Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಸವ ಸಿದ್ಧಾಂತ ಅನುಸರಿಸುವವರೆಲ್ಲಾ...

ಬಸವ ಸಿದ್ಧಾಂತ ಅನುಸರಿಸುವವರೆಲ್ಲಾ ಲಿಂಗಾಯಿತರೇ: ಡಾ. ಪಂಡಿತಾರಾಧ್ಯ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ3 Aug 2019 9:02 PM IST
share

ಮಂಗಳೂರು: ತಾತ್ವಿಕವಾಗಿ ಬಸವ ಸಿದ್ಧಾಂತವನ್ನು ಯಾರೆಲ್ಲಾ ಒಪ್ಪುತ್ತಾರೋ ಅವರೆಲ್ಲಾ ಲಿಂಗಾಯಿತರು. ಓದಿ ಆಚರಣೆಯಲ್ಲಿ ತಾರದಿದ್ದರೆ ನಿಮ್ಮನ್ನು ಲಿಂಗಾಯಿತರೆಂದು ಹೇಳಲು ಹೇಗೆ ಸಾಧ್ಯ ? ಈ ಹೇಳಿಕೆ ಯಡಿಯೂರಪ್ಪನವರಿಗೆ ಮಾತ್ರ ಸೀಮಿತವಾಗಿಲ್ಲ. ಬಸವ ಸಿದ್ಧಾಂತವನ್ನು ಯಾರೆಲ್ಲಾ ಒಪ್ಪಿ ಅನುಸರಿಸುವ ಯಾರೇ ಆದರೂ ಲಿಂಗಾಯಿತರು ಎಂದು ಅವರೂ ಲಿಂಗಾಯಿತರು ಎಂದು ಸಾಣೇಹಳ್ಳಿ ಶ್ರೀ ಮಠದ ಡಾ. ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

‘ಯಡಿಯೂರಪ್ಪ ಲಿಂಗಾಯಿತರಲ್ಲ’ ಎಂಬುದಾಗಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆಂಬ ವರದಿಗೆ ಸಂಬಂಧಿಸಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಮಾಧ್ಯಮದಲ್ಲಿ ನನ್ನ ಹೇಳಿಕೆ ತಪ್ಪಾಗಿ ವರದಿಯಾಗಿದೆ.

‘ಯಡಿಯೂರಪ್ಪರು ಲಿಂಗಾಯಿತ ಧರ್ಮದ ಮುಖ್ಯಮಂತ್ರಿಯಾಗಿದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ?’ ಎಂದು ಮಾಧ್ಯಮದವರು ಕೇಳಿದಕ್ಕೆ ಅವರನ್ನು ಲಿಂಗಾಯಿತ ಎಂದು ಯಾಕೆ ಗುರುತಿಸುವುದು. ಸಿದ್ದರಾಮಯ್ಯರಾಗಲಿ, ಕುಮಾರಸ್ವಾಮಿಯವರಲಾಗಲಿ ಲಿಂಗಾಯಿತ ಧರ್ಮದ ತತ್ತ್ವ ಸಿದ್ಧಾಂತ ಒಪ್ಪುವವರೆಲ್ಲರೂ ಲಿಂಗಾಯಿತರೆಂದು ಹೇಳಿದ್ದೆ ಎಂದರು.

ಲಿಂಗಾಯಿತ ಎನ್ನುವುದು ಜಾತಿ ಅಲ್ಲ. ಅದು ತತ್ವ, ಒಂದು ಸಿದ್ಧಾಂತ. ಬಸವ ತತ್ವದ ಆಚರಣೆಗಳನ್ನು ಜಾರಿಯಲ್ಲಿ ತರುವ ಯಾವುದೇ ವ್ಯಕ್ತಿಯಾಗಿದ್ದರೂ ಅವರು ಲಿಂಗಾಯಿತರು. ಕೇವಲ ಯಡಿಯೂರಪ್ಪ ಅವರೊಬ್ಬರನ್ನು ಮಾತ್ರ ಲಿಂಗಾಯಿತರೆಂದು ಕರೆಯುವುದು ಎಂದು ಹೇಳಿದ್ದೆ.

ಮತ್ತೆ ಕಲ್ಯಾಣ ವಿವಿಧ ಜಿಲ್ಲೆಗಳಲ್ಲಿ ವಿವಿಧ ಸ್ವರೂಪಗಳಲ್ಲಿ ನಡೆಯಲಿದೆ. ಮಕ್ಕಳಿಗೆ ಸಾಣೆಹಳ್ಲಿಯಲ್ಲಿ ರಾಜ್ಯ ಮಟ್ಟದ 20 ದಿನಗಳ ಕಾಲ ಕಾರ್ಯಾಗಾರ ನಡೆಸಲಾಗುವುದು. ಅದರಲ್ಲಿ ವ್ಯಕ್ತಿತ್ವ ವಿಕಸನದ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಆಯಾಯ ಜಿಲ್ಲೆಯಲ್ಲಿ ಸಮಿತಿಗಳು ಚಾಲನೆಯಲ್ಲಿದ್ದು, ಇಂತಹ ಕಾರ್ಯಗಳ ಮೂಲಕ ಯುವ ಪೀಳಿಗೆಗೆ ದಾರಿ ತೋರಿಸುವ ಕೆಲಸವನ್ನು ಮಾಡಲಿವೆ.

ಮುಂದಿನ ಪೀಳಿಗೆಯ ಮಕ್ಕಳಿಗೆ ನೈತಿಕ ಶಿಕ್ಷಣ, ಜೀವನದ ವೌಲ್ಯಗಳನ್ನು ಹೊಸ ಸಮಾಜದ ಕಡೆ ಮುಖಮಾಡುವ ಕಡೆ ಪ್ರಯತ್ನವೇ ಮತ್ತೆ ಕಲ್ಯಾಣ. ಮತ್ತೆ ಕಲ್ಯಾಣವೆಂದರೆ ಯಾರನ್ನೂ ಬಸವ ತತ್ವಕ್ಕೆ ಕೊಂಡೊಯ್ಯುವಂತದ್ದಲ್ಲ. ಸಮಾಜದಲ್ಲಿರುವ ಅನಿಷ್ಟಗಳು ನಮ್ಮನ್ನು ಕಾಡುತ್ತಿವೆಯೋ ಅದನ್ನು ಹೋಗಲಾಡಿಸುವುದು ಇದರ ಹಿಂದಿನ ಉದ್ದೇಶ ಎಂದು ಅವರು ಮತ್ತೆ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಮಾಹಿತಿ ಒದಗಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X