Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಶ್ಯ ಬಾಕ್ಸಿಂಗ್ ಟೂರ್ನಮೆಂಟ್: ಭಾರತದ...

ರಶ್ಯ ಬಾಕ್ಸಿಂಗ್ ಟೂರ್ನಮೆಂಟ್: ಭಾರತದ ನಾಲ್ವರು ಬಾಕ್ಸರ್‌ಗಳು ಸೆಮಿ ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ1 Aug 2019 10:58 PM IST
share

ಹೊಸದಿಲ್ಲಿ, ಆ.1: ಏಶ್ಯನ್ ಚಾಂಪಿಯನ್ ಪೂಜಾ ರಾಣಿ(75ಕೆಜಿ) ಹಾಗೂ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್(69ಕೆಜಿ) ಸಹಿತ ಇತರ ಇಬ್ಬರು ಬಾಕ್ಸರ್‌ಗಳು ರಶ್ಯದಲ್ಲಿ ನಡೆಯುತ್ತಿರುವ ಸಲಾಂ ಉಮಾಖನೊವ್ ಸ್ಮಾರಕ ಅಂತರ್‌ರಾಷ್ಟ್ರೀಯ ಬಾಕ್ಸಿಂಗ್ ಟೂರ್ನಮೆಂಟ್‌ನಲ್ಲಿ ಸೆಮಿ ಫೈನಲ್‌ಗೆ ತಲುಪಿದ್ದಾರೆ.

ಇಂಡಿಯಾ ಓಪನ್ ಚಾಂಪಿಯನ್ ನೀರಜ್(57ಕೆಜಿ) ಹಾಗೂ ವಿಶ್ವ ಯೂತ್ ಟೂರ್ನಿಯಲ್ಲಿ ಕಂಚಿನ ಪದಕ ಜಯಿಸಿರುವ ಜಾನಿ(60ಕೆಜಿ)ಬುಧವಾರ ರಾತ್ರಿ ಸೆಮಿ ಫೈನಲ್‌ಗೆ ತಲುಪಿರುವ ಭಾರತದ ಇನ್ನಿಬ್ಬರು ಬಾಕ್ಸರ್‌ಗಳಾಗಿದ್ದಾರೆ. ಈ ವರ್ಷಾರಂಭದಲ್ಲಿ ಸ್ಟ್ರಾಂಡ್ಜಾ ಸ್ಮಾರಕ ಕಪ್‌ನಲ್ಲಿ ಕಂಚಿನ ಪದಕ ವಿಜೇತೆ ಲವ್ಲೀನಾ ರಶ್ಯದ ಅನಸ್ತಾಸಿಯಾ ಸಿಗವಾರನ್ನು 5-0 ಅಂತರದಿಂದ ಮಣಿಸಿ ಪದಕವನ್ನು ಖಚಿತಪಡಿಸಿದರು. ಲವ್ಲೀನಾ ಸೆಮಿ ಫೈನಲ್ ಸುತ್ತಿನಲ್ಲಿ ಬೆಲಾರಸ್‌ನ ಅಲಿನಾ ವೆಬೆರ್‌ರನ್ನು ಎದುರಿಸಲಿದ್ದಾರೆ.

ಮೇ ತಿಂಗಳಲ್ಲಿ ಇಂಡಿಯಾ ಓಪನ್‌ನಲ್ಲಿ ಆಘಾತಕಾರಿ ಸೋಲನುಭವಿಸಿದ್ದ ಪೂಜಾ ರಶ್ಯದ ಲೌರಾ ಮಮೆಡ್‌ಕುಲೊವಾರನ್ನು 4-1 ಅಂತರದಿಂದ ಸೋಲಿಸಿದರು. ನೀರಜ್ ರಶ್ಯದ ಸಯಾನಾ ಸಗಟಾಯೆವಾರನ್ನು 4-1 ಅಂತರದಿಂದ ಮಣಿಸಿದ್ದಾರೆ.

 ಪಿಂಕಿ ಜಾಂಗ್ರಾ(51ಕೆಜಿ)ಕ್ವಾರ್ಟರ್ ಫೈನಲ್ ಹಂತದಲ್ಲಿ ಸೋತು ಹೊರ ನಡೆದಿರುವ ಭಾರತದ ಏಕೈಕ ಬಾಕ್ಸರ್ ಆಗಿದ್ದಾರೆ. 2018ರ ಇಂಡಿಯಾ ಓಪನ್ ಚಾಂಪಿಯನ್ ಜಾಂಗ್ರಾ ಬೆಲಾರಸ್‌ನ ಯುಲಿಯಾ ಅಪನಸೊವಿಚ್ ವಿರುದ್ಧ 0-5 ಅಂತರದಿಂದ ಸೋತಿದ್ದಾರೆ. ಪುರುಷರ ವಿಭಾಗದ ಬಾಕ್ಸಿಂಗ್‌ನಲ್ಲಿ ಆಶೀಶ್(52ಕೆಜಿ)ಅಝರ್‌ಬೈಜಾನ್‌ನ ಸಲ್ಮಾನ್ ಅಲಿಝಾಡ್‌ರನ್ನು 4-1 ಅಂತರದಿಂದ ಸೋಲಿಸಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದರು. ಅಂತಿಮ-8ರ ಸುತ್ತಿನಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಗೌರವ್ ಸೋಳಂಕಿ(56ಕೆಜಿ), ಗೋವಿಂದ್ ಸಹಾನಿ(49ಕೆಜಿ) ಹಾಗೂ 2018ರ ಇಂಡಿಯಾ ಓಪನ್ ಚಾಂಪಿಯನ್ ಸಂಜೀತ್(91ಕೆಜಿ)ಅವರನ್ನು ಸೇರಿಕೊಂಡರು. 21ನೇ ಆವೃತ್ತಿಯ ಈ ಟೂರ್ನಮೆಂಟ್‌ನಲ್ಲಿ ಭಾರತದ ಆರು ಪುರುಷರು ಹಾಗೂ ಐವರು ಮಹಿಳಾ ಬಾಕ್ಸರ್‌ಗಳು ಭಾಗವಹಿಸುತ್ತಿದ್ದಾರೆ. 21 ದೇಶಗಳ 200ಕ್ಕೂ ಅಧಿಕ ಬಾಕ್ಸರ್‌ಗಳು ಸ್ಪರ್ಧಾಕಣದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X