಘಟಕದ ಅಧ್ಯಕ್ಷೆ ಚಿತ್ರಾ ವಾಘ್ ಕೂಡ  ಪಕ್ಷ ತೊರೆದಿದ್ದು, ಅವರು ಬಿಜೆಪಿ ಸೇರಲಿದ್ದಾರೆಂಬ ಮಾಹಿತಿಯಿದೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರುಗಳಾದ ಎನ್‍ಸಿಪಿಯ ಮಹಾರಾಷ್ಟ್ರ ಘಟಕ ಅಧ್ಯಕ್ಷ ಜಯಂತ್ ಪಾಟೀಲ್, ಎಂಎನ್‍ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಹಾಗೂ ರೈತ ನಾಯಕ ರಾಜು ಶೆಟ್ಟಿ ಮುಂಬೈಯಲ್ಲಿ ಚರ್ಚೆ ನಡೆಸಿದ್ದಾರೆ.

ಒಟ್ಟು 50 ಮಂದಿ ಕಾಂಗ್ರೆಸ್ ಹಾಗೂ ಎನ್‍ಸಿಪಿ ಶಾಸಕರು  ಬಿಜೆಪಿ ಜತೆ ಸಂಪರ್ಕದಲ್ಲಿದ್ದಾರೆ ಹಾಗೂ ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಕಳೆದ ವಾರವಷ್ಟೇ ಹಿರಿಯ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ಜಲ ಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X