Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಲ್ಡೀವ್ಸ್‌ನ ಮಾಜಿ ಉಪಾಧ್ಯಕ್ಷ ಅಹ್ಮದ್...

ಮಾಲ್ಡೀವ್ಸ್‌ನ ಮಾಜಿ ಉಪಾಧ್ಯಕ್ಷ ಅಹ್ಮದ್ ಅದೀಬ್‌ ಭಾರತದಿಂದ ಗಡಿಪಾರು

ವಾರ್ತಾಭಾರತಿವಾರ್ತಾಭಾರತಿ3 Aug 2019 10:33 AM IST
share
ಮಾಲ್ಡೀವ್ಸ್‌ನ ಮಾಜಿ ಉಪಾಧ್ಯಕ್ಷ ಅಹ್ಮದ್ ಅದೀಬ್‌ ಭಾರತದಿಂದ ಗಡಿಪಾರು

ಚೆನ್ನೈ, ಆ.3: ಯಾವುದೇ ಸೂಕ್ತ ಪ್ರಯಾಣ ದಾಖಲೆಗಳಿಲ್ಲದೆ ಗುರುವಾರ ಬೆಳಗ್ಗೆ ಬೋಟ್‌ನ ಮೂಲಕ ಚೆನ್ನೈನ ಬಂದರ್‌ಗೆ ಪ್ರವೇಶಿಸಿದ್ದ ಮಾಲ್ಡೀವ್ಸ್‌ನ ಮಾಜಿ ಉಪಾಧ್ಯಕ್ಷ ಅಹ್ಮದ್ ಅದೀಬ್ ಅಬ್ದುಲ್ ಗಫೂರ್‌ರನ್ನು ಶನಿವಾರ ಬೆಳಗ್ಗೆ ಅವರ ದೇಶಕ್ಕೆ ಗಡಿಪಾರು ಮಾಡಲಾಗಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ಅಹ್ಮದ್ ಅದೀಬ್ ಭಾರತದಲ್ಲಿ ರಾಜಕೀಯ ಆಶ್ರಯ ಪಡೆಯುವ ಯೋಜನೆ ಹಾಕಿಕೊಂಡಿದ್ದರು ಎನ್ನಲಾಗಿದೆ. ಇದೀಗ ಅವರು ಮಾಲ್ಡೀವ್ಸ್‌ನಲ್ಲಿ ಗೃಹ ಬಂಧನದಲ್ಲಿದ್ದಾರೆ.

  ವಿರ್ಗೊ-9 ಬೋಟ್‌ನಲ್ಲಿ ಆಗಮಿಸಿದ್ದ ಅಹ್ಮದ್ ಅದೀಬ್ ಹಾಗೂ ಬೋಟ್‌ನಲ್ಲಿದ್ದ ಇತರ 9 ಸಿಬ್ಬಂದಿಯನ್ನು ಅಂತರ್‌ರಾಷ್ಟ್ರೀಯ ಕಡಲ ಗಡಿರೇಖೆಯಲ್ಲಿ ಮಾಲ್ಡೀವ್ಸ್‌ನ ಭದ್ರತಾ ಸಿಬ್ಬಂದಿಗೆ ಭಾರತೀಯ ತಟ ರಕ್ಷಕ ಪಡೆಯ ಸಿಬ್ಬಂದಿ ಹಸ್ತಾಂತರಿಸಿದೆ.

ಗುರುವಾರ ಬೆಳಗ್ಗೆ ಚೆನ್ನೈನ ಟ್ಯುಟಿಕೋರಿನ್ ಓಲ್ಡ್ ಪೋರ್ಟ್‌ಗೆ ವಿರ್ಗೊ-9 ಬೋಟ್ ಆಗಮಿಸಿದಾಗ ಪ್ರವೇಶವನ್ನು ನಿರಾಕರಿಸಲಾಗಿತ್ತು. ಅಧಿಕಾರಿಗಳು ಅದೀಬ್ ಹಾಗೂ ಇತರ ಸಿಬ್ಬಂದಿಯನ್ನು ಗುರುವಾರ ಹಾಗೂ ಶುಕ್ರವಾರ ವಿಚಾರಣೆಗೊಳಪಡಿಸಿದ್ದರು.

ಅಹ್ಮದ್ ಅದೀಬ್ 2015ರಲ್ಲಿ ದ್ವೀಪರಾಷ್ಟ್ರ ಮಾಲ್ಡೀವ್ಸ್‌ನ ಅತ್ಯಂತ ಕಿರಿಯ ವಯಸ್ಸಿನ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಅದೇ ವರ್ಷ ಆಗಿನ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಮೇಲೆ ಬಾಂಬ್ ದಾಳಿ ಯತ್ನದ ಆರೋಪದಲ್ಲಿ ಮೊದಲಿಗೆ ಉಪಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಿ ಬಳಿಕ ಬಂಧಿಸಲಾಗಿತ್ತು. ಮೇ ತಿಂಗಳಲ್ಲಿ ದೋಷಮುಕ್ತರಾಗಿ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ಈಗಲೂ ಪ್ರತ್ಯೇಕ ವಿಚಾರಣೆ ಎದುರಿಸುತ್ತಿದ್ದಾರೆ. ್‌‌‌‌‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X