Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿ.ಸಿ ರೋಡ್: ಎಸ್ಕೆಎಸ್ಸೆಸ್ಸೆಫ್...

ಬಿ.ಸಿ ರೋಡ್: ಎಸ್ಕೆಎಸ್ಸೆಸ್ಸೆಫ್ ಟ್ರೈಸನೇರಿಯಂ ಮೀಟ್

ವಾರ್ತಾಭಾರತಿವಾರ್ತಾಭಾರತಿ31 July 2019 10:02 PM IST
share
ಬಿ.ಸಿ ರೋಡ್: ಎಸ್ಕೆಎಸ್ಸೆಸ್ಸೆಫ್ ಟ್ರೈಸನೇರಿಯಂ ಮೀಟ್

ಮಂಗಳೂರು : "ಅಚಲವಾದ ನಿಲುವುಗಳು ವ್ಯತ್ಯಯಗಳ ತಿದ್ದುಪಡಿಗಳು"  ಎಂಬ ಘೋಷ ವಾಕ್ಯದಡಿಯಲ್ಲಿ ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಟ್ರೈಸನೇರಿಯಂ ಮೀಟ್ ಜಿಲ್ಲಾಧ್ಯಕ್ಷ ಖಾಸಿಂ ದಾರಿಮಿ ಕಿನ್ಯ ಅಧ್ಯಕ್ಷತೆಯಲ್ಲಿ ನಡೆಯಿತು.

ಬಿ.ಸಿ ರೋಡ್ ಲಯನ್ಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮವನ್ನು  ಇರ್ಷಾದ್ ದಾರಿಮಿ ಮಿತ್ತಬೈಲ್  ಉದ್ಘಾಟಿಸಿದರು. ತಝ್ಕಿಯಾ ಎಂಬ  ವಿಷಯದಲ್ಲಿ ಇಬಾದ್ ಜಿಲ್ಲಾಧ್ಯಕ್ಷ ಹಸನ್ ಅರ್ಶದಿ ಹಾಗೂ ಟ್ರೈಸನೇರಿಯಂ ಯೋಜನೆಗಳು ಮತ್ತುಸಂಘಟನೆಯ ನಿಲುವುಗಳು ಎಂಬ ವಿಷಯದಲ್ಲಿ ಟ್ರೆಂಡ್ ಕೇರಳ ರಾಜ್ಯ ಸಂಚಾಲಕರಾದ ನೌಫಲ್ ಮಾಸ್ಟರ್ ವಾಗೇರಿ ವಯನಾಡ್ ವಿಷಯ ಮಂಡಿಸಿದರು.

ಈ ಸಂದರ್ಭ ಸಹಚಾರಿ ರಿಲೀಫ್ ಸೆಲ್ ಗೆ ಗರಿಷ್ಠ ಪ್ರಮಾಣದಲ್ಲಿ ಹಣ ಸಂಗ್ರಹಿಸಿ ನೀಡಿದ ವಲಯ ಸಮಿತಿಯನ್ನು ಅಮೀರ್ ತಂಙಳ್ ಕಿನ್ಯ ಅವಾರ್ಡ್ ನೀಡಿ ಗೌರವಿಸಿದರು.

ಸಭೆಯಲ್ಲಿ ಜಿಲ್ಲಾ ಕೋಶಾಧಿಕಾರಿ ಸೈಯದ್ ಅಮೀರ್ ತಂಙಳ್ ಕಿನ್ಶ, ಅಬ್ದುಲ್ ರಶೀದ್ ಹಾಜಿ ಪರ್ಲಡ್ಕ, ತಾಜುದ್ದೀನ್ ರಹ್ಮಾನಿ ಪುತ್ತೂರು, ಶೇರಿಪ್ ಮೂಸ ಕುದ್ದುಪದವು,ಸಿದ್ದೀಖ್ ಅಬ್ದುಲ್ ಖಾದರ್ ಬಂಟ್ವಾಳ ,ಅಬ್ದುಲ್ ರಶೀದ್ ರಹ್ಮಾನಿ ಕರಾಯ, ಇ.ಕೆ.ಅಬ್ದರ್ರಹ್ಮಾನ್ ಮುಸ್ಲಿಯಾರ್, ಅಬ್ದುಲ್ ಮಜೀದ್ ದಾರಿಮಿ ,ಪಿ.ಎ.ಮರ್ದಾಳ,  ಮುಹಮ್ಮದ್ ಕುಂಞಿ ಮಾಸ್ಟರ್, ಇಕ್ಬಾಲ್ ಬಾಳಿಲ,  ಆರಿಫ್ ಬಡಕಬೈಲ್ ,  ಜಮಾಲುದ್ದಿನ್ ದಾರಿಮಿ, ಅಶ್ರಫ್ ಕಡಬ ,ಅಶ್ರಫ್ ಕಬಕ ,ಝೈನ್ ಸಖಾಫಿ ಉಳ್ಳಾಲ, ಮುಹಮ್ಮದ್ ಹನೀಫ್ ದೂಮಳಿಕೆ,ಶರೀಫ್ ಕಕ್ಕಿಂಜೆ, ರಿಯಾಝ್ ಫೈಝಿ ಕಕ್ಕಿಂಜೆ, ಶಾಫಿ ಇರ್ಫಾನಿ ಗೂಡಿನಬಳಿ, ಫಾರೂಕ್ ವಿಶಾಲನಗರ ಮೊದಲಾದವರು ಭಾಗವಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಯಮಾನಿ ತಿಂಗಳಾಡಿ ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X