Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಗ್ರ-10ರಲ್ಲಿ ಸಿಂಧು, ಸೈನಾ

ಅಗ್ರ-10ರಲ್ಲಿ ಸಿಂಧು, ಸೈನಾ

ಬ್ಯಾಡ್ಮಿಂಟನ್ ರ‍್ಯಾಂಕಿಂಗ್

ವಾರ್ತಾಭಾರತಿವಾರ್ತಾಭಾರತಿ31 July 2019 11:45 PM IST
share
ಅಗ್ರ-10ರಲ್ಲಿ  ಸಿಂಧು, ಸೈನಾ

ಹೊಸದಿಲ್ಲಿ, ಜು.31: ಭಾರತದ ಸ್ಟಾರ್ ಶಟ್ಲರ್‌ಗಳಾದ ಪಿ.ವಿ.ಸಿಂಧು ಹಾಗೂ ಸೈನಾ ನೆಹ್ವಾಲ್ ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್(ಬಿಡಬ್ಲುಎಫ್)ಮಹಿಳೆಯರ ಸಿಂಗಲ್ಸ್  ರ‍್ಯಾಂಕಿಂಗ್ ನಲ್ಲಿ ಕ್ರಮವಾಗಿ ಐದನೇ ಹಾಗೂ 8ನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಮುಗ್ಧಾ ಅಗ್ರೆ ಹಾಗೂ ರಿತುಪರ್ಣ ದಾಸ್ ಆರು ಹಾಗೂ ಒಂದು ಸ್ಥಾನ ಮೇಲಕ್ಕೇರಿ ಕ್ರಮವಾಗಿ 62ನೇ ಹಾಗೂ 65ನೇ ಸ್ಥಾನದಲ್ಲಿದ್ದಾರೆ.

ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ಆಟಗಾರರ ಪೈಕಿ ಕಿಡಂಬಿ ಶ್ರೀಕಾಂತ್ ಹಾಗೂ ಸಮೀರ್ ವರ್ಮಾ 10ನೇ ಹಾಗೂ 13ನೇ ರ್ಯಾಂಕನ್ನು ಕಾಯ್ದುಕೊಂಡಿದ್ದಾರೆ. ಕಳೆದ ವಾರ ಜಪಾನ್ ಓಪನ್ ಸೆಮಿ ಫೈನಲ್‌ನಲ್ಲಿ ವಿಶ್ವದ ನಂ.1 ಕೆಂಟೊ ಮೊಮೊಟಾಗೆ ಸೋತಿದ್ದ ಸಾಯಿ ಪ್ರಣೀತ್ ನಾಲ್ಕು ಸ್ಥಾನ ಭಡ್ತಿ ಪಡೆದು 20ನೇ ಸ್ಥಾನ ತಲುಪಿದ್ದಾರೆ.

ಎಚ್.ಎಸ್.ಪ್ರಣಯ್(31ನೇ  ರ‍್ಯಾಂಕ್), ಪಿ.ಕಶ್ಯಪ್(35ನೇ), ಶುಭಾಂಕರ ಡೇ(41ನೇ), ಸೌರಭ್ ವರ್ಮಾ(44ನೇ ರ‍್ಯಾಂಕ್)ಪುರುಷರ ಸಿಂಗಲ್ಸ್ ಪಟ್ಟಿಯಲ್ಲಿ ಭಡ್ತಿ ಪಡೆದಿದ್ದಾರೆ.

ಪುರುಷರ ಸಿಂಗಲ್ಸ್ ರ್ಯಾಂಕಿಂಗ್‌ನಲ್ಲಿ ಅಜಯ್ ಜಯರಾಮ್(67ನೇ ನಿ.) ಹಾಗೂ ಲಕ್ಷ ಸೇನ್(69ನೇ ನಿ.), ಪುರುಷರ ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ 2 ಸ್ಥಾನ ಭಡ್ತಿ ಪಡೆದು 16ನೇ ಸ್ಥಾನಕ್ಕೇರಿದ್ದಾರೆ. ಮನು ಅತ್ರಿ ಹಾಗೂ ಬಿ.ಸುಮೀತ್ ರೆಡ್ಡಿ 25ನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಭಾರತದ ಮತ್ತೊಂದು ಜೋಡಿ ಅರ್ಜುನ್ ಹಾಗೂ ರಾಮಚಂದ್ರನ್ ಶ್ಲೋಕ್ 7 ಸ್ಥಾನ ಮೇಲಕ್ಕೇರಿ 48ನೇ ಸ್ಥಾನ ತಲುಪಿದ್ದಾರೆ. ಮಹಿಳೆಯರ ಡಬಲ್ಸ್ ಜೋಡಿ ಅಶ್ವಿನಿ ಪೊನ್ನಪ್ಪ ಹಾಗೂ ಎನ್.ಸಿಕ್ಕಿ ರೆಡ್ಡಿ 2 ಸ್ಥಾನ ಕಳೆದುಕೊಂಡು 24ನೇ ಸ್ಥಾನ ತಲುಪಿದ್ದಾರೆ. ಮಿಶ್ರ ಡಬಲ್ಸ್‌ನಲ್ಲಿ ಪ್ರಣವ್ ಜೆ.ಚೋಪ್ರಾ ಹಾಗೂ ಸಿಕ್ಕಿ ರೆಡ್ಡಿ 2 ಸ್ಥಾನ ಕಳೆದುಕೊಂಡು 22ನೇ ಸ್ಥಾನದಲ್ಲೂ, ಅಶ್ವಿನಿ ಹಾಗೂ ರಾಂಕಿರೆಡ್ಡಿ 2 ಸ್ಥಾನ ಜಿಗಿದು 23ನೇ ಸ್ಥಾನದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X