Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಮುಂದೆ ಟ್ರಾಫಿಕ್ ನಿಯಮ...

ಇನ್ನು ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಕಾದಿದೆ ಕಠಿಣ ಶಿಕ್ಷೆ

ತುರ್ತು ವಾಹನಗಳಿಗೆ ಸ್ಥಳ ನೀಡದಿದ್ದಲ್ಲಿ 10 ಸಾವಿರ ರೂ. ದಂಡ

ವಾರ್ತಾಭಾರತಿವಾರ್ತಾಭಾರತಿ1 Aug 2019 1:10 PM IST
share
ಇನ್ನು ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಕಾದಿದೆ ಕಠಿಣ ಶಿಕ್ಷೆ

ಹೊಸದಿಲ್ಲಿ, ಆ.1: ಬುಧವಾರ ರಾಜ್ಯಸಭೆಯಲ್ಲಿ ಅನುಮೋದನೆ ಪಡೆದ ಹಾಗೂ ಇಂದು ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ಸಜ್ಜಾಗಿರುವ ಮೋಟಾರ್ ವಾಹನಗಳ ತಿದ್ದುಪಡಿ ಮಸೂದೆ ಸಂಚಾರ ನಿಯಮ ಉಲ್ಲಂಘಕರಿಗೆ ಸಿಂಹಸ್ವಪ್ನವಾಗಲಿದೆ. ನಿಯಮ ಉಲ್ಲಂಘಿಸುವವರಿಗೆ  ದಂಡದ ಹೊರತಾಗಿ ಸಾಮಾನ್ಯ ಉಲ್ಲಂಘನೆಗಳಾದ ರಾಂಗ್ ಸೈಡ್ ಚಾಲನೆ, ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ನಲ್ಲಿ ಮಾತನಾಡುವುದು ಹಾಗೂ  ಟ್ರಾಫಿಕ್ ಸಿಗ್ನಲ್  ಉಲ್ಲಂಘನೆ ಪ್ರಕರಣಗಳನ್ನು ಅಪಾಯಕಾರಿ ವಾಹನ ಚಾಲನೆ ಎಂದು ಪರಿಗಣಿಸಲಾಗುವುದು.

ದೇಶದಲ್ಲಿ ವಾರ್ಷಿಕವಾಗಿ ರಸ್ತೆ ಅಪಘಾತಗಳಿಗೆ 1.5 ಲಕ್ಷಕ್ಕೂ ಹೆಚ್ಚು ಜೀವಗಳು ಬಲಿಯಾಗುವುದರಿಂದ ಈ ಸಂಖ್ಯೆಯನ್ನು ಕಡಿಮೆಗೊಳಿಸುವ ಉದ್ದೇಶ ಈ ಮಸೂದೆಗಿದೆ.

►ಸಂಚಾರ ನಿಯಮ ಉಲ್ಲಂಘನೆಗಾಗಿ ದಂಡ ಮೊತ್ತ ಹತ್ತು ಪಟ್ಟು ಏರಿಕೆ ಜತೆಗೆ ವಾಹನ ಚಾಲನಾ ಪರವಾನಗಿ ನೀಡುವ ಪ್ರಕ್ರಿಯೆಯನ್ನು ಯಾಂತ್ರೀಕೃತಗೊಳಿಸುವುದು ಕೂಡ ಸರಕಾರದ ಉದ್ದೇಶವಾಗಿದೆ.

►ವಾಹನಗಳಲ್ಲಿ ದೋಷಗಳು ಕಂಡು ಬಂದಲ್ಲಿ ವಾಹನ ತಯಾರಕರನ್ನು ಜವಾಬ್ದಾರರನ್ನಾಗಿಸಲಾಗುವುದಲ್ಲದೆ ಈ ತಪ್ಪಿಗೆ ದಂಡ ರೂ 100 ಕೋಟಿಯಷ್ಟು ಹಾಗೂ ಒಂದು ವರ್ಷದ   ತನಕ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

►ಅಪ್ರಾಪ್ತರು ವಾಹನ ಚಲಾಯಿಸಿದಲ್ಲಿ ಅವರ ಹೆತ್ತವರಿಗೆ ರೂ 25,000 ದಷ್ಟು ದಂಡ ಹಾಗೂ ಮೂರು ವರ್ಷ ಜೈಲು, ಒಂದು ವರ್ಷದ ತನಕ ವಾಹನ ರಿಜಿಸ್ಟ್ರೇಶನ್ ರದ್ದತಿ, ಜತೆಗೆ ಅಪ್ರಾಪ್ತರಿಗೆ 25 ವರ್ಷ ವಯಸ್ಸಿನ ತನಕ ಚಾಲನಾ ಪರವಾನಿಗೆ ದೊರೆಯುವುದಿಲ್ಲ.

►ಸಾಮಾನ್ಯ ಟ್ರಾಫಿಕ್ ನಿಯಮ ಉಲ್ಲಂಘನೆಗಳಿಗಾಗಿ ದಂಡ ಮೊತ್ತ ರೂ 1000ದಿಂದ ರೂ 5,000ಕ್ಕೆ ಏರಿಸಲಾಗುವುದಲ್ಲದೆ ಉಲ್ಲಂಘಕರು ಆರು ತಿಂಗಳ ತನಕ ಜೈಲು ಶಿಕ್ಷೆಗೆ ಕೂಡ ಒಳಗಾಗಬಹುದಾಗಿದೆ. ಈ ಕಾಯಿದೆಯನ್ವಯ ದಂಡ ಮೊತ್ತವನ್ನು ವಾರ್ಷಿಕ ಶೇ 10ರಷ್ಟು ಏರಿಕೆ ಮಾಡುವ ಸಾಧ್ಯತೆಯಿದೆ.

►ಮದ್ಯ ಸೇವಿಸಿ ವಾಹನ ಚಲಾಯಿಸಿದವರಿಗೂ ರೂ 10,000ದ ವರೆಗೆ ದಂಡ ಹಾಗೂ ಆರು ತಿಂಗಳ ತನಕ ಜೈಲು ಸಿಕ್ಷೆ ವಿಧಿಸಲಾಗುವುದು.

►ತುರ್ತು ಸೇವೆಗಳ ವಾಹನಕ್ಕೆ ಅಡ್ಡಿಯುಂಟು ಮಾಡಿದರೆ ರೂ 10,000ದವರೆಗೆ ದಂಡ ಅಥವಾ ಆರು ತಿಂಗಳು ಜೈಲು ಶಿಕ್ಷೆ ಅಥವಾ ಎರಡು ಕೂಡ.

►ಅತಿ ವೇಗದ ವಾಹನ ಚಲಾವಣೆಗೆ ರೂ 5,000ದಷ್ಟು ದಂಡ  ಅಥವಾ ಮೂರು ತಿಂಗಳು  ಜೈಲು. ಎರಡನೇ ಬಾರಿ ಸಿಕ್ಕಿ ಬಿದ್ದರೆ ರೂ 10,000ದಷ್ಟು ದಂಡ  ಅಥವಾ  ಒಂದು ವರ್ಷದ ತನಕ ಜೈಲು ಶಿಕ್ಷೆ ಅಥವಾ ಎರಡು ಕೂಡ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X