Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಹಿಂದೂ ಡೆಲಿವರಿ ಬಾಯ್’ ಬೇಕೆಂದ ಅಮಿತ್...

‘ಹಿಂದೂ ಡೆಲಿವರಿ ಬಾಯ್’ ಬೇಕೆಂದ ಅಮಿತ್ ಶುಕ್ಲಾನ ‘ವಿಕೃತಿ’ ಬಯಲುಗೊಳಿಸಿದ ಹಳೆಯ ಟ್ವೀಟ್ ಗಳು!

ವಾರ್ತಾಭಾರತಿವಾರ್ತಾಭಾರತಿ2 Aug 2019 10:41 PM IST
share
‘ಹಿಂದೂ ಡೆಲಿವರಿ ಬಾಯ್’ ಬೇಕೆಂದ ಅಮಿತ್ ಶುಕ್ಲಾನ ‘ವಿಕೃತಿ’ ಬಯಲುಗೊಳಿಸಿದ ಹಳೆಯ ಟ್ವೀಟ್ ಗಳು!

ಇತ್ತೀಚೆಗೆ ಝೊಮ್ಯಾಟೊ ಗ್ರಾಹಕನೊಬ್ಬ ‘ಹಿಂದೂಯೇತರ’ ಡೆಲಿವರಿ ಬಾಯ್ ಆಹಾರ ನೀಡಲು ಬರುತ್ತಿದ್ದಾನೆ ಎಂಬ ಕಾರಣಕ್ಕಾಗಿ ಆರ್ಡರ್ ಕ್ಯಾನ್ಸಲ್ ಮಾಡಿದ್ದ ಘಟನೆ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆಹಾರದ ವಿಚಾರದಲ್ಲೂ ದ್ವೇಷ ಹರಡಿದ್ದ ಅಮಿತ್ ಶುಕ್ಲಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದರೆ, ಕೆಲವು ಜನರು ಆತನ ಬೆಂಬಲಕ್ಕೆ ನಿಂತಿದ್ದರು.

ಇದೀಗ ಇದೇ ಅಮಿತ್ ಶುಕ್ಲಾನ ವಿಕೃತ ಮನಸ್ಥಿತಿಯು ಆತನ ಹಳೆಯ ಟ್ವೀಟ್ ಗಳಿಂದ ಅನಾವರಣಗೊಂಡಿದೆ. ಆತ 2013ರಲ್ಲಿ ಮಾಡಿದ್ದ ಟ್ವೀಟ್ ಗಳ ಸ್ಕ್ರೀನ್ ಶಾಟ್ ಗಳು ವೈರಲ್ ಆಗುತ್ತಿವೆ. 2013ರಲ್ಲಿ ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ಅವರ ಫೋಟೊಗೆ ಇದೇ ಅಮಿತ್ ಶುಕ್ಲಾ, “ತಸ್ಲೀಮಾ ನಸ್ತೀನ್, ನಿಮಗೆ ದೊಡ್ಡ ಸ್ತನಗಳಿವೆ ಎಂದು ನಾನು ಹೇಳುತ್ತೇನೆ. ನನ್ನ ಕಾಮೆಂಟ್ ಅನ್ನು ಲೈಕ್ ಮಾಡುತ್ತೀರಿ ಎಂದು ಭಾವಿಸುತ್ತೇನೆ” ಎಂದಿದ್ದ.

ಈತನ ವಿಕೃತ ಮನಸ್ಥಿತಿಯ ಕಾಮೆಂಟ್ ನ ಸ್ಕ್ರೀನ್ ಶಾಟ್ ಅನ್ನು ಟ್ವೀಟ್ ಮಾಡಿರುವ ‘ಗಬ್ಬರ್’ ಎನ್ನುವ ಖಾತೆಯು, “#IStandWithAmit ಎಂದು ಟ್ವೀಟ್ ಮಾಡುತ್ತಿರುವವರೇ, ಯಾರು ಅಮಿತ್? ಈತ” ಎಂದು ಬರೆದಿದ್ದಾರೆ. ನಂತರ ಈ ಸ್ಕ್ರೀನ್ ಶಾಟ್ ಗಳು ವೈರಲ್ ಆಗಿವೆ.  ಈತನ ವಿಕೃತಿ ಇಷ್ಟಕ್ಕೇ ಕೊನೆಗೊಂಡಿಲ್ಲ 2018ರಲ್ಲಿ ಅಮಿತ್ ಶುಕ್ಲಾ, “ಪ್ರಿಯಾಂಕಾ ಚೋಪ್ರಾಳ ಜೀವನಸಾಧನೆಯೆಂದರೆ ಸ್ತನಗಳು ಮತ್ತು ಸೊಂಟ” ಎಂದು ಟ್ವೀಟ್ ಮಾಡಿದ್ದ.

ಈತನ ಈ ಟ್ವೀಟ್ ನ ಸ್ಕ್ರೀನ್ ಶಾಟ್ ಗಳು ಕೂಡ ಈಗ ವೈರಲ್ ಆಗುತ್ತಿದೆ.

Is it the man who cancelled Zomato order for being assigned a non-Hindu delivery boy? He has no respect for women? Or he showed his disrespect to me because i am a non-Hindu? pic.twitter.com/PS8tBICGU4

— taslima nasreen (@taslimanasreen) August 2, 2019

Since 2013,his thinking never changed. Here it's from last year. pic.twitter.com/tGceCGQoel

— Shiv Gautam (@wakeupgautam) August 1, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X