Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತವನ್ನು ಗೆಲುವಿನ...

ಭಾರತವನ್ನು ಗೆಲುವಿನ ಹೊಸ್ತಿಲಲ್ಲಿನಿಲ್ಲಿಸಿದ ಗೌತಮ್, ಮಾಯಾಂಕ್

2ನೇ ಅನಧಿಕೃತ ಟೆಸ್ಟ್

ವಾರ್ತಾಭಾರತಿವಾರ್ತಾಭಾರತಿ3 Aug 2019 11:57 PM IST
share
ಭಾರತವನ್ನು ಗೆಲುವಿನ ಹೊಸ್ತಿಲಲ್ಲಿನಿಲ್ಲಿಸಿದ ಗೌತಮ್, ಮಾಯಾಂಕ್

ಪೋರ್ಟ್ ಆಫ್ ಸ್ಪೇನ್, ಆ.3: ಐದು ವಿಕೆಟ್ ಗೊಂಚಲು ಪಡೆದ ಆಫ್ ಸ್ಪಿನ್ನರ್ ಕೃಷ್ಣಪ್ಪ ಗೌತಮ್ ಹಾಗೂ 81 ರನ್ ಸಿಡಿಸಿದ ಮಾಯಾಂಕ್ ಅಗರ್ವಾಲ್ ವೆಸ್ಟ್‌ಇಂಡೀಸ್ ‘ಎ’ ವಿರುದ್ಧದ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ‘ಎ’ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ನಿಲ್ಲಿಸಿದ್ದಾರೆ.

 ಆತಿಥೇಯ ವಿಂಡೀಸ್ ತಂಡ ನಾಲ್ಕನೇ ದಿನವಾದ ಶುಕ್ರವಾರ 4 ವಿಕೆಟ್‌ಗಳ ನಷ್ಟಕ್ಕೆ 12 ರನ್‌ನಿಂದ ಎರಡನೇ ಇನಿಂಗ್ಸ್ ಮುಂದುವರಿಸಿತು. ಗೌತಮ್ ಸ್ಪಿನ್ ಮೋಡಿಗೆ ಸಿಲುಕಿದ ವಿಂಡೀಸ್ 2ನೇ ಇನಿಂಗ್ಸ್‌ನಲ್ಲಿ ಕೇವಲ 149 ರನ್‌ಗೆ ಆಲೌಟಾಯಿತು.

ಗೆಲ್ಲಲು 278 ರನ್ ಗುರಿ ಪಡೆದ ಭಾರತ ಮೂರನೇ ದಿನದಾಟದಂತ್ಯಕ್ಕೆ 3 ವಿಕೆಟ್‌ಗಳ ನಷ್ಟಕ್ಕೆ 185 ರನ್ ಗಳಿಸಿತು. ಗೆಲುವಿಗೆ ಇನ್ನೂ 93 ರನ್ ಗಳಿಸುವ ಅಗತ್ಯವಿದೆ. ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯಲ್ಲಿರುವ ಭಾರತ 2-0 ಅಂತರದಿಂದ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ.

ಭಾರತ 28 ರನ್ ಗಳಿಸುವಷ್ಟರಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡಿತು. 4ನೇ ವಿಕೆಟ್ ಜೊತೆಯಾಟದಲ್ಲಿ 150 ರನ್ ಸೇರಿಸಿದ ಪ್ರಿಯಾಂಕ್ ಪಾಂಚಾಲ್(68 ರನ್, 121 ಎಸೆತ) ಹಾಗೂ ಟೆಸ್ಟ್ ಆರಂಭಿಕ ಆಟಗಾರ ಅಗರ್ವಾಲ್(81, 134 ಎಸೆತ) ಭಾರತ ಎ ತಂಡವನ್ನು ಸುಸ್ಥಿತಿಗೆ ತಲುಪಿಸಿದರು.

ಇದಕ್ಕೂ ಮೊದಲು 4 ವಿಕೆಟ್‌ಗಳ ನಷ್ಟಕ್ಕೆ 12 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ವಿಂಡೀಸ್ ಪರ ಬ್ಯಾಟ್ಸ್‌ಮನ್ ಸುನೀಲ್ ಆ್ಯಂಬ್ರಿಸ್(71) ಹಾಗೂ ಜರ್ಮೈನ್ ಬ್ಲಾಕ್‌ವುಡ್(31)ಒಂದಷ್ಟು ಪ್ರತಿರೋಧ ಒಡ್ಡಿದರು. ಶಿವಂ ದುಬೆ ಈ ಜೋಡಿಯನ್ನು ಬೇರ್ಪಡಿಸಿದರು. ಭಾರತ ‘ಎ’ ತಂಡ ಗುರುವಾರ ಮೊದಲ ಇನಿಂಗ್ಸ್‌ನಲ್ಲಿ 190 ರನ್‌ಗೆ ಆಲೌಟಾಗಿತ್ತು. ದುಬೆ(79, 85 ಎಸೆತ) ಹಾಗೂ ಆರಂಭಿಕ ಆಟಗಾರ ಪ್ರಿಯಾಂಕ್ ಪಾಂಚಾಲ್(58, 125 ಎಸೆತ)6ನೇ ವಿಕೆಟ್‌ಗೆ 124 ರನ್ ಗಳಿಸಿ ಕುಸಿತದ ಹಾದಿಯಲ್ಲಿದ್ದ ಭಾರತದ ಬ್ಯಾಟಿಂಗ್‌ಗೆ ಆಸರೆಯಾದರು.

·   

ಸಂಕ್ಷಿಪ್ತ ಸ್ಕೋರ್

<ವೆಸ್ಟ್‌ಇಂಡೀಸ್ ‘ಎ’: 318 ಹಾಗೂ 149 ರನ್‌ಗೆ ಆಲೌಟ್(ಆ್ಯಂಬ್ರಿಸ್ 71, ವಾರಿಯರ್ 3/43, ಕೆ.ಗೌತಮ್ 5/17)

<ಭಾರತ ‘ಎ’: 190/10 ಹಾಗೂ 50 ಓವರ್‌ಗಳಲ್ಲಿ 185/3(ಅಗರ್ವಾಲ್ 81, ಪಾಂಚಾಲ್ 68, ಹೋಲ್ಡರ್ 2-34)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X