Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ 25,000 ಶಾಲಾಮಕ್ಕಳು ಮಾದಕ...

ದಿಲ್ಲಿಯಲ್ಲಿ 25,000 ಶಾಲಾಮಕ್ಕಳು ಮಾದಕ ದ್ರವ್ಯಗಳಿಗೆ ದಾಸರು

ರಾಜ್ಯಸಭೆಯಲ್ಲಿ ಟಿ.ಸುಬ್ಬರಾಮಿ ರೆಡ್ಡಿ ಕಳವಳ

ವಾರ್ತಾಭಾರತಿವಾರ್ತಾಭಾರತಿ31 July 2019 8:41 PM IST
share
ದಿಲ್ಲಿಯಲ್ಲಿ 25,000 ಶಾಲಾಮಕ್ಕಳು ಮಾದಕ ದ್ರವ್ಯಗಳಿಗೆ ದಾಸರು

ಹೊಸದಿಲ್ಲಿ, ಜು.31: ದಿಲ್ಲಿಯಲ್ಲಿ 25,000 ಶಾಲಾಮಕ್ಕಳು ಮಾದಕ ದ್ರವ್ಯ ವ್ಯಸನಿಗಳಾಗಿದ್ದಾರೆ ಮತ್ತು ಈ ಪಿಡುಗಿನ ಬಗ್ಗೆ ಪೊಲೀಸರು ಕುರುಡರಾಗಿದ್ದಾರೆ ಎಂದು ಕಾಂಗ್ರೆಸ್ ಸದಸ್ಯ ಟಿ.ಸುಬ್ಬರಾಮಿ ರೆಡ್ಡಿ ಅವರು ಹೇಳುವುದರೊಂದಿಗೆ ಬುಧವಾರ ರಾಜ್ಯಸಭೆಯಲ್ಲಿ ಮಕ್ಕಳು ಮಾದಕ ದ್ರವ್ಯಗಳ ಜಾಲಕ್ಕೆ ಸಿಲುಕುತ್ತಿರುವ ಬಗ್ಗೆ ಕಳವಳಗಳು ವ್ಯಕ್ತವಾದವು.

ಶೂನ್ಯವೇಳೆಯಲ್ಲಿ ವಿಷಯವನ್ನೆತ್ತಿದ ರೆಡ್ಡಿ,ದಿಲ್ಲಿಯಲ್ಲಿ ಮಾತ್ರವಲ್ಲ,ಇಡೀ ಉತ್ತರ ಭಾರತದಲ್ಲಿ ಮಾದಕ ದ್ರವ್ಯಗಳು ಸುಲಭವಾಗಿ ಲಭಿಸುತ್ತಿವೆ ಮತ್ತು ಅಮಾಯಕ ಮಕ್ಕಳ ಬದುಕನ್ನು ನಾಶಮಾಡುತ್ತವೆ. ಶೇ.83ರಷ್ಟು ಮಾದಕ ದ್ರವ್ಯ ವ್ಯಸನಿಗಳು ವಿದ್ಯಾವಂತರಾಗಿದ್ದಾರೆ,ಆದರೆ ಮಾದಕ ದ್ರವ್ಯ ಮಾಫಿಯಾಗಳ ಒತ್ತಡದಿಂದಾಗಿ ಈ ಪಿಡುಗನ್ನು ನಿಯಂತ್ರಿಸಲು ರಾಜ್ಯ ಸರಕಾರಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಇತ್ತೀಚಿಗೆ ರಾಜಸ್ಥಾನ, ಪಂಜಾಬ್, ಹರ್ಯಾಣ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ಮುಖ್ಯಮಂತ್ರಿಗಳು ಈ ವಿಷಯದ ಕುರಿತು ಚರ್ಚಿಸಿದ್ದಾರೆ ಎಂದ ಅವರು,ಪಾಕಿಸ್ತಾನ ಮತ್ತು ನೈಜೀರಿಯಾಗಳಂತಹ ದೇಶಗಳ ಮೂಲಕ ಭಾರತಕ್ಕೆ ಮಾದಕ ದ್ರವ್ಯ ಕಳ್ಳಸಾಗಾಣಿಕೆಯಾಗುತ್ತಿರುವುದು ಗಂಭೀರ ಕಳವಳಕ್ಕೆ ಕಾರಣವಾಗಿದೆ. ಈ ಪಿಡುಗನ್ನು ಹತ್ತಿಕ್ಕಲು ಎನ್‌ಐಎಯಂತಹ ವಿವಿಧ ಸಂಸ್ಥೆಗಳ ನಡುವೆ ಸಮನ್ವಯ ಅಗತ್ಯವಾಗಿದೆ ಎಂದರು.

ದೇಶದಲ್ಲಿ ಮಾದಕ ದ್ರವ್ಯ ಪಿಡುಗನ್ನು ತಡೆಯಬೇಕೆಂದು ಹಲವಾರು ಸದಸ್ಯರೂ ಆಗ್ರಹಿಸಿದರು.

►ಕಾನೂನು ಬಾಹಿರ ಅಂಗಾಂಗ ಮಾರಾಟ

ಕಾನೂನು ಬಾಹಿರ ಅಂಗಾಂಗ ಮಾರಾಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಭಾಕರ ರೆಡ್ಡಿ ವೇಮಿರೆಡ್ಡಿ ಅವರು,ಮೂತ್ರಪಿಂಡ,ಯಕೃತ್ತು ಮತ್ತು ಹೃದಯಗಳಂತಹ ಅಂಗಾಂಗಗಳ ಲಭ್ಯತೆಯೊಂದಿಗೆ ಭಾರತವು ಅಂಗಾಂಗ ವ್ಯಾಪಾರದ ಬೃಹತ್ ರಾಷ್ಟ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದರು.

ಈ ಅಕ್ರಮದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ ಅವರು,ಇದರಲ್ಲಿ ಭಾಗಿಯಾಗುವ ವೈದ್ಯರ ವಿರುದ್ಧವೂ ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದರು.

ಅಕ್ರಮ ಅಂಗಾಂಗ ಮಾರಾಟ ದಂಧೆಯಲ್ಲಿ ಭಾಗಿಯಾಗಿರುವ ಜನರಿಗೆ ಮರಣ ದಂಡನೆಗೆ ಆಗ್ರಹಿಸಿದ ಅವರು,ಇಂತಹ ದಂಧೆಯನ್ನು ತಡೆಯಲು ಮಸೂದೆಯೊಂದನ್ನು ತರಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X