Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರ ಶೇ.7 ಎನ್ನುತ್ತಿದೆ, ಆದರೆ ಶೇ....

ಸರಕಾರ ಶೇ.7 ಎನ್ನುತ್ತಿದೆ, ಆದರೆ ಶೇ. 6.5 ಪ್ರಗತಿ ದಾಖಲಿಸಿದರೆ ನಮ್ಮ ಅದೃಷ್ಟ: L&T ಮುಖ್ಯಸ್ಥ ಎ.ಎಂ. ನಾಯ್ಕ್

ವಾರ್ತಾಭಾರತಿವಾರ್ತಾಭಾರತಿ2 Aug 2019 4:05 PM IST
share
ಸರಕಾರ ಶೇ.7 ಎನ್ನುತ್ತಿದೆ, ಆದರೆ ಶೇ. 6.5 ಪ್ರಗತಿ ದಾಖಲಿಸಿದರೆ ನಮ್ಮ ಅದೃಷ್ಟ: L&T ಮುಖ್ಯಸ್ಥ ಎ.ಎಂ. ನಾಯ್ಕ್

ಮುಂಬೈ, ಆ.2: “ಈ ವರ್ಷ ಅಭಿವೃದ್ಧಿ ಪ್ರಮಾಣ ಶೇ 6.5ಕ್ಕಿಂತ ಹೆಚ್ಚಾಗದು. ಅವರು (ಸರಕಾರ) ಶೇ. 7 ಹಾಗೂ ಅದಕ್ಕಿಂತಲೂ ಹೆಚ್ಚು ಎಂದು ಹೇಳಿಕೊಂಡರೂ ನನ್ನ ಅನಿಸಿಕೆ ಪ್ರಕಾರ ನಾವು ಶೇ 6.5ರಷ್ಟು ಸಾಧಿಸಿದರೆ ಅದು ನಮ್ಮ ಅದೃಷ್ಟ'' ಎಂದು ಖ್ಯಾತ ಕೈಗಾರಿಕೋದ್ಯಮಿ ಹಾಗೂ L&T ಸಂಸ್ಥೆಯ ಅಧ್ಯಕ್ಷ ಎ.ಎಂ. ನಾಯ್ಕ್  ಹೇಳಿದ್ದಾರೆ.

ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರೂ ಆಗಿರುವ ನಾಯ್ಕ್ ಸಂಸ್ಥೆಯ ವಾರ್ಷಿಕ ಮಹಾಸಭೆ ನಂತರ ಸುದ್ದಿಗಾರರ ಜತೆ ಮಾತನಾಡುತ್ತಾ ಮೇಲಿನಂತೆ ಹೇಳಿದ್ದಾರೆ.

ದತ್ತಾಂಶಗಳ ವಿಶ್ವಾಸಾರ್ಹತೆಯ ವಿಚಾರದಲ್ಲಿ ಪರಿಸ್ಥಿತಿ ಸವಾಲುಭರಿತವಾಗಿದೆ ಎಂದೂ ಹೇಳಿದ ಅವರು, ಅಧಿಕೃತ ಅಂಕಿಅಂಶಗಳನ್ನು ನಂಬುವುದು ಪ್ರತಿಯೊಬ್ಬನ ವಿವೇಚನೆಗೆ ಬಿಟ್ಟಿದ್ದು ಎಂದರು.

ಅಮೆರಿಕಾ ಮತ್ತು ಚೀನಾ ನಡುವೆ ಇರುವ ವ್ಯಾಪಾರ ಸಮರದಿಂದಾಗಿ ನಾವು ಚೀನಾ ದೇಶವನ್ನು ತ್ಯಜಿಸುತ್ತಿರುವ ಕೈಗಾರಿಕೆಗಳನ್ನು ಆಕರ್ಷಿಸಲು ಸಾಧ್ಯವಾದರೆ ನಮ್ಮ ಮುಂದೆ ದೊಡ್ಡ ಅವಕಾಶ ಲಭಿಸಲಿದೆ. ಆದರೆ ನಾವು ಈ ನಿಟ್ಟಿನಲ್ಲಿ ಯಶಸ್ಸು ಸಾಧಿಸಿಲ್ಲ, ಕಂಪೆನಿಗಳು ಈಗಾಗಲೇ ವಿಯೆಟ್ನಾಂ ಹಾಗೂ ಥಾಯ್ಲೆಂಡ್ ದೇಶಗಳನ್ನು ಆಯ್ದುಕೊಂಡಿವೆ ಎಂದು ಅವರು ಹೇಳಿದರು.

“ಇಲ್ಲಿ ಎಷ್ಟು ಕೈಗಾರಿಕೆಗಳು ಬಂದಿವೆ ? ಕಳೆದ ಎರಡು ವರ್ಷಗಳಿಂದ ತನ್ನ ಕಂಪೆನಿಗಳನ್ನು ಚೀನಾದಿಂದ ಹೊರಕ್ಕೆ ಸಾಗಿಸುವ ಬಗ್ಗೆ ಅಮೆರಿಕಾ ಮಾತನಾಡುತ್ತಿದೆ. ಆದರೆ ನಾವು ಚುನಾವಣೆಯಲ್ಲಿಯೇ ವ್ಯಸ್ತರಾಗಿದ್ದೆವು. ಆದುದರಿಂದ ಏನನ್ನೂ ಮಾಡಿಲ್ಲ'' ಎಂದು ನಾಯ್ಕ್ ಹೇಳಿದರು.

ಚೀನಾದಿಂದ ಹೊರಬರುತ್ತಿರುವ ಹೂಡಿಕೆಗಳ ಪೈಕಿ ನಾಲ್ಕನೇ ಒಂದಂಶವನ್ನಾದರೂ ನಾವು ಆಕರ್ಷಿಸಬಲ್ಲೆವಾದರೆ ಅದು ದೊಡ್ಡ ಸಾಧನೆ ಎಂದು ಅವರು ಹೇಳಿಕೊಂಡರು.

ನರೇಂದ್ರ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಯೋಜನೆಗಳಿಗೆ ಶೀಘ್ರ ಅನುಮೋದನೆ ದೊರಕುತ್ತಿದ್ದಂತೆಯೇ ಈಗಲೂ ಆಗಬೇಕಿದೆ ಎಂದು ನಾಯ್ಕ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X