Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕೀಯದಿಂದ ಹಿಂದೆ ಸರಿಯಬೇಕು...

ರಾಜಕೀಯದಿಂದ ಹಿಂದೆ ಸರಿಯಬೇಕು ಎಂದುಕೊಂಡಿದ್ದೇನೆ: ಮಾಜಿ ಸಿಎಂ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ3 Aug 2019 7:57 PM IST
share
ರಾಜಕೀಯದಿಂದ ಹಿಂದೆ ಸರಿಯಬೇಕು ಎಂದುಕೊಂಡಿದ್ದೇನೆ: ಮಾಜಿ ಸಿಎಂ ಕುಮಾರಸ್ವಾಮಿ

ಹಾಸನ, ಆ.3: ದೇವರು ಕೊಟ್ಟ ಅವಕಾಶದಲ್ಲಿ ಎರಡು ಬಾರಿ ಸಿಎಂ ಆಗಿದ್ದು, ಮುಂದೆ ಈ ರಾಜಕೀಯ ವ್ಯವಸ್ಥೆಯಲ್ಲಿ ನಾನೇ ಹಿಂದೆ ಸರಿಯಬೇಕು ಎಂದು ಕೊಂಡಿದ್ದು, ರಾಜಕೀಯದಲ್ಲೇ ಮುಂದುವರೆಯಬೇಕು ಎನ್ನುವ ಹುಚ್ಚಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಜನರ ಆಶೀರ್ವಾದದಿಂದ ನಾನು ಎರಡು ಬಾರಿ ಸಿಎಂ ಆಗಿದ್ದು, ಇದು ನನಗೆ ದೇವರು ಕೊಟ್ಟ ಅವಕಾಶ. ನಾನು ಆಕಸ್ಮಿಕವಾಗಿ ಈ ರಾಜ್ಯದ ಸಿಎಂ ಆಗಿ ಬಂದವನು. ಈ ರಾಜಕೀಯ ವ್ಯವಸ್ಥೆಯಲ್ಲಿ ನಾನೇ ಹಿಂದೆ ಸರಿಯಬೇಕು ಎಂದು ಕೊಂಡಿದ್ದೇನೆ. ನನಗೆ ರಾಜಕೀಯದಲ್ಲಿ ಮುಂದುವರೆಯಲೇಬೇಕೆಂಬ ಹುಚ್ಚಿಲ್ಲ ಎಂದು ತಿಳಿಸಿದರು. 

ರಾಜಕೀಯದಲ್ಲಿ ಅಧಿಕಾರಕ್ಕಿಂತ ನನಗೆ ಜನತೆಯ ಹಿತ ಮುಖ್ಯ, ಇಂದು ಅಧಿಕಾರಕ್ಕಾಗಿ ಅಪೇಕ್ಷೆ ಪಟ್ಟು ಕುತಂತ್ರದ ರಾಜಕೀಯ ನಡೆಯುತ್ತಿದೆ. ಜಾತಿ, ಪ್ರಭಾವದಿಂದ ರಾಜಕೀಯ ನಡೆಯುತ್ತಿದ್ದು, ನನ್ನ ಕುಟುಂಬವನ್ನು ಪದೇ ಪದೇ ಎಳೆದು ತರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ನೂತನ ಸರ್ಕಾರ ಬಂದು ಒಂದು ವಾರವಷ್ಟೇ ಆಗಿದ್ದು, ಯಾರೂ ಮಾಡದಂತಹ ಕೆಲಸಗಳು ಪ್ರಾರಂಭವಾಗಿವೆ. ಸ್ವಲ್ಪ ಕಾದು ನೋಡೋಣ ಎಂದು ಲೇವಡಿ ಮಾಡಿದರು.

ಯಾವುದೇ ಸರಕಾರ ಬಂದಾಗ ಅಧಿಕಾರಿಗಳ ವರ್ಗಾವಣೆ ಮಾಡುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದು. ವರ್ಗಾವಣೆ ಮಾಡಿ ಪೋಸ್ಟಿಂಗ್ ಕೊಡದೆ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಎರಡೆರಡು ಹುದ್ದೆ ತೋರಿಸಿ ರದ್ದು ಮಾಡಿದ್ದಾರೆ. ಇದು ಅಧಿಕಾರಿಗಳನ್ನು ಯಾವ ರೀತಿ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದ ಅವರು, ಆರು ತಿಂಗಳ ನಂತರ ರಾಜಕೀಯ ಸ್ಥಿತಿ ಬದಲಾಗುತ್ತದೆ ಎಂದು ಭವಿಷ್ಯ ನುಡಿದರು. 

ಹುಣಸೂರು, ಕೆ.ಆರ್.ಪೇಟೆ ಹಾಗೂ ಇನ್ನುಳಿದ ಹದಿನೈದು ಕ್ಷೇತ್ರಗಳಲ್ಲಿ ನಮ್ಮ ಬಲಾಢ್ಯ ಕಾರ್ಯಕರ್ತರಿದ್ದು, ಪ್ರಜ್ವಲ್, ನಿಖಿಲ್ ಹೆಸರು ತೇಲಿ ಬಿಟ್ಟಿದ್ದಾರೆ. ಕೆಲ ಮಾಧ್ಯಮಗಳು ನಿಖಿಲ್ ರಾಜಕೀಯ ಬೆಳವಣಿಗೆಯನ್ನು ಕುಂಠಿತಗೊಳಿಸಿದರು. ಇನ್ನೂ ಐದು ವರ್ಷ ಸಿನಿಮಾ ರಂಗದಲ್ಲಿ ಮುಂದುವರೆಯುವಂತೆ ನಾನು ಹೇಳಿದ್ದೆ. ಮಾಧ್ಯಮಗಳಿಗೂ ಒಂದು ಇತಿ ಮಿತಿ ಇದೆ. ನಿಮ್ಮ ತೆವಲುಗಳಿಗೆ ಸ್ಟೋರಿಗಳನ್ನು ಮಾಡುವುದನ್ನು ನಿಲ್ಲಿಸಿ ನಿಮ್ಮ ಘನತೆ, ಗೌರವವಗಳನ್ನು ಉಳಿಸಿಕೊಳ್ಳಿ ಎಂದು ಹರಿಹಾಯ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X