Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾಬೋಲ್ಕರ್ ಪುಣ್ಯತಿಥಿಯಂದು ಸಿಎಂ,...

ದಾಬೋಲ್ಕರ್ ಪುಣ್ಯತಿಥಿಯಂದು ಸಿಎಂ, ಪ್ರಧಾನಿಯಿಂದ ಉತ್ತರ ಕೇಳುವ ‘ಸೂತ್ರಧಾರ ಯಾರು?’ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ1 Aug 2019 10:17 PM IST
share
ದಾಬೋಲ್ಕರ್ ಪುಣ್ಯತಿಥಿಯಂದು ಸಿಎಂ, ಪ್ರಧಾನಿಯಿಂದ ಉತ್ತರ ಕೇಳುವ ‘ಸೂತ್ರಧಾರ ಯಾರು?’ ಅಭಿಯಾನ

ಮುಂಬೈ, ಆ.1: ವಿಚಾರವಾದಿ ಡಾ ನರೇಂದ್ರ ದಾಭೋಳ್ಕರ್ ಹತ್ಯೆ ಪ್ರಕರಣದ ತನಿಖೆ ಸಾಗುತ್ತಿರುವ ರೀತಿ ಮತ್ತು ನಿಧಾನಗತಿಯ ತನಿಖೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಅಂಧಶ್ರದ್ಧೆ ನಿರ್ಮೂಲನ ಸಮಿತಿ(ಎಂಎಎನ್‌ಎಸ್), ಈ ಪ್ರಕರಣದ ರೂವಾರಿ ಯಾರು ಎಂದು ಸರಕಾರ ಉತ್ತರಿಸಬೇಕೆಂದು ಆಗ್ರಹಿಸಿ ಅಭಿಯಾನ ಆರಂಭಿಸಲಾಗುವುದು ಎಂದು ತಿಳಿಸಿದೆ.

 ದಾಭೋಲ್ಕರ್ ಸ್ಥಾಪಿಸಿರುವ ಎಂಎಎನ್‌ಎಸ್‌ನ ಪದಾಧಿಕಾರಿಗಳು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈಗ ಸಾಗುತ್ತಿರುವ ತನಿಖೆಯ ರೀತಿ ಪ್ರಶ್ನಾರ್ಹವಾಗಿದೆ. ಹತ್ಯೆ ಮಾಡಿದವರ ಬಗ್ಗೆ ಗಮನ ಹರಿಸದೆ, ಹತ್ಯೆಗೆ ವೈಯಕ್ತಿಕ ದ್ವೇಷ ಅಥವಾ ಹಣದ ವ್ಯವಹಾರ ಕಾರಣವೇ ಎಂಬ ಬಗ್ಗೆ ತನಿಖಾ ಸಂಸ್ಥೆ ಆದ್ಯತೆ ನೀಡಿದೆ. ತನಿಖೆ ನಡೆಯಬೇಕಿದ್ದ ಸುವರ್ಣ ಘಳಿಗೆ ಕಳೆದುಹೋಗಿದೆ. ಸನಾತನ ಸಂಸ್ಥೆಯ ಕೆಲವು ಕಾಲಾಳುಗಳನ್ನು ಬಂಧಿಸಿರುವುದನ್ನು ಬಿಟ್ಟರೆ ಹತ್ಯೆಯ ಪಿತೂರಿ ಮಾಡಿದವರನ್ನು ಬಂಧಿಸಲು ಸಾಧ್ಯವಾಗಿಲ್ಲ ಎಂದು ಎಂಎನ್‌ಎಸ್‌ನ ಕಾರ್ಯಾಧ್ಯಕ್ಷ ಅವಿನಾಶ್ ಪಾಟೀಲ್ ಹೇಳಿದ್ದಾರೆ.

   ದಾಭೋಲ್ಕರ್ ಅವರ 6ನೇ ಪುಣ್ಯತಿಥಿ ಆಗಸ್ಟ್ 20ರಂದು ನಡೆಯಲಿದ್ದು ಅಂದು ಪ್ರಧಾನಿ ಮತ್ತು ಮುಖ್ಯಮಂತ್ರಿಯಿಂದ ಉತ್ತರ ಕೇಳುವ ‘ಸೂತ್ರಧಾರ ಯಾರೆಂದು ಉತ್ತರಿಸಿ’ ಎಂಬ ಅಭಿಯಾನ ಆಯೋಜಿಸಲಾಗಿದೆ. ದಾಭೋಲ್ಕರ್, ಪನ್ಸಾರೆ ಮತ್ತು ಗೌರಿ ಲಂಕೇಶ್ ಹತ್ಯೆಯ ಬಗ್ಗೆ ಉತ್ತರ ಕೇಳುವ ಈ ಅಭಿಯಾನ ಪ್ರಧಾನವಾಗಿ ಸಾಮಾಜಿಕ ಮಾಧ್ಯಮದಲ್ಲಿ ನಡೆಯಲಿದೆ.

ಈ ಮಧ್ಯೆ ಹೇಳಿಕೆ ನೀಡಿರುವ ಸನಾತನ ಸಂಸ್ಥೆ, ಕಳೆದ 6 ವರ್ಷದಿಂದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮತ್ತು ಸಿಟ್(ವಿಶೇಷ ತನಿಖಾ ಸಂಸ್ಥೆ)ಗೆ ಸನಾತನ ಸಂಸ್ಥೆಯ ಪಾತ್ರ ಸಾಬೀತುಪಡಿಸಲು ಇದುವರೆಗೆ ಸೂಜಿ ಮೊನೆಯಷ್ಟೂ ಪುರಾವೆ ದೊರೆತಿಲ್ಲ. ಆದ್ದರಿಂದ ಈ ಪ್ರಕರಣವನ್ನು ನ್ಯಾಯಾಲಯಕ್ಕೆ ವಹಿಸಬೇಕೆಂದು ಆಗ್ರಹಿಸಲು ಎಂಎನ್‌ಎಸ್‌ಗೆ ಯಾವುದೇ ನೈತಿಕ ಅಧಿಕಾರವಿಲ್ಲ ಎಂದು ತಿಳಿಸಿದೆ.

ಅಲ್ಲದೆ ಎಂಎನ್‌ಎಸ್‌ನ ಇತಿಹಾಸವನ್ನು ಕೆದಕಿದರೆ, ಅದರ ನಾಯಕರು ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿರುವುದು ತಿಳಿದುಬರುತ್ತದೆ. ನಕ್ಸಲ್ ಸಿದ್ಧಾಂತವನ್ನು ಬೆಂಬಲಿಸುವ ಸಂಸ್ಥೆಗಳ ಪಟ್ಟಿಯನ್ನು ಗೃಹ ಇಲಾಖೆ ಸಿದ್ಧಪಡಿಸಿದ್ದು ಇದರಲ್ಲಿ ಎಂಎನ್‌ಎಸ್ ಹೆಸರೂ ಸೇರಿದೆ ಎಂದು ಸನಾತನ ಸಂಸ್ಥೆಯ ವಕ್ತಾರ ಚೇತನ್ ರಾಜಹನ್ಸ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X