Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಸ್ತೆ ಸುರಕ್ಷತೆಗಾಗಿ ಎಲ್ಲರೂ...

ರಸ್ತೆ ಸುರಕ್ಷತೆಗಾಗಿ ಎಲ್ಲರೂ ಒಗ್ಗೂಡಬೇಕು: ಕೆಎರ್ಸ್ಸಾಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ

ವಾರ್ತಾಭಾರತಿವಾರ್ತಾಭಾರತಿ3 Aug 2019 8:25 PM IST
share
ರಸ್ತೆ ಸುರಕ್ಷತೆಗಾಗಿ ಎಲ್ಲರೂ ಒಗ್ಗೂಡಬೇಕು: ಕೆಎರ್ಸ್ಸಾಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ

ಬೆಂಗಳೂರು, ಆ.3: ರಸ್ತೆ ಸುರಕ್ಷತೆಯನ್ನು ಕಾಪಾಡುವ ಹಾಗೂ ಸುಧಾರಿಸುವ ನಿಟ್ಟಿನಲ್ಲಿ ಎಲ್ಲಾ ಪಾಲುದಾರರು ಒಗ್ಗೂಡಬೇಕಾದ ಅವಶ್ಯಕತೆ ಇದೆ ಎಂದು ಕೆಎರ್ಸ್ಸಾಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅಭಿಪ್ರಾಯಪಟ್ಟರು.

ಬಾಷ್ ಸಂಸ್ಥೆಯಲ್ಲಿ ನಡೆದ ರಸ್ತೆ ಸುರಕ್ಷತಾ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸಲು ನಮಗೆ ಬಲವಾದ ರಾಜಕೀಯ ಇಚ್ಛಾಶಕ್ತಿ, ಸಮರ್ಥ ಆಡಳಿತಾತ್ಮಕ ಮತ್ತು ಜವಾಬ್ದಾರಿಯುತ ನಾಗರಿಕರ ಅವಶ್ಯಕತೆಯಿದೆ ಎಂದು ತಿಳಿಸಿದರು.

ಅತ್ಯಂತ ದುರ್ಬಲ ಬಳಕೆದಾರ, ಪಾದಚಾರಿಗಳನ್ನು ಗಮನದಲ್ಲಿಟ್ಟುಕೊಂಡು ಮೂಲಸೌಕರ್ಯವನ್ನು ವಿನ್ಯಾಸಗೊಳಿಸಬೇಕು. ಅಭಿಯಾನಗಳಿಗಿಂತ ಹೆಚ್ಚಾಗಿ ವ್ಯವಸ್ಥೆಗಳು ಸುರಕ್ಷಿತವಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ರಸ್ತೆ ಸುರಕ್ಷತೆ ಒಂದು ಅಭಿಯಾನವಾಗಿ ಮಾತ್ರವಲ್ಲ ಅದರೊಂದಿಗೆ ಮೂಲಸೌಕರ್ಯ, ತಂತ್ರಜ್ಞಾನ ಮತ್ತು ಶಿಕ್ಷಣವನ್ನು ಸಂಯೋಜನೆಯೊಂದಿಗೆ ವ್ಯವಸ್ಥೆಗಳನ್ನು ವಿನ್ಯಾಸ ಮಾಡುವುದು ಮತ್ತು ಮಾನವ ದೋಷವನ್ನು ಗಣನೆಗೆ ತೆಗೆದುಕೊಳ್ಳುವುದು ಅತೀ ಪ್ರಮುಖವಾದ ಅಂಶವಾಗಿರಬೇಕೆಂದು ಹೇಳಿದರು.

ಕೆರ್ಸ್ಸಾಟಿಸಿಯು ರಸ್ತೆ ಸುರಕ್ಷತೆಯಲ್ಲಿನ ನಿಯಮಗಳನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ಉಪಕ್ರಮಗಳನ್ನು ಜಾರಿಗೊಳಿಸಿದ್ದು, ರಾಜ್ಯದಾದ್ಯಂತ ನಿಯಮಿತವಾಗಿ ಚಾಲಕರುಗಳಿಗೆ ತರಬೇತಿ, ಹೊಸ ತಂತ್ರಜ್ಞಾನಗಳನ್ನು ಅಳವಡಿಕೆ, ಕ್ರೋಡೀಕರಿಸಿರುವ ದತ್ತಾಂಶಗಳ ನಿರಂತರ ವಿಶ್ಲೇಷಣೆ, ಕೃತಕ ಬುದ್ಧಿವಂತಿಕೆಯನ್ನು ಉಪಯೋಗಿಸಿ ಚಾಲಕರನ್ನು ಜಾಗೃತಗೊಳಿಸುವ ಉಪಕ್ರಮಗಳಿಗೆ ಪ್ರಾಯೋಗಿಕ ಚಾಲನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ನಗರ್ರೋ ಸಾಫ್ಟ್‌ವೇರ್ ಕಂಪನಿಯ ಸಾರಿಕಾ ಪಾಂಡ ಮಾತನಾಡಿ, ಹರಿಯಾಣದಲ್ಲಿ ವಿಷನ್ ಝೀರೊ ಕಾರ್ಯಕ್ರಮವನ್ನು ರೂಪಿಸಿದ್ದು, ಕಳೆದ 2 ವರ್ಷಗಳಲ್ಲಿ 4,000ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ಅಧ್ಯಯನ ಮಾಡಲಾಗಿದೆ. ಇದರಿಂದ ಹರಿಯಾಣದ ಪ್ರತಿ ಜಿಲ್ಲೆಯ ರಸ್ತೆ ಸುರಕ್ಷತೆಯನ್ನು ಪರಿಹರಿಸಲು ಸುರಕ್ಷಿತ ವ್ಯವಸ್ಥೆಯ ವಿಧಾನವನ್ನು ಅಳವಡಿಸಿ, ಈಗಾಗಲೇ ಅಪಘಾತದಿಂದ ಉಂಟಾಗುವ ಸಾವು ನೋವುಗಳಲ್ಲಿನ ಪ್ರಮಾಣ ಕಡಿಮೆಯಾಗುವುದನ್ನು ನಾವು ನೋಡುತ್ತಿದ್ದೇವೆ. ರಾಜ್ಯದಲ್ಲಿಯೂ ಇದೇ ರೀತಿಯ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಬಹುದೆಂದು ತಿಳಿಸಿದರು.

ಸಮ್ಮೇಳನದಲ್ಲಿ ಆರ್‌ಬಿಇಬಿಎಸ್‌ನ ಉಪಾಧ್ಯಕ್ಷ ಆರ್.ಕೆ.ಶಣೈ, ಹೆಲ್ಲಾ ಇಂಡಿಯಾ ಆಟೋಮೋಟಿವ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ರಾಮಶಂಕರ್ ಪಾಂಡೆ ಹಾಗೂ ಸುರಕ್ಷತೆ ಮತ್ತು ಪರಿಸರ ಸ್ಥಿರತೆ ಕಾರ್ಯಕ್ರಮದ ಸಂಯೋಜಕಿ ಸುಷ್ಮಾ ಮಹಾಬಲ ಉಪಸ್ಥಿತರಿದ್ದರು.

ಸೆನ್ಸಾರ್‌ಅನ್ನು ಬಸ್ಸಿಗೆ ಅಳವಡಿಸಿ ಮಾರ್ಗದಲ್ಲಿ ಬಸ್ಸು ಚಲಿಸುವಾಗ ಯಾವುದೇ ವಸ್ತು ಅಡ್ಡ ಬಂದಲ್ಲಿ ಅಪಘಾತ ಮುನ್ಸೂಚನೆ ನೀಡಿ ಚಾಲಕರನ್ನು ಜಾಗೃತಗೊಳಿಸುವ ಉಪಕ್ರಮಗಳಿಗೆ ಪ್ರಾಯೋಗಿಕ ಚಾಲನೆ ನೀಡಲಾಗಿದೆ.

-ಶಿವಯೋಗಿ ಸಿ.ಕಳಸದ, ಕೆರ್ಸ್ಸಾಟಿಸಿ ವ್ಯವಸ್ಥಾಪಕ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X