Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿ ಶ್ರಮಿಕ ಸಂಘ ಅಸ್ತಿತ್ವಕ್ಕೆ

ಕರಾವಳಿ ಶ್ರಮಿಕ ಸಂಘ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ2 Aug 2019 3:04 PM IST
share
ಕರಾವಳಿ ಶ್ರಮಿಕ ಸಂಘ ಅಸ್ತಿತ್ವಕ್ಕೆ

 ಮಂಗಳೂರು, ಆ.2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಯಾಣಿಕ ಸ್ನೇಹಿ ಸಾರಿಗೆ ಸಿಬ್ಬಂದಿ ವ್ಯವಸ್ಥೆ ಬಸ್ಸು ಚಾಲಕ ಮತ್ತು ನಿರ್ವಾಹಕರನ್ನೊಳಗೊಂಡ ಕರಾವಳಿ ಶ್ರಮಿಕ ಸಂಘ ಎಂಬ ಸಂಘಟನೆಯನ್ನು ಆರಂಭಿಸಲಾಗಿದೆ ಎಂದು ಸಂಘಟನೆಯ ಗೌರವಾಧ್ಯಕ್ಷ ಎಂ.ಜಿ.ಹೆಗಡೆ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಮಂಗಳೂರಿನಲ್ಲಿರುವ ಖಾಸಗಿ ಸಾರಿಗೆ ವ್ಯವಸ್ಥೆ ರಾಜ್ಯಕ್ಕೆ ಮಾದರಿಯಾಗಿದೆ.ಆದರೆ ಇಲ್ಲಿನ ಕಾರ್ಮಿಕರು ಅಸಂಘಟಿತ ವಲಯಕ್ಕೆ ಸೇರಿದವರಾಗಿದ್ದಾರೆ. ಅವರಿಗೆ ಸೇವಾ ಭದ್ರತೆಯಾಗಲಿ, ಅಪಘಾತಗಳಾದ ಸಂದರ್ಭಗಳಲ್ಲಿ ದೊರೆಯಬೇಕಾದ ಪರಿಹಾರವಾಗಲಿ ದೊರಕುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸುಮಾರು 800 ಬಸ್ ಗಳ ತಲಾ ಇಬ್ಬರು ಚಾಲಕ ಮತ್ತುಇಬ್ಬರು ನಿರ್ವಾಹಕರ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಅವರನ್ನು ಅವಲಂಬಿಸಿರುವ ಸುಮಾರು ಒಂದೂವರೆಯಿಂದ ಎರಡು ಲಕ್ಷ ಮಂದಿಗೆ ನೆರವಾಗಲು ಈ ಸಂಘಟನೆಯನ್ನು ರಚಿಸಲಾಗಿದೆ ಎಂದವರು ಮಾಹಿತಿ ನೀಡಿದರು.

ಸದ್ಯ 150 ಬಸ್ ಗಳ 300 ಮಂದಿ ಸಂಘಟನೆಯ ಸದಸ್ಯರಾಗಿದ್ದಾರೆ. ಈ ಸಂಘಟನೆಯ ಮೂಲಕ ಬಸ್ ಚಾಲಕ ನಿರ್ವಾಹಕರಿಗೆ ಆರೋಗ್ಯ, ಕುಟುಂಬ, ವಿಮೆ ಹಾಗೂ ಇ.ಎಸ್.ಐ. ಸೌಲಭ್ಯ ದೊರಕಿಸಿ ಕೊಡುವುದು. ಕಾನೂನು ನೆರವು, ಕುಟುಂಬಗಳಿಗೆ ನೆರವು, ಸಹಕಾರಿ ಸಂಘದ ಸ್ಥಾಪನೆ, ಅಪಘಾತದ ಸಂದರ್ಭದಲ್ಲಿ ನೆರವು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಡಲು ಸಂಘ ಪ್ರಯತ್ನಿಸಲಿದೆ ಎಂದು ಎಂ.ಜಿ.ಹೆಗ್ಡೆ ತಿಳಿಸಿದ್ದಾರೆ.

ಇವೆಲ್ಲದರ ಜೊತೆಗೆ ಖಾಸಗಿ ಬಸ್ ಚಾಲಕ, ನಿರ್ವಾಹಕರ ಬಗ್ಗೆ ಇರುವ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ ಸುಧಾರಣೆ ತರುವ ನಿಟ್ಟಿನಲ್ಲಿ ಜನಸ್ನೇಹಿ ಖಾಸಗಿ ಬಸ್ ಸಿಬ್ಬಂದಿ ಸೌಕರ್ಯವನ್ನು ಪ್ರಯಾಣಿಕರಿಗೆ ಒದಗಿಸುವ ನಿಟ್ಟಿನಲ್ಲಿ ಕರಾವಳಿ ಶ್ರಮಿಕ ಸಂಘ ಕಾರ್ಯನಿರ್ವಹಿಸಲಿದೆ ಎಂದು ಎಂ.ಜಿ.ಹೆಗ್ಡೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ರೋಹಿತ್ ಕೋಟ್ಯಾನ್, ಗೌರವಾಧ್ಯಕ್ಷ ಶರತ್ ಪದವಿನಂಗಡಿ, ಕಾನೂನು ಸಲಹೆಗಾರ ಶಾಂತರಾಮ ರೈ, ಪ್ರಧಾನ ಕಾರ್ಯದರ್ಶಿ ಮಂಜು ಬೊಂದೆಲ್, ಉಪಾಧ್ಯಕ್ಷ ವಲೇರಿಯನ್ ಸಲ್ದಾನ, ಸಂಘಟನಾ ಕಾರ್ಯದರ್ಶಿ ಸಾಗರ್ ಕೋಡಿಕಲ್, ಕೋಶಾಧಿಕಾರಿ ಲೋಹಿತ್ ದೇರೆಬೈಲ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X