Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉನ್ನಾವೋ ಘಟನೆ ಬಗ್ಗೆ ಪ್ರಶ್ನಿಸಿದ್ದ...

ಉನ್ನಾವೋ ಘಟನೆ ಬಗ್ಗೆ ಪ್ರಶ್ನಿಸಿದ್ದ ವಿದ್ಯಾರ್ಥಿನಿಯ ಹೆತ್ತವರಲ್ಲಿ ಆತಂಕ!: ಕಾರಣವೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ2 Aug 2019 4:25 PM IST
share
ಉನ್ನಾವೋ ಘಟನೆ ಬಗ್ಗೆ ಪ್ರಶ್ನಿಸಿದ್ದ ವಿದ್ಯಾರ್ಥಿನಿಯ ಹೆತ್ತವರಲ್ಲಿ ಆತಂಕ!: ಕಾರಣವೇನು ಗೊತ್ತಾ?

ಲಕ್ನೋ, ಆ.2: ಬಾರಾಬಂಕಿಯ ಆನಂದ್ ಭವನ್ ಶಾಲೆಯಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ ಪ್ರಕರಣ ಉಲ್ಲೇಖಿಸಿ ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕೇಳಿದ ಹಲವು ಪ್ರಶ್ನೆಗಳಿಗೆ ಪೊಲೀಸ್ ಅಧಿಕಾರಿ ಎಸ್ ಗೌತಮ್ ಕಕ್ಕಾಬಿಕ್ಕಿಯಾದ ಘಟನೆ ಸಾಕಷ್ಟು ಸುದ್ದಿಯಾಗಿತ್ತು. ಇದರ ಬೆನ್ನಿಗೇ ವಿದ್ಯಾರ್ಥಿನಿಯ ಹೆತ್ತವರು ಇದೀಗ ಆಕೆಯ ಸುರಕ್ಷತೆಯ ಬಗ್ಗೆ ಭಯ ಪಡಲಾರಂಭಿಸಿದ್ದಾರೆ.

ಘಟನೆಯ ವೀಡಿಯೋ ವೈರಲ್ ಆದಂದಿನಿಂದ ಅವರು ತಮ್ಮ ಮಗಳನ್ನು ಶಾಲೆಗೆ ಕಳುಹಿಸಿಲ್ಲ. ಸೋಮವಾರ ತಾವು ಆಕೆಯ ಶಾಲಾ ಪ್ರಾಂಶುಪಾಲರನ್ನು ಕಂಡು ಮಾತನಾಡಿದ ನಂತರವಷ್ಟೇ  ಆಕೆಯನ್ನು ಮತ್ತೆ ಶಾಲೆಗೆ ಕಳುಹಿಸುವ ಬಗ್ಗೆ ನಿರ್ಧರಿಸುವುದಾಗಿ ಅವರು ಹೇಳಿಕೊಂಡಿದ್ದಾರೆ.

“ಆಕೆ ಚಿಕ್ಕವಳು ಹಾಗೂ ಅನನುಭವಿ. ಪತ್ರಿಕೆಗಳಲ್ಲಿ ಓದಿದ್ದನ್ನು ಹಾಗೂ ಟಿವಿಯಲ್ಲಿ ನೋಡಿದ್ದನ್ನು ಆಕೆ ಹೇಳಿದ್ದಾಳೆ. ಆಕೆ ಚೆನ್ನಾಗಿ ಮಾತನಾಡುತ್ತಾಳೆ ಹಾಗೂ ಶಾಲೆಯ ಇತರ ಮಕ್ಕಳು ಆಕೆಯನ್ನು ಹುರಿದುಂಬಿಸಿದ್ದಾರೆ'' ಎಂದು ಆಕೆಯ ತಂದೆ ಹೇಳಿದ್ದಾರೆ.

ಶಾಲೆಯಲ್ಲಿ ಆ ದಿನ ನಡೆಯಲಿದ್ದ ಕಾರ್ಯಕ್ರಮದ ಬಗ್ಗೆ ಹೆತ್ತವರಿಗೆ ಮಾಹಿತಿ ಇರಲಿಲ್ಲ ಎಂದ ಅವರು ``ಅಂತಹ ಕಾರ್ಯಕ್ರಮವಿದ್ದರೂ  ವಿದ್ಯಾರ್ಥಿನಿಯ ಖಾಸಗಿತನವನ್ನು ಗೌರವಿಸಬೇಕು'' ಎಂದು ಅವರು ಹೇಳಿದ್ದಾರೆ.

``ನಮಗಿರುವುದು ಒಬ್ಬಳೇ ಮಗಳು ಹಾಗೂ ಆಕೆ  ತನ್ನ ಮನಸ್ಸಿನಲ್ಲಿದ್ದುದನ್ನು ಸಾರ್ವಜನಿಕವಾಗಿ ಹೇಳಿಕೊಂಡ ಕಾರಣಕ್ಕೆ ತೊಂದರೆಯಲ್ಲಿ ಸಿಲುಕುವುದು ನಮಗೆ ಬೇಕಾಗಿಲ್ಲ'' ಎಂದರು.

ಘಟನೆಯ ಸಂದರ್ಭ ಹಾಜರಿದ್ದ ಹೆಚ್ಚುವರಿ ಎಸ್‍ಪಿ ಗೌತಮ್ ಪ್ರತಿಕ್ರಿಯಿಸಿ, “ವಿದ್ಯಾರ್ಥಿನಿ ಕಾಲ್ಪನಿಕ ಪ್ರಶ್ನೆ ಕೇಳಿದ್ದಾಳೆ. ಆದರೂ ಪೊಲೀಸರು ಜನರನ್ನು ರಕ್ಷಿಸಲು ಬದ್ಧರಾಗಿದ್ದಾರೆ ಎಂದು ನಾವು ಆಕೆಗೆ ಭರವಸೆ ನೀಡಿದೆವು” ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X