Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಂದೇ ಓವರ್‌ನಲ್ಲಿ 4 ಸಿಕ್ಸರ್ ಸಹಿತ 32...

ಒಂದೇ ಓವರ್‌ನಲ್ಲಿ 4 ಸಿಕ್ಸರ್ ಸಹಿತ 32 ರನ್ ಗಳಿಸಿದ ಗೇಲ್

► ವ್ಯಾಂಕೋವರ್ ನೈಟ್ಸ್ಗೆ ಜಯ ►ಗ್ಲೋಬಲ್ ಟಿ-20

ವಾರ್ತಾಭಾರತಿವಾರ್ತಾಭಾರತಿ3 Aug 2019 11:43 PM IST
share

ಗ್ಲೋಬಲ್ ಟಿ-20 

ಟೊರಾಂಟೊ, ಆ.3: ಗ್ಲೋಬಲ್ ಟಿ-20 ಕೆನಡಾ ಟೂರ್ನಿಯಲ್ಲಿ ಒಂದೇ ಓವರ್‌ನಲ್ಲಿ 4 ಸಿಕ್ಸರ್ ಸಹಿತ 32 ರನ್ ಗಳಿಸಿದ ಕ್ರಿಸ್ ಗೇಲ್ ವ್ಯಾಂಕೋವರ್ ನೈಟ್ಸ್ ತಂಡ ಎಡ್ಮೊಂಟನ್ ರಾಯಲ್ಸ್ ವಿರುದ್ಧ 6 ವಿಕೆಟ್‌ಗಳಿಂದ ಜಯ ಸಾಧಿಸಲು ನೆರವಾದರು.

ಗೇಲ್ ಕೇವಲ 44 ಎಸೆತಗಳಲ್ಲಿ 94 ರನ್ ಗಳಿಸಿದ್ದು, ಇದರಲ್ಲಿ 9 ಸಿಕ್ಸರ್ ಹಾಗೂ 6 ಬೌಂಡರಿಗಳಿದ್ದವು. ಕೆಲವೇ ದಿನಗಳ ಹಿಂದೆ ಔಟಾಗದೆ 122 ರನ್ ಗಳಿಸಿದ್ದ ಗೇಲ್ ಶುಕ್ರವಾರ ಕೇವಲ 6 ರನ್‌ನಿಂದ ಗ್ಲೋಬಲ್ ಟಿ-20 ಲೀಗ್‌ನಲ್ಲಿ ಸತತ 2ನೇ ಶತಕ ದಾಖಲಿ ಸುವುದರಿಂದ ವಂಚಿತರಾದರು. ಎಡ್ಮೊಂಟನ್ ರಾಯಲ್ಸ್ ಈಗ ನಡೆಯುತ್ತಿರುವ ಟೂರ್ನಿಯಲ್ಲಿ ಸೋಲಿನ ಸರಣಿ ಯನ್ನು ಮುಂದುವರಿಸಿದೆ. ವ್ಯಾಂಕೋವರ್ ನೈಟ್ಸ್ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

   ಗೆಲ್ಲಲು 166 ರನ್ ಚೇಸಿಂಗ್‌ಗೆ ತೊಡಗಿದ್ದ ನೈಟ್ಸ್ ತಂಡ ಕಳಪೆ ಆರಂಭ ಪಡೆದಿತ್ತು. ಆಗ ಚಾಡ್ವಿಕ್ ವಾಲ್ಟನ್ ಜೊತೆಗೂಡಿದ ಗೇಲ್ ಎಡ್ಮೋಂಟನ್ ಬೌಲರ್‌ಗಳನ್ನು ಚೆಂಡಾಡಿದರು. ಗೇಲ್ ಪಾಕಿಸ್ತಾನದ ಲೆಗ್ ಸ್ಪಿನ್ನರ್ ಶಾದಾಬ್ ಖಾನ್ ಎಸೆದ ಓವರ್‌ವೊಂದರಲ್ಲಿ ನಾಲ್ಕು ಸಿಕ್ಸರ್ ಹಾಗೂ 2 ಬೌಂಡರಿ ಸಹಿತ 32 ರನ್ ಗಳಿಸಿ ಅಬ್ಬರಿಸಿದರು. ಕಟ್ಟಿಂಗ್, ಗೇಲ್ ಅಬ್ಬರಕ್ಕೆ ತೆರೆ ಎಳೆದರು. ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಎಡ್ಮೊಂಟನ್ ರಾಯಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 165 ರನ್ ಗಳಿಸಿತು. ಕಟ್ಟಿಂಗ್ 72 ರನ್ ಗಳಿಸಿ ಕೊನೆಯ ಓವರ್‌ನಲ್ಲಿ ರನೌಟಾದರು. ಮುಹಮ್ಮದ್ ನವಾಝ್ 40 ರನ್ ಗಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X