Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ರಸ್ತೆ ಅಪಘಾತಕ್ಕೆ ಹಿರಿಯ...

ಬಂಟ್ವಾಳ: ರಸ್ತೆ ಅಪಘಾತಕ್ಕೆ ಹಿರಿಯ ವಿದ್ವಾಂಸ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ1 Aug 2019 10:49 PM IST
share
ಬಂಟ್ವಾಳ: ರಸ್ತೆ ಅಪಘಾತಕ್ಕೆ ಹಿರಿಯ ವಿದ್ವಾಂಸ ಮೃತ್ಯು

ಬಂಟ್ವಾಳ, ಆ. 1: ರಸ್ತೆ ಅಪಘಾತದಿಂದಲ್ಲಿ ಗಾಯಗೊಂಡಿದ್ದ ಉಸ್ತಾದ್‌ವೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹಿರಿಯ ಧಾರ್ಮಿಕ ವಿದ್ವಾಂಸ, ವಾಗ್ಮಿ, ಸುರಿಬೈಲಿನ ಅಡ್ಡೂರು ನಿವಾಸಿ ಉಸ್ತಾದ್ ಯೂಸುಫ್ ಹಾಜಿ ಮೃಪಟ್ಟವರು. ಇವರು ಇಂದು ಸಂಜೆ ವೇಳೆಗೆ ಬಿ.ಸಿ.ರೋಡಿನ ರಸ್ತೆ ದಾಟಲು ನಿಂತಿದ್ದ ವೇಳೆ ಕೈಂಕಬದ ಕಡೆಯಿಂದ ಬಂದ ಕಾರು ಢಿಕ್ಕಿಯಾಗಿದೆ. ಪರಿಣಾಮ ಗಾಯಗೊಂಡಿದ್ದ ಇವರನ್ನು ತಕ್ಷಣ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿತಾಗದೇ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.

ಈ ಸಂಬಂಧ ಮೆಲ್ಕಾರ್ ಟ್ರಾಫಿಕ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದೆ.

ಮೂಲತಃ ಬಂಟ್ವಾಳ ತಾಲೂಕಿನ ಸುರಿಬೈಲಿನ ಅಡ್ಡೂರು ನಿವಾಸಿಯಾಗಿರುವ ಯೂಸುಫ್ ಹಾಜಿಯವರು ಸುರಿಬೈಲಿನ ಮಸೀದಿಯ ಸ್ಥಾಪಕ ಖತೀಬರಾದ ಅಬ್ದುಲ್ ಖಾದಿರ್ ಉಸ್ತಾದರ ಪುತ್ರರಾಗಿದ್ದಾರೆ. ಇವರ ಅಣ್ಣ, ತಮ್ಮಂದಿರು ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಮಕ್ಕಳನ್ನೂ ಉಲಮಾಗಳನ್ನಾಗಿ ಮಾಡಿದ್ದಾರೆ. ತಾಲೂಕಿನ ವಿವಿಧ ಮಸೀದಿ, ಮದ್ರಸ ಉಸ್ತಾದ್ ಆಗಿ ಸೇವೆ ಸಲ್ಲಿಸಿರುವ ಇವರು, ಕಾಂಜರ ಕಟ್ಟೆಯಲ್ಲಿ ಸುಮಾರು ವರ್ಷಗಳಲ್ಲಿ ದೀನೀ ಸೇವೆ ಗೈದಿದ್ದಾರೆ.

ಸಂತಾಪ: ಅಡ್ಡೂರು ಯೂಸುಫ್ ಹಾಜಿ ಅವರ ಅಕಾಲಿಕ ಮರಣಕ್ಕೆ ಕರ್ನಾಟಕ ರಾಜ್ಯ ದಾರಿಮಿ ಉಲಮ ಒಕ್ಕೂಟ, ದ.ಕ. ಜಿಲ್ಲಾ ಖಾಝಿ ತ್ವಾಕಾ ಉಸ್ತಾದ್, ಧಾರ್ಮಿಕ ಮುಖಂಡರಾದ ಎಸ್‌ಬಿ ದಾರಿಮಿ, ಮೌಲಾನಾ ಯು.ಕೆ. ದಾರಿಮಿ, ಉಸ್ಮಾನ್ ಪೈಝಿ ಉಳ್ಳಾಲ, ಬಿ.ಕೆ. ಅಬ್ದುಲ್ ಖಾದಿರ್ ಮುಸ್ಲಿಯಾರ್ ಬಂಬ್ರಾಣ, ಕುಕ್ಕಿಲ ದಾರಿಮಿ, ರೆಂಜಲಾಡಿ ದಾರಿಮಿ, ಕೆ.ಬಿ. ದಾರಿಮಿ, ಇರ್ಷಾದ್ ದಾರಿಮಿ ಮಿತ್ತಬೈಲ್, ರಶೀದ್ ಹಾಜಿ ಪರ್ಲಡ್ಕ ಸಂತಾಪ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X