Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಾಸ್ಟರ್ಸ್ ಶೂಟಿಂಗ್ ಸ್ವರ್ಧೆ: ಕೇರಳದ...

ಮಾಸ್ಟರ್ಸ್ ಶೂಟಿಂಗ್ ಸ್ವರ್ಧೆ: ಕೇರಳದ ಎಲಿಝಬೆತ್‌ಗೆ ಚಿನ್ನ

ವಾರ್ತಾಭಾರತಿವಾರ್ತಾಭಾರತಿ31 July 2019 10:50 PM IST
share
ಮಾಸ್ಟರ್ಸ್ ಶೂಟಿಂಗ್ ಸ್ವರ್ಧೆ: ಕೇರಳದ ಎಲಿಝಬೆತ್‌ಗೆ ಚಿನ್ನ

ಹೊಸದಿಲ್ಲಿ, ಜು.31: ಸರ್ದಾರ್ ಸಜ್ಜನ್ ಸಿಂಗ್ ಸೇಥಿ ಸ್ಮಾರಕ ಮಾಸ್ಟರ್ಸ್ ಶೂಟಿಂಗ್ ಸ್ಪರ್ಧಾವಳಿಯಲ್ಲಿ ಕೇರಳದ ಎಲಿಝಬೆತ್ ಸುಸಾನ್ ಕೋಶಿ ಮಹಿಳೆಯರ 50 ಮೀ. ರೈಫಲ್ 3-ಪೊಸಿಶನ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದರು.

ಇಲ್ಲಿನ ಡಾ.ಕರ್ಣಿ ಸಿಂಗ್ ರೇಂಜ್‌ನಲ್ಲಿ ಬುಧವಾರ ನಡೆದ ಮೂರನೇ ದಿನದ ಸ್ಪರ್ಧೆಯಲ್ಲಿ ಎಲಿಝಬೆತ್ ಈ ಸಾಧನೆ ಮಾಡಿದರು.

 ಎರಡು ವರ್ಷಗಳ ಹಿಂದೆ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಮೊದಲು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ದೇಶದ ಖಾಯಂ ಶೂಟಿಂಗ್ ಸ್ಪರ್ಧಿ ಆಗಿದ್ದ ಎಲಿಝಬೆತ್ ಬುಧವಾರ 460.1 ಅಂಕ ಗಳಿಸಿ ಮೊದಲ ಸ್ಥಾನ ಪಡೆದರು. ಮಹಾರಾಷ್ಟ್ರದ ಶೂಟರ್ ತೇಜಸ್ವಿನಿ ಸಾವಂತ್(455.6)ಬೆಳ್ಳಿ ಪದಕ ಜಯಿಸಿದರು. ಗುಜರಾತ್‌ನ ಹೇಮಾ ಕೆ.ಸಿ.ಕಂಚಿನ ಪದಕ ಗೆದ್ದುಕೊಂಡರು.

ಇದಕ್ಕೂ ಮೊದಲು ನಡೆದಿದ್ದ ಅರ್ಹತಾ ಸುತ್ತಿನಲ್ಲಿ 1161 ಅಂಕ ಗಳಿಸಿದ್ದ ಎಲಿಝಬೆತ್ ಆರನೇ ಸ್ಥಾನದೊಂದಿಗೆ ಫೈನಲ್ ಪ್ರವೇಶಿಸಿದ್ದರು.

ಫೈನಲ್‌ನಲ್ಲಿ ಮೊದಲ 10 ಶಾಟ್ಸ್ ಗಳಲ್ಲಿ ಎಲಿಝಬೆತ್ ನಾಲ್ಕನೇ ಸ್ಥಾನದಲ್ಲಿದ್ದರು. 2ನೇ ಸುತ್ತಿನಲ್ಲಿ ಚೇತರಿಕೆಯ ಪ್ರದರ್ಶನ ನೀಡಿದರು.

ಏರ್‌ಇಂಡಿಯಾದ ಅನ್ನುರಾಜ್ ಸಿಂಗ್ ಹಾಗೂ ದೀಪಕ್ ಶರ್ಮಾ 10 ಮೀ. ಏರ್ ಪಿಸ್ತೂಲ್ ಮಿಕ್ಸೆಡ್ ಟೀಮ್ ಸ್ಪರ್ಧೆಯಲ್ಲಿ ವಿಜಯಿಯಾದರು. ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಪ್ರತಿಸ್ಪರ್ಧಿ ಒಎನ್‌ಜಿಸಿಯ ಶ್ವೇತಾ ಸಿಂಗ್ ಹಾಗೂ ಅಮನ್‌ಪ್ರೀತ್ ಸಿಂಗ್‌ರನ್ನು 17-5 ಅಂತರದಿಂದ ಸೋಲಿಸಿದರು.

ಭಾರತೀಯ ಸೇನೆಯನ್ನು ಪ್ರತಿನಿಧಿಸುತ್ತಿರುವ ಹಿರಿಯ ಶೂಟರ್ ಗುರುಪ್ರೀತ್ ಸಿಂಗ್ ಕ್ರೀಡಾಕೂಟದಲ್ಲಿ ಎರಡನೇ ಚಿನ್ನ ಜಯಿಸಿದರು. ಮಂಗಳವಾರ ಸೆಂಟರ್‌ಫೈಯರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನ ಜಯಿಸಿದ್ದ ಸಿಂಗ್ ಬುಧವಾರ ಪುರುಷರ 25 ಮೀ. ಸ್ಟಾಂಡರ್ಡ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನ ಜಯಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X